ಮಣ್ಣು, ಮರಳು ಅಕ್ರಮ ಸಾಗಣೆ


Team Udayavani, Jun 17, 2020, 6:52 AM IST

sand madd

ಟೇಕಲ್‌: ಗ್ರಾಮದ ಈಶ್ವರನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು, ಮರಳು ತೆಗೆಯುತ್ತಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಮಂಜುನಾಥ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೂರು ದಿನಗಳಿಂದ ಕೆಲವರು ಏಜೆಂಟರು ಕೆರೆ ಯಲ್ಲಿನ ಮರಳನ್ನು ಮಾಲೂರಿನಲ್ಲಿ ಮಾರುತ್ತಿರು ವುದು ಬೆಳಕಿಗೆ ಬಂದಿತ್ತು.

ಹೀಗಾಗಿ ಟೇಕಲ್‌ ಗ್ರಾಪಂ ಅಧ್ಯಕ್ಷ ಮಂಜುನಾಥ್‌, ತಹಶೀಲ್ದಾರ್‌ಗೆ ಮಾಹಿತಿ ನೀಡಿದ್ದರು.  ಮಾಹಿತಿ ಆಧಾರದ ಮೇಲೆ ಈಶ್ವರನ ಕೆರೆಗೆ ಭೇಟಿ ನೀಡಿದ ತಹಶೀಲ್ದಾರ್‌  ಎಂ.ಮಂಜುನಾಥ್‌ ಸುದ್ದಿ ಗಾರರ ಜೊತೆ ಮಾತನಾಡಿ, ಸುಮಾರು ಅಡಿಗಳಷ್ಟು ಮಣ್ಣು ತೆಗೆದು, ನಂತರ ಮರಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿರುವುದು ಕಂಡು ಬಂದಿದೆ.

ಈ ಬಗ್ಗೆ ಕೆರೆಯ ಸುತ್ತ ಕಾಲುವೆ ನಿರ್ಮಿಸಿ, ಮರಳು  ತೆಗೆಯದಂತೆ ಕ್ರಮಕೈಗೊಳ್ಳಬೇಕಾಗಿದೆ ಎಂದು ಹೇಳಿದರುಜಿಪಂ, ತಾಪಂಗಳಿಂದ ಮರಳು ನೀತಿಯ ಮಾಹಿತಿ ಸಂಗ್ರಹಿಸಿ, ಅದರ ಅನ್ವಯದಂತೆಯೇ ಸ್ಥಳೀಯ ಗ್ರಾಪಂಗಳಿಗೆ ಈ ಕೆರೆ ವ್ಯಾಪ್ತಿ ಒಳಪಟ್ಟಿದ್ದ ಬಗ್ಗೆ ಸಭೆ ನಡೆಸಿ ನಿರ್ಧರಿಸಲಾಗುತ್ತದೆ. ಅಲ್ಲಿಯವರೆಗೆ ಇದು ನಿರ್ಬಂಧಿತ  ಪ್ರದೇಶವೆಂದು ಬೋರ್ಡ್‌ ಹಾಕಲು ತಿಳಿಸಿದರು.

ಸರ್ವೇ ಮಾಡಿಸಿ ಕೆರೆಯ ಅಂಗಳದ ಸುತ್ತಲೂ ಟ್ರಂಚ್‌ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಹೇಳಿದರು. ನಾಡಕಚೇರಿ ಉಪತಹಶೀಲ್ದಾರ್‌ ಜಗನ್ನಾಥರೆಡ್ಡಿ, ಆರ್‌ಐ ಮುನಿಸ್ವಾಮಿಶೆಟ್ಟಿ, ಟೇಕಲ್‌ ಗ್ರಾಪಂ ಅಧ್ಯಕ್ಷ ಮಂಜುನಾಥ್‌, ಪಿಡಿಒ ಬಾಬುಶೇಷಾದ್ರಿ, ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು. ಇದಕ್ಕೂ ಮುಂಚೆ ಟೇಕಲ್‌ ನಾಡಕಚೇರಿಗೆ ಭೇಟಿ ನೀಡಿ  ಜನರಿಂದ ಮಾಹಿತಿ ಪಡೆದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.