ಒ ಆ್ಯಂಡ್‌ ಎಂ ಖಾಸಗೀಕರಣವಲ್ಲ


Team Udayavani, Jun 14, 2020, 4:52 AM IST

o&m

ಮಂಡ್ಯ: ಮೈಷುಗರ್‌ ಕಾರ್ಖಾನೆಯನ್ನು ಒ ಆ್ಯಂಡ್‌ ಎಂಗೆ ನೀಡುವುದು ಖಾಸಗೀಕರಣದ ಮೊದಲ ಹೆಜ್ಜೆ ಎನ್ನುವುದು ತಪ್ಪು ಕಲ್ಪನೆ ಎಂದು ರೈತಸಂಘದ ಎಚ್‌. ತಮ್ಮೇಗೌಡ ಹೇಳಿದರು. ಮೈಷುಗರ್‌ ವ್ಯಾಪ್ತಿ ರೈತರಿಗೆ ರಾಜ  ಕೀಯ  ಮಾಡಲು ಬರುವುದಿಲ್ಲ. ಕೆಲವು ಸಂಘಟನೆಗಳ ಮುಖಂಡರು ಮೈಷು ಗರ್‌ ವಿಚಾರದಲ್ಲಿ ರಾಜಕೀಯ ಬೆರೆಸು ತ್ತಿದ್ದಾರೆ. ನಮಗೆ ಮೈಷುಗರ್‌ ಆರಂಭವಾಗಿ ಕಬ್ಬು ಅರೆಯುವುದಷ್ಟೇ ಮುಖ್ಯ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಪ ಉತ್ಪನ್ನ ತಯಾರಿಸಿ: ಮೈಷುಗರ್‌ ವ್ಯಾಪ್ತಿಯಲ್ಲಿ 6.50 ಲಕ್ಷದಿಂದ 7 ಲಕ್ಷ ಟನ್‌ ಕಬ್ಬು ಬೆಳೆದುನಿಂತಿದೆ. ಕಳೆದ ಸಾಲಿ ನಲ್ಲಿ ಕಾರ್ಖಾನೆ ಆರಂಭವಾಗದೇ ರೈತರು ಸಂಕಷ್ಟಕ್ಕೆ ಒಳಗಾಗಿದ್ದರು. ಆದ ಕಾರಣ ಖಾಸಗಿ, ಒ ಆ್ಯಂಡ್‌ಎಂ  ಯಾವ ರೂಪದಲ್ಲಾದರೂ ಕಾರ್ಖಾನೆಗೆ ಚಾಲನೆ ನೀಡಬೇಕು. ಒ ಆ್ಯಂಡ್‌ ಎಂ ಎಂದರೆ ಖಾಸಗೀಕರಣ ಎಂಬಂತೆ ಬಿಂಬಿಸುತ್ತಿರುವು ದು ವಿಷಾದನೀಯ. ಕಾರ್ಖಾನೆ ಕೇವಲ ಸಕ್ಕರೆ ಉತ್ಪಾದಿಸುವುದಕ್ಕಷ್ಟೇ ಸೀಮಿತವಾಗದೇ ಉಪ ಉತ್ಪನ್ನಗಳು  ಅಲ್ಲಿ ತಯಾರಾಗಬೇಕು. ಇದರಿಂದ ಉದ್ಯೋಗ ಸೃಷ್ಟಿಯಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದು ತಪ್ಪುತ್ತದೆ ಎಂದರು.

ತನಿಖೆ ನಡೆಯಲಿ: ಮೈಷುಗರ್‌ ಭ್ರಷ್ಟಾಚಾರದ ತನಿಖೆ ನಡೆಯಲಿ. ಅದಕ್ಕೂ ಒ ಆ್ಯಂಡ್‌ ಎಂಗೂ ಯಾವ ಸಂಬಂಧವಿಲ್ಲ. ಒಂದೆಡೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಕಾರ್ಖಾನೆ ಪ್ರಗತಿ, ರೈತರಿಗೆ  ಅನುಕೂಲವಾಗುವಂತೆ ಒ ಆ್ಯಂಡ್‌ ಎಂನಡಿ ಕಬ್ಬು ಅರೆಯುವುದಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಮೈಷುಗರ್‌ ಕಬ್ಬು ಒಪ್ಪಿಗೆದಾರರ ಸಂಘದ ಎಸ್‌.ಕೃಷ್ಣ, ಜಯಕರ್ನಾಟಕ  ಸಂಘಟನೆಯ ಯೋಗಣ್ಣ, ಆನೆಕೆರೆ ಜಯರಾಮು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.