ಉಡುಪಿ: ಮಳೆಗಾಲ ವಿಪತ್ತು ನಿರ್ವಹಣೆಗೆ ಕಂಟ್ರೋಲ್‌ ರೂಂ ಆರಂಭ


Team Udayavani, Jun 3, 2020, 5:43 AM IST

ಉಡುಪಿ: ಮಳೆಗಾಲ ವಿಪತ್ತು ನಿರ್ವಹಣೆಗೆ ಕಂಟ್ರೋಲ್‌ ರೂಂ ಆರಂಭ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್‌) ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಉಡುಪಿ ತಾಲೂಕು ಕಚೇರಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ತುರ್ತು ವಿಪತ್ತು ನಿರ್ವಹಣೆಗಾಗಿ 24×7 ಕಂಟ್ರೋಲ್‌ ರೂಂ ತೆರೆಯಲಾಗಿದೆ. ಸಾರ್ವಜನಿಕರು ಪ್ರಾಕೃತಿಕ ವಿಕೋಪವಾದ ಗಾಳಿ, ಮಳೆ ಇತ್ಯಾದಿಗಳಿಂದ ಯಾವುದೇ ಹಾನಿಯಾದಲ್ಲಿ ಕಂಟ್ರೋಲ್‌ ರೂಂ ನಂ. 0820-2520417ಕ್ಕೆ ಸಂಪರ್ಕಿಸುವಂತೆ ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್‌ ತಿಳಿಸಿದ್ದಾರೆ.

ಉಡುಪಿ ನಗರಸಭೆ ಕಂಟ್ರೋಲ್‌ ರೂಂ. 0820-2593366/2520306
ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್‌ ರೂಂ 0820-2574802

ಮೆಸ್ಕಾಂ
24×7 ಹೆಲ್ಪ್ ಲೈನ್‌ 1912
ಕಾರ್ಕಳ:  9448289501
ಹೆಬ್ರಿ:  9480833051
ಮಣಿಪಾಲ:  9448998727
ಉಡುಪಿ: 9448289439
ಕಾಪು:  9448289498
ಬ್ರಹ್ಮಾವರ:  9448289497
ಕೋಟ:  9480880473
ಕುಂದಾಪುರ:  9448289500
ಶಂಕರನಾರಾಯಣ : 9480880497
ತಲ್ಲೂರು:  9480880498
ಬೈಂದೂರು:  9448289499

ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ ಅಲ್ಲದೆ ಮೆಸ್ಕಾಂ, ಅಗ್ನಿಶಾಮಕ, ಪೊಲೀಸ್‌ ಮತ್ತು ಆರೋಗ್ಯ ಸೇವೆಗಳ ತುರ್ತು ದೂರವಾಣಿ ಸಂಖ್ಯೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗಳನ್ನು ಇಲ್ಲಿ ನೀಡಲಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಮೂರು ತಂಡಗಳನ್ನು ರಚಿಸಿ ಮೇಲುಸ್ತುವಾರಿ ವಹಿಸಲಾಗಿದೆ.
ಉಡುಪಿ ಪಶ್ಚಿಮ
ಎಂ. ರಾಜಶೇಖರ(ಕಿರಿಯ ಅಭಿಯಂತರ) 9448263410
ಅಶ್ವಿ‌ನಿ (ಕಿರಿಯ ಅಭಿಯಂತರ) 8867674040
ನಾರಾಯಣ ಎಸ್‌.ಎಸ್‌.(ಸಮುದಾಯ ಸಂಘಟನಾಧಿಕಾರಿ) 9448723833
ಪ್ರಸನ್ನಕುಮಾರ್‌ ಎ.ಜೆ.(ಕಿರಿಯ ಆರೋಗ್ಯ ಪರಿವೀಕ್ಷಕ) 8722662191

ಉಡುಪಿ-ಪೂರ್ವ
ದುರ್ಗಾಪ್ರಸಾದ್‌(ಕಿರಿಯ ಅಭಿಯಂತರ) 9741943666
ಧನಂಜಯ ಡಿ.ಬಿ.(ಕಂದಾಯ ಅಧಿಕಾರಿಗಳು) 8762083841
ಕರುಣಾಕರ ವಿ.(ಹಿರಿಯ ಆರೋಗ್ಯ ಪರಿವೀಕ್ಷಕ) 9844623515

ಉಡುಪಿ ಕೇಂದ್ರ
ಶಶಿರೇಖಾ(ಕಿರಿಯ ಆರೋಗ್ಯ ನಿರೀಕ್ಷಕ) 8296840456
ಪಾಂಡುರಂಗ(ಕಂದಾಯ ನಿರೀಕ್ಷಕ) 9980250642

ಜಿಲ್ಲಾ ಕೇಂದ್ರ (ಜಿಲ್ಲಾಧಿಕಾರಿ ಕಚೇರಿ) ಹೆಲ್ಪ್ಲೈನ್‌-1077

ಆರೋಗ್ಯ ಇಲಾಖೆ
ಜಿಲ್ಲಾಸ್ಪತ್ರೆ ಉಡುಪಿ ಸಹಾಯವಾಣಿ-9449827833
ಕುಂದಾಪುರ-9740881226

ಕುಂದಾಪುರದ ತುರ್ತು ಸಂಪರ್ಕಗಳು
ಮೆಸ್ಕಾಂ 08254230382
ತಾಲೂಕು ಕಚೇರಿ 08254230357
ಎಎಸ್‌ಪಿ ಕಚೇರಿ 08254232338
ಅಗ್ನಿಶಾಮಕ ಕಚೇರಿ 983130980
ಪುರಸಭೆ 08254230410

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.