ವಿದ್ಯುತ್‌ ಇಲಾಖೆ ಖಾಸಗೀಕರಣ ಬೇಡ


Team Udayavani, Jun 2, 2020, 3:10 PM IST

Vp-tdy-2

ಮುದ್ದೇಬಿಹಾಳ: ಕೇಂದ್ರ ಸರ್ಕಾರದ ಉದ್ದೇಶಿತ ಕರ್ನಾಟಕದ ವಿದ್ಯುತ್‌ ಇಲಾಖೆ ಖಾಸಗೀಕರಣ ಹುನ್ನಾರ ಖಂಡಿಸಿ ಇಲ್ಲಿನ ಹೆಸ್ಕಾಂ ನೌಕರರು ಸೋಮವಾರ ಶಾಖಾ ಕಚೇರಿ ಆವರಣದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಸೆಕ್ಷನ್‌ ಅಧಿಕಾರಿಗಳಾದ ಎಂ.ಎಸ್‌. ತೆಗ್ಗಿನಮಠ, ಬಿ.ಎಸ್‌. ಯಲಗೋಡ ಅವರು, ವಿದ್ಯುತ್‌ ಇಲಾಖೆ ಖಾಸಗೀಕರಣ ನೌಕರರಿಗೆ ಮಾರಕವಾದದ್ದಾಗಿದೆ. ಖಾಸಗೀಕರಣ ಆದಲ್ಲಿ 3600 ಗ್ರಾಮ ವಿದ್ಯುತ್‌ ಪ್ರತಿನಿಧಿಗಳು ಮತ್ತು ಅವರನ್ನೇ ನಂಬಿದ ಕುಟುಂಬ ಬೀದಿ ಪಾಲಾಗುವ ಸಂಭವ ಅಲ್ಲಗಳೆಯುವಂತಿಲ್ಲ. ಹೊಸದಾಗಿ ನೌಕರಿಗೆ ಸೇರಿದವರಿಗೆ ಖಾಸಗಿಯವರ ಕೈಯಲ್ಲಿ ಕೆಲಸ ಮಾಡುವುದು ಸಾಧ್ಯವಾಗುವುದಿಲ್ಲ. ಈಗಾಗಲೇ ವಿದ್ಯುತ್‌ ಇಲಾಖೆ ಖಾಸಗೀಕರಣ ಮಾಡಿರುವ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದ್ದರೂ ಕೇಂದ್ರ ಸರ್ಕಾರ ಉದ್ದೇಶಿತ ಖಾಸಗೀಕರಣ ಕೈಬಿಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ವಿದ್ಯುತ್‌ ಇಲಾಖೆ ಖಾಸಗೀಕರಣಗೊಂಡಿರುವ ರಾಜ್ಯಗಳಲ್ಲಿನ ಪರಿಸ್ಥಿತಿ ನಮ್ಮ ರಾಜ್ಯದಲ್ಲೂ ಬರಬಾರದೆಂದರೆ ನಾವೆಲ್ಲ ಒಗ್ಗಟ್ಟಾಗಿ ಖಾಸಗೀಕರಣ ವಿರೋಧಿಸಬೇಕು. ನಮ್ಮ ಸಿಬ್ಬಂದಿ ನಿಸ್ವಾರ್ಥದ ಸೇವೆ ಸಲ್ಲಿಸುತ್ತಾರೆ. ಆದರೆ ಖಾಸಗಿಯವರು ತಮ್ಮ ಲಾಭಕ್ಕಾಗಿ ಕೆಲಸ ಮಾಡುತ್ತಾರೆ. ಈ ಬಗ್ಗೆ ನಾವೆಲ್ಲ ಜಾಗೃತರಾಗಿರಬೇಕು ಎಂದರು.

ಕೆಪಿಟಿಸಿಎಲ್‌ ನೌಕರರ (659) ಪ್ರಾಥಮಿಕ ಸಂಘದ ಅಧ್ಯಕ್ಷ ಎಸ್‌.ಎಂ. ಆರೇಶಂಕರ, ಸೆಕ್ಷನ್‌ ಆಫೀಸರ್‌ಗಳಾದ ಎಸ್‌.ಎಸ್‌. ಪಾಟೀಲ, ಎಸ್‌.ಐ. ವಾಂಗಿ, ಆರ್‌.ಬಿ. ಹಿರೇಮಠ, ಹೆಸ್ಕಾಂ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಎಚ್‌.ಎ. ನಾಯ್ಯೋಡಿ, ಕೇಂದ್ರ ಸಮಿತಿ ಮಾಜಿ ಸದಸ್ಯ ಬಿ.ಡಿ. ಮ್ಯಾಗೇರಿ, ಎಸ್‌.ಎಂ. ಹಾಲ್ಯಾಳ, ಮುತ್ತು ನಾಯಕಮಕ್ಕಳ, ಎಂ.ವಿ. ಲಮಾಣಿ, ಮುದ್ದೇಬಿಹಾಳ, ತಂಗಡಗಿ, ನಾಲತವಾಡ, ಹುಲ್ಲೂರ, ಢವಳಗಿ ಶಾಖೆಯ ನೂರಾರು ಸಿಬ್ಬಂದಿ ಪಾಲ್ಗೊಂಡಿದ್ದರು.  ಕೋವಿಡ್‌-19 ನಿಯಮದ ಅನುಸಾರ ಆವರಣದಲ್ಲಿ ಸುಣ್ಣದ ಬಾಕ್ಸ್‌ ಹಾಕಿ ಅದರಲ್ಲಿ ನಿಂತು ಸಾಮಾಜಿಕ ಅಂತರ ಪಾಲಿಸಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.