![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 12, 2020, 8:54 AM IST
ಕಾಠ್ಮಂಡು: ಭಾರತವು ಕಾಳಿ ನದಿಯ ಗಡಿಯನ್ನು ಕೃತಕವಾಗಿ ಸೇರಿಸಿಕೊಂಡಿದೆ ಎಂದು ಆರೋಪಿಸಿರುವ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ, ಭಾರತ ಅತಿಕ್ರಮಿಸಿಕೊಂಡಿರುವ ಕಾಲಾಪಾನಿ, ಲಿಪುಲೇಕ್ ಮತ್ತು ಲಿಂಪಿಯಾ ಧುರಾಗಳನ್ನು ನೇಪಾಳ ಪುನಃ ಪಡೆದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ಸಂಸತ್ನಲ್ಲಿ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಒಲಿ, “ಭಾರತವು ಹಲವು ಪ್ರದೇಶಗಳನ್ನು ಆಕ್ರಮಿಸಿಕೊಂಡಿದೆ. ಕಾಳಿ ನದಿಯ ಗಡಿಯನ್ನೂ ತನ್ನದೇ ಎಂದು ಹೇಳಿಕೊಂಡು, ಸೇನೆ ನಿಯೋಜಿಸಿದೆ. ಗಡಿಯುದ್ದಕ್ಕೂ ಅಣೆಕಟ್ಟುಗಳನ್ನು ನಿರ್ಮಿಸಿ, ನೇಪಾಳದ ಅನೇಕ ಭೂಭಾಗಗಳನ್ನು ಮುಳುಗಡೆ ಮಾಡಿದೆ. ಈ ಬಗ್ಗೆ ಭಾರತಕ್ಕೆ ಸಾಕಷ್ಟು ಬಾರಿ ಎಚ್ಚರಿಸಿದ್ದೇವೆ. ನೆರೆರಾಷ್ಟ್ರದ ಇಂಥ ವರ್ತನೆಗಳನ್ನು ಸಹಿಸಿಕೊಳ್ಳಲಾಗು ವುದಿಲ್ಲ’ ಎಂದು ಹೇಳಿದ್ದಾರೆ.
ಯೋಗಿಗೆ ಪ್ರತ್ಯುತ್ತರ: “ಟಿಬೆಟ್ ಮಾಡಿದ ತಪ್ಪನ್ನು ನೇಪಾಳ ಪುನರಾವರ್ತಿಸಬಾರದು. ಟಿಬೆಟ್ಗೆ ಈಗ ಏನಾಗಿದೆ ಎಂಬುದನ್ನು ನೋಡಿಕೊಳ್ಳಿ’ ಎಂದು ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದರು. ಇದಕ್ಕೆ ಪ್ರತ್ಯುತ್ತರಿಸಿದ ಒಲಿ, “ನಿಮ್ಮ ಮಾತುಗಳು ನ್ಯಾಯ ಸಮ್ಮತವಲ್ಲ. ಕೇಂದ್ರ ಸರಕಾರದಲ್ಲಿನ ಜವಾಬ್ದಾರಿಯುತ ಸ್ಥಾನದಲ್ಲೂ ನೀವಿಲ್ಲ. ಕೇವಲ ಸಿಎಂ ಆಗಿದ್ದುಕೊಂಡು ನೇಪಾಳಕ್ಕೆ ಬೆದರಿಕೆ ಹಾಕಲು ಬರಬಾರದು’ ಎಂದು ಟೀಕಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.