ಮೈಸೂರು: 27ಲಕ್ಷ ಸಸಿ ನೆಡುವ ಗುರಿ


Team Udayavani, Jun 6, 2020, 5:08 AM IST

mys-27-lasha

ಮೈಸೂರು: ಜಿಲ್ಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿಒಟ್ಟು 27 ಲಕ್ಷ ಸಸಿ ನೆಡಲಾಗು ವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಹೇಳಿದರು. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಶೃಂಗೇರಿ  ಜಗದ್ಗುರು ಭಾರತಿ ತೀರ್ಥ ಸ್ವಾಮೀಜಿಗಳ ಉದ್ಯಾನ ದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು, ರೈತರಿಗೆ ಸಸಿ ವಿತರಿಸಿ ಮಾತನಾಡಿ, ಸರ್ಕಾರಿ ಕಚೇ ರಿಗಳ ಆವರಣ ದಲ್ಲಿ ಅರಣ್ಯೀಕರಣ ಮಾಡುವ ಚಿಂತನೆ ನಡೆಸಲಾಗಿದೆ ಎಂದರು.

ಪೋಷಣೆಯೂ ಮುಖ್ಯ: ವಿವಿಧ ಯೋಜ ನೆಗಳಡಿ ಜಿಲ್ಲಾದ್ಯಂತ ಈ ಸಾಲಿನಲ್ಲಿ 27 ಲಕ್ಷ ಗಿಡ ನೆಡಲು ಯೋಜನೆ ರೂಪಿಸಲಾಗಿದೆ. ಕೇವಲ ಲೆಕ್ಕಾಚಾರಕ್ಕೆ ಮಾತ್ರ ಸಸಿನೆಡದೆ, ನೆಟ್ಟ ಬಳಿಕವೂ ಪೋಷಣೆ ಮಾಡಲು ಕ್ರಮ ಕೈಗೊಳ್ಳಲಾಗು  ವುದು. ನಾನೇ ಸಸಿ ನೆಟ್ಟ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿ ಸುತ್ತೇನೆ. ಚಾಮುಂಡಿ ಬೆಟ್ಟದಲ್ಲಿ ಒಂದು ಲಕ್ಷ ಗಿಡ ನೆಡುವ ಯೋಜನೆ ರೂಪಿಸಿದ್ದು, ಬೆಟ್ಟದ ಸುತ್ತಲ ಒತ್ತುವರಿ ಬಿಡಿಸಿ ಬೇಲಿ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ  ಎಂದರು.

ಪರಿಸರ ರಕ್ಷಿಸಿ: ರಾಜವಂಶಸ್ಥ ಯಧುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾತನಾಡಿ, ಕೊರೊನಾ ವೈರಸ್‌ ಪರಿಸರ ಅಸಮತೋಲನದಿಂದ ಉಂಟಾಗುವ ಪರಿಣಾಮವನ್ನು ಮನುಷ್ಯನಿಗೆ ತೋರಿಸಿಕೊಟ್ಟಿದೆ. ಹೀಗಾಗಿ ನಾವು  ಈಗಲಾದರೂ ಬುದ್ಧಿ ಕಲಿಯಬೇಕು. ಕೆರೆ, ನದಿ, ವನ್ಯಜೀವಿ ಸಂರಕ್ಷ ಣೆಗೆ ಒತ್ತು ನೀಡಬೇಕು ಎಂದರು.

ಜಿಲ್ಲಾಧಿಕಾರಿ ಅಭಿರಾಮ್‌ ಜಿ ಶಂಕರ್‌ ಮಾತನಾಡಿ, ಜಿಲ್ಲೆ ಯಲ್ಲಿ ಅರಣ್ಯೀಕರಣಕ್ಕೆೆ ಸಿದತೆ ಮಾಡಿಕೊಳ್ಳಲಾಗಿದೆ. ಅರಣ್ಯ ಕೃಷಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರಾದ ರಾಮದಾಸ್‌,  ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರ ಕ್ಷಣಾಧಿಕಾರಿ ಹಿರೇಲಾಲ್, ಪಾಲಿಕೆ ಆಯುಕ್ತ ಗುರುದತ್ತ  ಹೆಗಡೆ, ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ, ಎಸ್ಪಿ ರಿಶ್ಯಂತ್‌ ಇನ್ನಿತರರಿದ್ದರು.

1,025 ಹೆಕ್ಟೇರ್‌ ನೆಡುತೋಪು: ಮೈಸೂರು ವಿಭಾಗ ಡಿಸಿಎಫ್ ಪ್ರಶಾಂತ್‌ಕುಮಾರ್‌ ಮಾತನಾಡಿ, ಸಚಿವರ ಸೂಚನೆಯಂತೆ ಸರ್ಕಾರಿ ಕಚೇರಿ ಗಳಲ್ಲಿ ಅರಣ್ಯೀಕರಣ ಮಾಡಲಾಗುವುದು. “ಟೈಮ್‌ ಫಾರ್‌ ನೇಚರ್‌’ ಎಂಬ ಧ್ಯೇಯ  ವಾಕ್ಯದೊಂದಿಗೆ ಈ ಬಾರಿ ಪರಿ ಸರ ದಿನಾಚರಣೆ ನಡೆಯಲಿದೆ. ಈ ಸಾಲಿನಲ್ಲಿ ಮೈಸೂರು, ಹುಣಸೂರು ವಿಭಾಗ, ಸಾಮಾಜಿಕ ಅರಣ್ಯ ವಿಭಾಗಗ ಳಿಂದ ಒಟ್ಟು 27 ಲಕ್ಷ ಸಸಿ ರಿಯಾಯಿತಿಯಲ್ಲಿ ಮಾರಾಟ ಮಾಡಲು ಬೆಳೆಸಲಾಗಿದೆ. ಅಲ್ಲದೆ  1,025 ಹೆಕ್ಟೇರ್‌ ನೆಡು ತೋಪು ನಿರ್ಮಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.