ಕೃತಕ ಗೂಡುಗಳಲ್ಲೀಗ ಗುಬ್ಬಚ್ಚಿಗಳ ಕಲರವ!


Team Udayavani, Jun 16, 2020, 6:15 AM IST

ಕೃತಕ ಗೂಡುಗಳಲ್ಲೀಗ ಗುಬ್ಬಚ್ಚಿಗಳ ಕಲರವ!

ಮಹಾನಗರ: ನಗರೀಕರಣದ ನಡುವೆ ನಾಶವಾಗುತ್ತಿರುವ ಗುಬ್ಬಚ್ಚಿ ಸಂತತಿಯನ್ನು ಉಳಿಸುವ ಉದ್ದೇಶದಿಂದ ಮಂಗಳೂರಿನ ಪ್ರಾಣಿ ಸಂರಕ್ಷಕ ತೌಸಿಫ್‌ ಅಹ್ಮದ್‌ ನಗರದ ವಿವಿಧ ಕಡೆಗಳಲ್ಲಿ ಅಳವಡಿಸಿದ್ದ ಗೂಡುಗಳಲ್ಲಿಂದು ಗುಬ್ಬಚ್ಚಿಗಳು ನೆಲೆಸಿವೆ.

ಮಂಗಳೂರು ನಗರ ದಿನೇದಿನೆ ಬೆಳೆಯುತ್ತಿದ್ದು, ಮರಗಳು ನಾಶವಾ ಗುತ್ತಿವೆ. ಪಕ್ಷಿಗಳಿಗೆ ಗೂಡುಕಟ್ಟಲು ಮರಗಳೇ ಇಲ್ಲ ಎಂಬ ಕಾರಣಕ್ಕೆ ಪಕ್ಷಿಗಳ ಸಂತತಿ ಉಳಿಸುವ ಉದ್ದೇಶದಿಂದ ತೌಸಿಫ್‌ ಅವರು ಪಿವಿಸಿ ಪೈಪ್‌ ಮೂಲಕ ಗುಬ್ಬಚ್ಚಿ ಗೂಡು ತಯಾರಿಸಿ ನಗರದ ಕಾಡುಗಳು, ಪಾರ್ಕ್‌, ಮನೆಗಳ ಟೆರೇಸ್‌ ಸೇರಿದಂತೆ 100 ಕಡೆ ಇರಿಸಿದ್ದರು. ಇದೀಗ ಕೆಲವು ಗೂಡುಗಳಲ್ಲಿ ಗುಬ್ಬಚ್ಚಿಗಳು ನೆಲೆಸಿದ್ದಲ್ಲದೆ ಕೆಲವು ಗುಬ್ಬಚ್ಚಿಗಳು ಮರಿ ಮಾಡಿವೆ.

ಅನ್ಯ ಪಕ್ಷಿ, ಅಳಿಲಿಗೂ ನೆಲೆ
ಗೂಡುಗಳಲ್ಲಿ ಬೇರೆ ಪಕ್ಷಿಗಳು, ಅಳಿಲು ಗಳು ನೆಲೆ ಕಂಡುಕೊಂಡದ್ದೂ ಇದೆ ಎನ್ನುತ್ತಾರೆ ತೌಸಿಫ್‌. ಮಳೆಗಾಲ ಮುಗಿದ ಬಳಿಕ ನಗರದ ವಿವಿಧ ಮನೆಗಳಿಗೆ ತೆರಳಿ ಗೂಡು ವಿತರಿಸುವ ಕಾರ್ಯಕ್ಕೆ ತೌಸಿಫ್‌ ಮುಂದಾಗಲಿದ್ದಾರೆ.ಈ ಗೂಡು ನಿರ್ಮಿಸಲು ಹೆಚ್ಚೇನೂ ಖರ್ಚಾಗಿಲ್ಲ. ಸುಮಾರು 2.5 ಅಡಿ ಉದ್ದ ಸುಮಾರು 4 ಇಂಚು ಅಗಲದ ಪೈಪ್‌ ತುಂಡು ಮಾಡಿ, ಮೂರು ತೂತುಗಳನ್ನು ಮಾಡಿ ಗೂಡುಗಳಾಗಿ ಪರಿವರ್ತಿಸಿದ್ದಾರೆ.

ಅವುಗಳನ್ನು ಮನೆಯ ಹೊರಗಡೆ, ಕಾರು ಪಾರ್ಕಿಂಗ್‌, ಬಾಲ್ಕನಿ, ಮರಗಳಿ ರುವ ಪ್ರದೇಶದಲ್ಲಿ ಅಲ್ಲದೆ, ಮರಗಳ ಮೇಲೆಯೂ ಇಡಬಹುದು.

ಮಡಕೆಗಳಲ್ಲಿ ನೀರು
ಪ್ರಾಣಿ, ಪಕ್ಷಿಗಳಿಗೆ ಕುಡಿಯಲೆಂದು ತೌಸೀಫ್‌ ಅವರು ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ಸುಮಾರು 100 ಮಡಕೆಗಳಲ್ಲಿ ನೀರು ತುಂಬಿ ಇಟ್ಟಿದ್ದರು. ಸಾರ್ವಜನಿಕರು ಆ ಮಡಕೆಗೆ ನೀರು ಹಾಕುತ್ತಿದ್ದು, ಪಕ್ಷಿಗಳು, ದನ, ಬೀದಿ ನಾಯಿ ಸೇರಿದಂತೆ ಪ್ರಾಣಿಗಳ ದಾಹ ತಣಿಸುತ್ತಿದ್ದವು. ಸದ್ಯ ಮಳೆಗಾಲ ಆರಂಭವಾದ ಕಾರಣ, ಡೆಂಗ್ಯೂ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಬಾರದು ಎಂಬ ಉದ್ದೇಶದಿಂದ ಈ ಮಡಕೆಗಳನ್ನು ಕವುಚಿ ಇಡಲಾಗಿದೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.