ಪಾಕ್‌ನಲ್ಲಿರುವ ಭಾರತೀಯರು ಸದ್ಯದಲ್ಲೇ ಸ್ವದೇಶಕ್ಕೆ?


Team Udayavani, Jun 14, 2020, 12:07 PM IST

ಪಾಕ್‌ನಲ್ಲಿರುವ ಭಾರತೀಯರು ಸದ್ಯದಲ್ಲೇ ಸ್ವದೇಶಕ್ಕೆ?

ಹೊಸದಿಲ್ಲಿ: ಲಾಕ್‌ಡೌನ್‌ನಿಂದಾಗಿ ವಿಮಾನ ಯಾನ ನಿಷೇಧಿಸಿರುವುದರಿಂದ ಪಾಕಿಸ್ಥಾನದಲ್ಲಿರುವ ಸುಮಾರು 693 ಭಾರತೀಯರನ್ನು ಜೂನ್‌ 23ರಂದು ತವರಿಗೆ ಕರೆತರುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಭಾರತೀಯರನ್ನು ಕರೆತರುವ ವಿಚಾರವಾಗಿ ಶಿಷ್ಟಾಚಾರ ಪಾಲನೆ ಆರಂಭವಾಗಿದೆ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ದೂತಾ ವಾಸ ಅಧಿಕಾರಿಗಳು ಅಲ್ಲಿನ ಸರಕಾರದ ಜೊತೆ ಮಾತುಕತೆ ನಡೆಸಿದ್ದಾರೆ.

ಪಾಕಿಸ್ಥಾನದಲ್ಲಿರುವ ಭಾರತೀಯರಲ್ಲಿ ಕಾಶ್ಮೀರ, ಪಂಜಾಬ್‌, ಮಹಾರಾಷ್ಟ್ರ ಹಾಗೂ ಗುಜರಾತ್‌ ಪ್ರಾಂತ್ಯಗಳಿಗೆ ಸೇರಿದ ಪ್ರಜೆಗಳೂ ಇದ್ದು, ಇವರನ್ನು ವಾಘಾ- ಅಠಾರಿ ಗಡಿಯ ಮೂಲಕ ರಸ್ತೆ ಮಾರ್ಗದಲ್ಲಿ ಕರೆತರುವ ಸಾಧ್ಯತೆಗಳಿವೆ.

ಪಾಕಿಸ್ಥಾನದಿಂದ ಬರುವ ಭಾರತೀಯರಿಗೆ 14 ದಿನಗಳ ಕ್ವಾರಂಟೈನ್‌ ಮಾಡಲಾಗುತ್ತದೆ. ದಿಲ್ಲಿಯಲ್ಲಿರುವ ಪಾಕಿಸ್ಥಾನದ ದೂತಾವಾಸ ಆಯುಕ್ತರ ಪ್ರಕಾರ, ಪಾಕಿಸ್ಥಾನಕ್ಕೆ ಭಾರತದ ಮನವಿಯು ತಲುಪಿದ್ದು, ಪಾಕಿಸ್ಥಾನ ಸರಕಾರ, ಅಲ್ಲಿರುವ ಭಾರತೀಯರನ್ನು ಕಳುಹಿಸುವ ಬಗ್ಗೆ ಅಧಿಕೃತ ಒಪ್ಪಿಗೆ ನೀಡಬೇಕಿದೆಯಷ್ಟೆ. ಇತ್ತೀಚೆಗೆ, ಇದೇ ವಾಘಾ-ಅಠಾರಿ ಗಡಿಯ ಮೂಲಕ ಭಾರತ, 430 ಪಾಕಿಸ್ಥಾನ ಪ್ರಜೆಗಳನ್ನು ಆ ದೇಶಕ್ಕೆ ಕಳುಹಿಸಿಕೊಟ್ಟಿದ್ದನ್ನು ಇಲ್ಲಿ ಸ್ಮರಿಸ ಬಹುದು.

ಚಿಕಿತ್ಸೆ ಕೇಂದ್ರ ತೆರೆದ ಇಸ್ಲಾಂ ಉಗ್ರರು
ಸೋಮಾಲಿಯಾದ ಇಸ್ಲಾಂ ಮೂಲಭೂತವಾದಿ ಸಂಘಟನೆ ಅಲ್‌ ಶಾಬಾದ್‌ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ತೆರೆದಿರುವುದಾಗಿ ಶುಕ್ರವಾರ ತಿಳಿಸಿದೆ. ಅಲ್‌ ಶಬಾದ್ಸ್ ಕೋವಿಡ್ ತಡೆ ಮತ್ತು ಚಿಕಿತ್ಸೆ ಸಮಿತಿಯನ್ನು ಜಿಲಿಬ್‌ ಪ್ರದೇಶದಲ್ಲಿ ತೆರೆಯಲಾಗಿದೆ ಎಂದು ಸಂಘಟನೆ ಅಂಡಾಲಸ್‌ ರೇಡಿಯೊ ಮೂಲಕ ಘೋಷಣೆ ಹೊರಡಿಸಿದೆ. ಜೊತೆಗೆ ಕೋವಿಡ್ ಸೋಂಕಿನ ಲಕ್ಷಣಗಳಿರುವವರು ಈ ಕೇಂದ್ರಕ್ಕೆ ಬರುವಂತೆ ಜನರಿಗೆ ಹೇಳಿದೆ. ದಕ್ಷಿಣ ಆಫ್ರಿಕದಲ್ಲಿ ಕೋವಿಡ್ ಸೋಂಕು ಬಹಳ ವೇಗದಲ್ಲಿ ಹರಡುತ್ತಿದೆ ಎಂದು ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆಯೊಂದು ನೀಡಿರುವ ಎಚ್ಚರಿಗೆ ಕುರಿತು ಸಂಘಟನೆ ಪ್ರಸ್ತಾಪಿಸಿದೆ. ಕಳೆದ ದಶಕಕ್ಕಿಂತ ಹೆಚ್ಚು ಕಾಲ ಈ ಸಂಘಟನೆ ಸೋಮಾಲಿಯದಲ್ಲಿ ಅಧಿಕಾರ ಸ್ಥಾಪಿಸಿ, ಇಸ್ಲಾಮಿಕ್‌ ಶೆರಿಯಾ ಕಾನೂನು ತರಲು ಸರಕಾರದ ವಿರುದ್ಧ ಹೋರಾಟ ನಡೆಸಿದೆ.

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.