ದಲಿತ ಪದಕ್ಕೆ ಪರ್ಯಾಯ ಪದ ಸೂಚಿಸಲು ಸಲಹೆ : ಡಿಸಿಎಂ ಗೋವಿಂದ ಕಾರಜೋಳ 

ಸಾಹಿತಿಗಳು-ಜ್ಞಾನಿಗಳು ಉತ್ತಮ ಪದ ಕೊಟ್ಟರೆ ಪರಿಶೀಲನೆ

Team Udayavani, Jun 9, 2020, 1:58 PM IST

ದಲಿತ ಪದಕ್ಕೆ ಪರ್ಯಾಯ ಪದ ಸೂಚಿಸಲು ಸಲಹೆ : ಡಿಸಿಎಂ ಗೋವಿಂದ ಕಾರಜೋಳ 

ಬಾಗಲಕೋಟೆ : ಡಾ| ಅಂಬೇಡ್ಕರ  ಅವರು  ಬರೆದ  ಸಂವಿಧಾನದಲ್ಲಿ  ದಲಿತ  ಎಂಬ  ಪದವೇ  ಇಲ್ಲ. ಎಸ್.ಸಿ, ಎಸ್.ಟಿ  ಎಂದು  ಸಂವಿಧಾನದಲ್ಲಿದೆ.  ಹೀಗಾಗಿ ರಾಜ್ಯದಲ್ಲಿ ಇನ್ನು ಮುಂದೆ ದಲಿತ ಪದ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ರಾಜ್ಯದ ಸಾಹಿತಿಗಳು, ಜ್ಞಾನಿಗಳು ದಲಿತ ಪದಕ್ಕೆ  ಪರ್ಯಾಯವಾದ ಸೂಕ್ತ ಪದ ಸೂಚಿಸಿದರೆ, ಅದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಸಮಾಜ ಕಲ್ಯಾಣ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ದಪ ನಿಷೇಧ ಮಾಡಿದ್ದಕ್ಕೆ ನನ್ನನ್ನು ಹಲವು ಟೀಕಿಸಿದ್ದಾರೆ. ಅದರ ಬಗ್ಗೆ
ತಲೆಕೆಡಿಸಿಕೊಂಡಿಲ್ಲ. ಸಂವಿಧಾನದಲ್ಲಿ ಇಲ್ಲದ ಪದ ಬಳಕೆ ಮಾಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಅದನ್ನು ರಾಜ್ಯದಲ್ಲಿ ಜಾರಿಗೆ  ತರಲಾಗಿದೆ ಎಂದರು.

ಈ ವಿಷಯದಲ್ಲಿ ನಾನು ನನ್ನ ವೈಯಕ್ತಿಕ ನಿರ್ಧಾರ ತಗೆದುಕೊಂಡಿಲ್ಲ. ಕೇಂದ್ರ ಸರ್ಕಾರದ ಆದೇಶವನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ.

ಸಾಹಿತಿಗಳು, ಪರ್ಯಾಯ ಪದ ಬಳಕೆ ಕುರಿತು ಸಲಹೆ ಕೊಟ್ಟರೆ, ಅದನ್ನು ಬಳಕೆ ಮಾಡುವ ಕುರಿತು ಪರಿಶೀಲನೆ ಮಾಡಲಾಗುವುದು. ಪರ್ಯಾಯ  ಪದಕ್ಕಾಗಿ ಸಮೀತಿ ರಚಿಸುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.