ತತ್ವಪದಕಾರಗೆ ಎಸ್‌ಪಿಬಿ ನೆರವು

ಎನ್‌ಜಿಒ ಮೂಲಕ ಗೃಹೋಪಯೋಗಿ ಸಾಮಗ್ರಿ ರವಾನೆ

Team Udayavani, Jun 4, 2020, 1:23 PM IST

04-June-18

ರಾಯಚೂರು: ತತ್ವಪದ ಗಾಯಕ ದಾದಾಪೀರ್‌ ಮಂಜರ್ಲಾ ಅವರಿಗೆ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಕಳುಹಿಸಿದ ವಸ್ತುಗಳು

ರಾಯಚೂರು: ಅನಾರೋಗ್ಯಕ್ಕೀಡಾಗಿ ಚಿಕಿತ್ಸೆಗೂ ಹಣವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತತ್ವಪದ ಗಾಯಕ ದಾದಾಪೀರ್‌ ಮಂಜರ್ಲಾ ಅವರಿಗೆ ಖ್ಯಾತ ಗಾಯಕ ಎಸ್‌.ಬಿ. ಬಾಲಸುಬ್ರಹ್ಮಣ್ಯಂ ಅಗತ್ಯ ವಸ್ತುಗಳನ್ನು ಕಳುಹಿಸುವ ಮೂಲಕ ನೆರವಾಗಿದ್ದಾರೆ.

ಎಸ್‌ಪಿಬಿ ಅವರು ನಡೆಸುತ್ತಿರುವ ಎನ್‌ಜಿಒ ಮೂಲಕ ದಿನಬಳಕೆಗೆ ಬೇಕಾದ ಪಾತ್ರೆಗಳನ್ನು ಚೈನ್ನೈನಿಂದ ದಾದಾಪೀರ್‌ ವಿಳಾಸಕ್ಕೆ ಕಳುಹಿಸಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವ ಗಾಯಕನ ಕುಟುಂಬಕ್ಕೆ ಅಲ್ಪ ನೆರವಿನ ಹಸ್ತ ಚಾಚಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ದಾದಾಪೀರ್‌ ಮಂಜರ್ಲಾ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ವೀಡಿಯೋ ಮಾಡಿ ನೆರವು ನೀಡುವಂತೆ ಸಂದೇಶ ಹರಿಬಿಟ್ಟಿದ್ದರು.

ನಗರ ಶಾಸಕ ಡಾ| ಶಿವರಾಜ ಪಾಟೀಲ ನೀಡಿದ ನೆರವಿನಿಂದ ಒಂದು ಹಂತದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಇನ್ನೂ ಚಿಕಿತ್ಸೆ ಮುಂದುವರಿದಿದೆ. ಈ ವೀಡಿಯೋ ನೋಡಿದ ಎಸ್‌ಪಿಬಿ ತಮ್ಮ ಎನ್‌ ಜಿಒ ಮೂಲಕ ಏನಾದರೂ ನೆರವು ನೀಡಬೇಕು ಎಂಬ ಕಾರಣಕ್ಕೆ ಗೃಹೋಪಯೋಗಿ ಸಾಮಗ್ರಿಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಅತ್ಯಾನಂದ ವ್ಯಕ್ತಿಪಡಿಸುವ ಮಂಜರ್ಲಾ ಅವರು, ಈ ವಸ್ತುಗಳಿಗೆ ಬೆಲೆ ಕಟ್ಟಲಾಗುವುದಿಲ್ಲ. ನನ್ನ ಬಗ್ಗೆ ಅವರು ಇಟ್ಟಿರುವ ಪ್ರೀತಿಗೆ ನಾನು ಚಿರಋಣಿ. 15 ವರ್ಷಗಳ ಹಿಂದೆ ಎಸ್‌ಪಿಬಿ ಅವರ ಮಗನ ಮದುವೆಯಲ್ಲಿ ನಾನು ಸೇರಿದಂತೆ ಅನೇಕ ಗಾಯಕರು ಓಡಾಡಿದ್ದೆವು. ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದೆವು. ಅದನ್ನು ಮನದಲ್ಲಿಟ್ಟುಕೊಂಡು ಅವರು ಈ ನೆರವು ನೀಡಿರುವುದು ಖುಷಿ ಕೊಟ್ಟಿದೆ ಎಂದು ಹೇಳಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.