ಶಿಮುಲ್‌ನಿಂದ ಹಾಲು ಉತ್ಪಾದಕರಿಗೆ 2 ರೂ. ಕಡಿತ


Team Udayavani, Jun 3, 2020, 4:49 PM IST

03-June-17

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಮೂರು ಜಿಲ್ಲೆಗಳ ವ್ಯಾಪ್ತಿಯ ಶಿಮುಲ್‌ (ಶಿವಮೊಗ್ಗ ಹಾಲು ಉತ್ಪಾದಕರ ಒಕ್ಕೂಟ) ಸೋಮವಾರದಿಂದ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ ಎರಡು ರೂ. ಕಡಿತಗೊಳಿಸಿದೆ. ಇನ್ನು ಮುಂದೆ ಒಕ್ಕೂಟದಿಂದ ರೈತರಿಗೆ 26 ರೂ. ಹಾಗೂ ಸರ್ಕಾರದ ಪ್ರೋತ್ಸಾಹ ಧನ ಸೇರಿ ಪ್ರತಿ ಲೀಟರ್‌ಗೆ 31 ರೂ. ದೊರೆಯಲಿದೆ.

ಶಿಮುಲ್‌ನಲ್ಲಿ ಹೊಸ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ಒಂದು ವರ್ಷದ ಅವಧಿಯಲ್ಲಿ ಮೂರು ಬಾರಿ ಹೈನುಗಾರರಿಗೆ ನೀಡುವ ಧಾರಣೆಯನ್ನು ಹೆಚ್ಚಿಸಿತ್ತು. ಪ್ರತಿ ಲೀಟರ್‌ಗೆ 31.70 ರೂ. ನೀಡುವ ಮೂಲಕ ರಾಜ್ಯದಲ್ಲೇ ಹೈನುಗಾರರಿಗೆ ಹೆಚ್ಚು ಹಣ ನೀಡುವ ಒಕ್ಕೂಟ ಎಂಬ ಖ್ಯಾತಿಗೆ ಪಾತ್ರವಾಗಿತ್ತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹಾಲಿನ ಬೇಡಿಕೆ ಕುಸಿದ ಪರಿಣಾಮ ಶಿಮುಲ್‌ನಿಂದ ಕ್ರಮೇಣ ಖರೀದಿ ದರ ಇಳಿಸಲಾಗಿತ್ತು. ಇದುವರೆಗೆ ಪ್ರತಿ ಲೀಟರ್‌ಗೆ 28 ರೂ. ನೀಡಲಾಗುತ್ತಿತ್ತು. ಇನ್ನು ಮುಂದೆ 26 ರೂ.ನಂತೆ ಹಾಲು ಖರೀದಿಸಲಾಗುತ್ತದೆ.

ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಗಳನ್ನೊಳಗೊಂಡ ಒಕ್ಕೂಟದಲ್ಲಿ 1,250 ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ಪ್ರತಿ ದಿನ 5.80 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ಇದರಲ್ಲಿ 2.50 ಲಕ್ಷ ಲೀಟರ್‌ನಷ್ಟು ನೇರವಾಗಿ ಹಾಲು, ಮೊಸರು., ಮಜ್ಜಿಗೆ ರೂಪದಲ್ಲಿ ಗ್ರಾಹಕರಿಗೆ ಪೂರೈಕೆ ಮಾಡಲಾಗುತ್ತಿದೆ. ಒಂದು ಲಕ್ಷ ಲೀಟರ್‌ ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಉಳಿದ ಹಾಲನ್ನು ಹಾಲಿನ ಪುಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳನ್ನು ಉತ್ಪಾದನೆ ಮಾಡಲಾಗುತ್ತದೆ.

ಕುಸಿದ ಬೇಡಿಕೆ
ಪ್ರತಿ ವರ್ಷ ಈ ಅವಧಿಯಲ್ಲಿ 2.80 ಲಕ್ಷ ಲೀಟರ್‌ ಹಾಲು ನೇರವಾಗಿ ಗ್ರಾಹಕರನ್ನು ತಲುಪುತ್ತಿತ್ತು. ಲಾಕ್‌ಡೌನ್‌ ಕಾರಣದಿಂದ ಹೊಟೇಲ್
ಗಳು ಬಂದ್‌ ಆಗಿವೆ. ಶುಭ ಸಮಾರಂಭಗಳು ನಡೆಯುತ್ತಿಲ್ಲ. ಹೀಗಾಗಿ ಶಿಮುಲ್‌ ವ್ಯಾಪ್ತಿಯಲ್ಲಿ ಹಾಲಿನ ಬೇಡಿಕೆ ಕುಸಿತ ಕಂಡಿದೆ. ಉತ್ಪಾದಕರಿಂದ ಖರೀದಿ ದರ ಇಳಿಕೆ ಮಾಡಿರುವುದು ತಾತ್ಕಾಲಿಕ ಕ್ರಮವಾಗಿದ್ದು, ಹಾಲಿನ ಪೂರೈಕೆ ಹೆಚ್ಚಳವಾಗಿರುವುದರಿಂದ, ಬೇಡಿಕೆ ಕುಸಿದಿರುವುದರಿಂದ ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.