ಹೆಚ್ಚುತ್ತಿರುವ ಕೋವಿಡ್ ಕಂಟಕ: ಯಾದಗಿರಿಯಲ್ಲಿ ಧಾರ್ಮಿಕ ಸ್ಥಳಗಳ ಪ್ರವೇಶ 2 ವಾರ ಮುಂದೂಡಿಕೆ
Team Udayavani, Jun 8, 2020, 11:07 AM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಈಗಾಗಲೇ 15ಕ್ಕಿಂತ ಹೆಚ್ಚು ನಿಯಂತ್ರಿತ ವಲಯಗಳ ಅಧಿಸೂಚನೆ ಹೊರಡಿಸಿರುವುದರಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ಎರಡು ವಾರಗಳವರೆಗೆ ಮುಂದೂಡಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಮಹಾಮಾರಿ ತಲ್ಲಣ ಸೃಷ್ಟಿಸಿದ್ದು , 515 ಸೋಂಕಿತರನ್ನು ಹೊಂದಿ ರಾಜ್ಯದಲ್ಲಿಯೇ 2 ಸ್ಥಾನದಲ್ಲಿದೆ.
ಸರ್ಕಾರದಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕಾಗಿ ಜೂನ್ 8ರಿಂದ ಅನುಮತಿಸಲಾಗಿತ್ತು. ಆದರೆ, ಜಿಲ್ಲೆಯ ಪರಿಸ್ಥಿತಿಗನುಗುಣ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ನೀಡಿರುವ ಸಲಹೆ ಮೇರೆಗೆ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ಎರಡು ವಾರಗಳವರೆಗೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ
Mangaluru: ಡಿಜಿಟಲ್ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್ ಗಟ್ಟಿ ಕಾಪಿಕಾಡ್
Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.