ಹೀಗೊಂದು ಕಾಗೆ ಸಾವು!

ಹೊಸಬಗೆಯ ಸಿನಿಮಾದಲ್ಲಿ ತಬಲನಾಣಿ ಹೈಲೈಟ್‌

Team Udayavani, Jun 5, 2020, 4:26 AM IST

tabala-nani

ದಿನ ಕಳೆದಂತೆ ಕನ್ನಡ ಚಿತ್ರರಂಗದಲ್ಲಿ ಹೊಸಬರ ಆಗಮನವಾಗುತ್ತಿದೆ. ಆ ಸಾಲಿಗೆ ಈಗ “ಕಾಗೆ ಸಾವು ‘ ಎಂಬ ಚಿತ್ರವೂ ಸೇರಿದೆ. ಈ ಚಿತ್ರದ ಹೆಸರೇ ಒಂದು ರೀತಿಯಲ್ಲಿ ವಿಚಿತ್ರವೆನಿಸಿದೆ. ಹಾಗೆಯೇ, ಕಥೆ, ಚಿತ್ರಕಥೆ, ಸಂಭಾಷಣೆಯಲ್ಲೂ  ವಿಭಿನ್ನತೆ ಇದೆ ಎಂಬುದರಲ್ಲಿ ಬೇರೆ ಮಾತಿಲ್ಲ. ಒಂದು ಚಿತ್ರದ ಶೀರ್ಷಿಕೆ ಆ ಚಿತ್ರದೊಳಗಿರುವ ಸಾರ ಎಂಥದ್ದು ಎಂಬುದನ್ನು ಹೇಳುತ್ತದೆ. ಅದೇ ರೀತಿ “ಕಾಗೆ ಸಾವು ‘ ಚಿತ್ರ ಕೂಡ ಹೊಸದೊಂದು ಕುತೂಹಲ ಹುಟ್ಟಿಸಿರುವುದಂತೂ ನಿಜ.  ಅಂದಹಾಗೆ, ಈ “ಕಾಗೆ ಸಾವು ‘ ಚಿತ್ರದ ಹಿಂದೆ  ಮುಖ್ಯ ಆಕರ್ಷಣೆ ಅಂದರೆ, ಅದು ತಬಲಾನಾಣಿ.

ಹೌದು, ಈಗಾಗಲೇ ತಬಲಾನಾಣಿ ಸಾಕಷ್ಟು ಬಿಝಿಯಾಗಿದ್ದಾರೆ. ಅವರು ಹಿಂದೆ ಮಾಡಿದ್ದ ಹಲವು ಸೂಪರ್‌ ಹಿಟ್‌ ಚಿತ್ರಗಳು ಕಣ್ಣ ಮುಂದೆಯೇ ಇವೆ. ಅವರ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರ ಸಾಕಷ್ಟು ಚರ್ಚೆಗೆ ಒಳಗಾಗಿದ್ದು ಎಲ್ಲರಿಗೂ ಗೊತ್ತಿದೆ. ಅದೊಂದು ರೀತಿಯ ಮನರಂಜನೆಯ ಜೊತೆಗೆ ಸಣ್ಣದ್ದೊಂದು ಸಂದೇಶ ಸಾರಿದ ಚಿತ್ರವಾಗಿ ಹೊರಹೊಮ್ಮಿತು. ನಂತರ  ಅವರು “ಕೆಇಬಿ ಕೆಂಪಣ್ಣ’ ಎಂಬ ಹೆಸರ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಆರು  ದಿನಗಳ ಕಾಲ ಚಿತ್ರೀಕರಣ ನಡೆದರೆ, ಆ ಚಿತ್ರ ಮುಗಿಯಲಿದೆ. ಈಗ ಅವರು “ಕಾಗೆ ಸಾವು ‘ ಚಿತ್ರದ ಆಕರ್ಷಣೆ.

ಇನ್ನು, ಈ ಚಿತ್ರಕ್ಕೆ ತಬಲಾನಾಣಿ ಅವರು,  ಕಥೆ ಕೇಳಿದೊಡನೆ ಈ  ಶೀರ್ಷಿಕೆಯನೇ° ಸೂಚಿಸಿದ್ದಾರೆ. ಅದು ಎಲ್ಲರಿಗೂ ಇಷ್ಟವಾಗಿ ಕೊನೆಗೆ ಅದೇ ಫಿಕ್ಸ್‌ ಆಗಿದೆ. ಚಿತ್ರವನ್ನು ಪೃಥ್ವಿ ಎಂಬ ಹೊಸ ಪ್ರತಿಭೆ ನಿರ್ದೇಶನ ಮಾಡುತ್ತಿದ್ದು, ಅವರ ಕಥೆ ಕೇಳಿದ ಮಧು ದೀಕ್ಷಿತ್‌ ಅವರು  ಚಿತ್ರವನ್ನು  ನಿರ್ಮಾಣ ಮಾಡುತ್ತಿದ್ದಾರೆ. ಹಿಂದೆ ಮಧು ದೀಕ್ಷಿತ್‌ ಅವರು “ಡಿಂಗ’ ಚಿತ್ರ ಮಾಡಿದ್ದರು. ಈಗ “ಕಾಗೆ ಸಾವು’ ಹಿಂದೆ ಇದ್ದಾರೆ. ತಬಲಾನಾಣಿ ಅವರು ಸದ್ಯಕ್ಕೆ 2 ಸ್ಕ್ರಿಪ್ಟ್ಗಳ ಕೆಲಸದಲ್ಲಿ ತೊಡಗಿದ್ದಾರೆ. ಅವರು “ಕಾಗೆ ಸಾವು’  ಚಿತ್ರದಲ್ಲಿ ನಾಣಿ  ಅವರದು ಒಂದು ರೀತಿಯ ಉಡಾ ಫೆ ಯಿಂದ ಇರುವ ಪಾತ್ರ ನಿರ್ವಹಿಸುತ್ತಿದ್ದಾರೆ.

ಅಲ್ಪಸ್ವಲ್ಪ ಓದಿ ಕೊಂಡಿ ರುವ ಆ ಪಾತ್ರ, ಊರಿನ ಜನರ ಮುಂದೆ ಬಿಲ್ಡಪ್‌ ಕೊಡುತ್ತಿರುತ್ತೆ. ನನಗೆ ಪ್ರಧಾನಿ ಗೊತ್ತು, ನಿನ್ನೆಯಷ್ಟೇ ನಾನು ಸಿಎಂ ಮನೆಗೆ  ಹೋಗಿಬಂದೆ. ಈ ರೀತಿಯ ಮಾತುಗಳ ಮೂಲಕವೇ ಒಂದಷ್ಟು ಮನರಂಜನೆ ಕೊಡುವ ಪಾತ್ರ ಮಾಡುತ್ತಿದ್ದಾರಂತೆ. ಇನ್ನಷ್ಟು ಹೊಸ ಪಾತ್ರಗಳೂ ಚಿತ್ರದಲ್ಲಿರಲಿವೆ. ಸದ್ಯಕ್ಕೆ ಲಾಕ್‌ಡೌನ್‌ ಸಡಿಲಗೊಂಡು, ಚಿತ್ರೀಕರಣಕ್ಕೆ ಅನುಮತಿ ಕೊಟ್ಟರೆ ಶೂಟಿಂಗ್‌ ಹೋಗಲು ಚಿತ್ರತಂಡ ಅಣಿಯಾಗುತ್ತಿದೆ ಎಂಬುದು ನಾಣಿ ಅವರ ಮಾತು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.