![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 3, 2020, 9:45 PM IST
ಪಣಜಿ: ರಾಜ್ಯದಲ್ಲಿ ಮುಂದಿನ ತಿಂಗಳಿಂದ ಶಾಲೆಗಳನ್ನು ತೆರೆಯುವುದಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿರುವಂತೆಯೇ, ಕೋವಿಡ್-19 ವೈರಸ್ ಹಾವಳಿ ಹೆಚ್ಚುತ್ತಿರುವುದರಿಂದ ಗೋವಾ ಸರಕಾರ ಶಾಲೆಗಳನ್ನು ತೆರೆಯುವ ಆಲೋಚನೆಯನ್ನು ಮುಂದೂಡಿದ್ದು, ತನ್ನ ನಿರ್ಧಾರದಿಂದ ಯೂ ಟರ್ನ್ ತೆಗೆದುಕೊಂಡಿದೆ.
ಜೂನ್ ಮೊದಲ ವಾರದಲ್ಲಿ ಶಾಲೆಗಳನ್ನು ತೆರೆಯಲು ಗೋವಾ ಸರಕಾರ ತೀರ್ಮಾನಿಸಿತ್ತು. ಈ ಬಗ್ಗೆ ಆದೇಶವನ್ನೂ ಅದು ಹೊರಡಿಸಿತ್ತು. ಆದರೆ ಮೇ 30ರ ಕೇಂದ್ರ ಗೃಹಖಾತೆ ಸೂಚನೆಯ ಅನ್ವಯ ಶಾಲೆಗಳನ್ನು ತೆರೆಯುವ ಯೋಚನೆಯನ್ನು ಮುಂದೂಡಲಾಗಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಹೆಚ್ಚಳ ಗೋವಾವನ್ನು ಚಿಂತೆಗೀಡು ಮಾಡಿದ್ದು, ಶಾಲೆಗಳನ್ನು ತೆರೆಯುವುದು ಅಪಾಯವನ್ನು ಆಹ್ವಾನಿಸಿದಂತೆ ಎಂದು ತಜ್ಞರು ಎಚ್ಚರಿಸಿದ್ದರು.
ಈ ವಿಚಾರದ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಚರ್ಚೆ ನಡೆಸಲಾಗುತ್ತದೆ ಎಂದು ಗೋವಾ ಸರಕಾರ ಹೇಳಿದೆ. ಇದೇ ವೇಳೆ ತಂತ್ರಜ್ಞಾನದ ಸೌಕರ್ಯ ಬಳಸಿಕೊಂಡು ಗರಿಷ್ಠ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವುದು ಉದ್ದೇಶವಾಗಿದೆ. ಅದಕ್ಕಾಗಿ ಪ್ರಯತ್ನಿಸಲಾಗುವುದು ಎಂದು ಅದು ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.