ಬಿತ್ತನೆ ಬೀಜಗಳ ದರ ಇಳಿಸಿ: ಶಶಿರೇಖಾ


Team Udayavani, Jun 4, 2020, 2:47 PM IST

04-June-14

ಮೊಳಕಾಲ್ಮೂರು: ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ಜಿಲ್ಲಾ ಪಂಚಾಯತ್‌ ಸದಸ್ಯ ಡಾ| ಬಿ.ಯೋಗೇಶ್‌ ಬಾಬು ಬಿತ್ತನೆ ಬೀಜದ ಶೇಂಗಾ ರೈತರಿಗೆ ವಿತರಿಸಿದರು.

ನಾಯಕನಹಟ್ಟಿ: ರಾಜ್ಯದಲ್ಲಿ ರೈತರು ಕೋವಿಡ್ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹೀಗಾಗಿ ಶೇಂಗಾ ಬಿತ್ತನೆ ಬೀಜಗಳ ದರವನ್ನು ಕಡಿಮೆ ಮಾಡಬೇಕು ಎಂದು ಜಿಪಂ ಸದಸ್ಯೆ ಎಚ್‌.ಪಿ.ಶಶಿರೇಖಾ ಒತ್ತಾಯಿಸಿದ್ದಾರೆ.

ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ಬಿತ್ತನೆ ಶೇಂಗಾ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ರೈತರು ಕೊರೊನಾ ಸಂದರ್ಭದಲ್ಲಿ ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ತಾವು ಬೆಳೆದ ಹೂವು, ಹಣ್ಣು, ಫಸಲಿಗೆ ಉತ್ತಮ ಬೆಲೆ ದೊರೆಯುತ್ತಿಲ್ಲ. ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಕೂಲಿ ದೊರೆಯುತ್ತಿಲ್ಲ. ಹೀಗಾಗಿ ಬಿತ್ತನೆ ಬೀಜ ಖರೀದಿಸಲು ಕಷ್ಟಪಡುವಂತಾಗಿದೆ ಎಂದರು.

ಇಂತಹ ಸಂದರ್ಭದಲ್ಲಿ ಸರಕಾರ ಬಿತ್ತನೆ ಬೀಜದ ದರವನ್ನು ಕಳೆದ ವರ್ಷಕ್ಕಿಂತ 145 ರೂ.ಗಳಷ್ಟು ಹೆಚ್ಚಿಸಿದೆ. ಹೆಚ್ಚಿಸಿದ ದರವನ್ನು ಕಡಿತಗೊಳಿಸಿ ಕಳೆದ ವರ್ಷದ ದರಕ್ಕೆ ಮಾರಾಟ ಮಾಡಬೇಕು. ಅ ಧಿಕಾರಿಗಳು ಜನರ ಒತ್ತಾಯ ಸರಕಾರಕ್ಕೆ ತಲುಪಿಸಬೇಕು. ಕೃಷಿ ಇಲಾಖೆ ನೀಡುವ ಎಲ್ಲ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ರೈತರು ಪಡೆದಿರಬೇಕು ಎಂದು ಹೇಳಿದರು. ಕೃಷಿ ಅಧಿಕಾರಿ ಎನ್‌. ಸುಮಂತ ನಾಯಕ ಮಾತನಾಡಿದರು. ಕೃಷಿ ಸಹಾಯಕ ಶ್ರೀನಿವಾಸ್‌, ಓಬಣ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

SAnehalli

Chitradurga: “ಹಿಂದೂ’ ಧರ್ಮವೇ ಅಲ್ಲ: ಸಾಣೇಹಳ್ಳಿ ಶ್ರೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.