![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 11, 2020, 10:14 PM IST
ಸಾಂದರ್ಭಿಕ ಚಿತ್ರ..
ನವದೆಹಲಿ: ಪಾಕಿಸ್ತಾನದಲ್ಲಿ ಓದಲು 1600 ಕಾಶ್ಮೀರಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಪ್ರಧಾನಿ ಇಮ್ರಾನ್ ಖಾನ್ ಯೋಜನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
“ಕಾಶ್ಮೀರದ ಯುವಕರನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕ್ ಇಂಥ ನಾಟಕವಾಡುತ್ತಿದೆ. ಸ್ಕಾಲರ್ಶಿಪ್ ಪಡೆದ ವಿದ್ಯಾರ್ಥಿಗಳು ವಾಘಾ- ಅಟ್ಟಾರಿ ಗಡಿ ಮೂಲಕ ಹೋಗಿ, ಉಗ್ರವಾದಿಗಳಾಗಿ ಎಲ್ಒಸಿ ಮೂಲಕ ಮರಳಿ ಬಂದಿದ್ದಾರೆ’ ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
“ವಿದ್ಯಾರ್ಥಿ ವೀಸಾದಡಿ ಪಾಕ್ಗೆ ವ್ಯಾಸಂಗಕ್ಕೆಂದು ಹೋಗುವ ಹೆಚ್ಚಿನವರು ಮಾಜಿ ಉಗ್ರರ ಸಂಬಂಧಿಕರಾಗಿರುತ್ತಾರೆ. ಇಲ್ಲವೇ ದೇಶವಿರೋಧಿ ಚಟುವಟಿಕೆ ನಡೆಸಿ, ಪಾಕಿಸ್ತಾನಕ್ಕೆ ಹೋದವರ ಬಂಧುಗಳಾಗಿರುತ್ತಾರೆ’ ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಆರೋಪಿಸಿದೆ.
ಕಾಶ್ಮೀರದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಯೋಜನೆಯನ್ನು ಪಾಕ್ ಈ ವರ್ಷದ ಆರಂಭದಲ್ಲಿ ಜಾರಿಗೆ ತಂದಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.