ವೆನ್ಲಾಕ್ ಆಸ್ಪತ್ರೆ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಯೋಜನೆ

ಕೋವಿಡ್‌-19 ಹೋರಾಟಕ್ಕೆ "ಸ್ಮಾರ್ಟ್‌ ಸಿಟಿ' ಸಾಥ್‌

Team Udayavani, Jun 18, 2020, 6:03 AM IST

ವೆನ್ಲಾಕ್ ಆಸ್ಪತ್ರೆ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಯೋಜನೆ

ವಿಶೇಷ ವರದಿ-ಮಹಾನಗರ: ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ಕೋವಿಡ್‌-19 ವಾರಿಯರ್ ಜತೆ ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ ಕೂಡ ಕೈಜೋಡಿಸಿದೆ. ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತನೆಗೊಂಡಿರುವ ವೆನ್ಲಾಕ್ ಆಸ್ಪತ್ರೆಯ ಮೂಲ ಸೌಕರ್ಯ ಅಭಿವೃದ್ಧಿಗೆ 33 ಕೋ.ರೂ. ಗಳಿಗೂ ಅಧಿಕ ಮೊತ್ತದ ಯೋಜನೆ ಸಿದ್ಧಪಡಿಸಿದೆ.

ವೆನ್ಲಾಕ್ ಕೋವಿಡ್‌ ಆಸ್ಪತ್ರೆಗೆ ಈಗಾಗಲೇ 3.46 ಕೋ.ರೂ. ವೆಚ್ಚದಲ್ಲಿ 37 ಬೆಡ್‌ಗಳ ಅತ್ಯಾಧುನಿಕ ಐಸಿಯು ವ್ಯವಸ್ಥೆಯನ್ನು ಮಾಡಿಕೊಡಲಾಗಿದೆ. ಈ ಐಸಿಯು ಬ್ಲಾಕ್‌ ಸದ್ಯ ಕೋವಿಡ್‌-19 ಸೋಂಕಿತರ ಚಿಕಿತ್ಸೆಗೆ ಹಾಗೂ ಮುಂದಿನ ದಿನಗಳಲ್ಲಿ ಇತರ ರೋಗಿಗಳ ಚಿಕಿತ್ಸೆಗೆ ಬಳಕೆಯಾಗಲಿದೆ. ಆಸ್ಪತ್ರೆಗೆ ಐಸಿಯು ಒದಗಿಸುವ ಯೋಜನೆ ಮೊದಲೇ ಸಿದ್ಧವಾಗಿತ್ತು. ಆದರೆ ಕೋವಿಡ್‌ ಆಸ್ಪತ್ರೆಯಾದ ಅನಂತರ ತುರ್ತಾಗಿ ಐಸಿಯು ವ್ಯವಸ್ಥೆ ಬೇಕೆಂಬ ಬೇಡಿಕೆ ಬಂದಿತ್ತು. ಹಾಗಾಗಿ ಲಾಕ್‌ಡೌನ್‌ ಅವಧಿಯಲ್ಲಿ ಕೇವಲ 21 ದಿನಗಳಲ್ಲೇ ಹೊಸ ಬ್ಲಾಕ್‌ ಸಿದ್ಧಮಾಡಿಕೊಡಲಾಗಿದೆ.

5.50 ಕೋ.ರೂ.
ವೆನ್ಲಾಕ್ ಆಸ್ಪತ್ರೆ ಮುಂದಿನ ಹಲವು ಸಮಯದವರೆಗೆ ಕೋವಿಡ್‌ ಆಸ್ಪತ್ರೆ ಯಾಗಿ ಉಳಿಯುವ ಸಾಧ್ಯತೆಗಳು ಹೆಚ್ಚಾಗಿ ರುವುದರಿಂದ ಅಲ್ಲಿ ಮೂಲಸೌಕರ್ಯಗಳ ಆವಶ್ಯಕತೆಯೂ ಅಧಿಕ. ಹಾಗಾಗಿ ಆಸ್ಪತ್ರೆಗೆ ಹಲವು ರೀತಿಯ ಮೂಲಸೌಕರ್ಯ ಒದಗಿಸಿಕೊಡಲು ಸ್ಮಾರ್ಟ್‌ ಸಿಟಿ ಯೋಜನೆ ಮುಂದಾಗಿದೆ. ಸುಮಾರು 5.50 ಕೋ.ರೂ ವೆಚ್ಚದಲ್ಲಿ ಆಸ್ಪತ್ರೆಯ ಹಳೆಯ ಬ್ಲಾಕ್‌ ಮತ್ತು ಹೊಸ ಬ್ಲಾಕ್‌ಗಳ ನಡುವೆ ನೇರ ಮತ್ತು ಸುಲಭ ಸಂಪರ್ಕ ವ್ಯವಸ್ಥೆ, ಕಾಂಕ್ರೀಟ್‌ ರಸ್ತೆ, ಲ್ಯಾಂಡ್‌ ಸ್ಕೇಪ್‌, ಇಂಟರ್‌ಲಾಕ್‌ ಮೊದಲಾದ ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆದಿದ್ದು ವಾರದೊಳಗೆ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.

ಸ್ಮಾರ್ಟ್‌ ಕಂಟ್ರೋಲ್‌ ರೂಮ್‌
ಕೋವಿಡ್‌-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯ ನಿಯಂತ್ರಣ ಕೊಠಡಿ ತೊಡಗಿಕೊಂಡಿದೆ. ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಜಿಲ್ಲಾ ನಿಯಂತ್ರಣ ಕೊಠಡಿಯನ್ನು ಸುವ್ಯವಸ್ಥಿತವಾದ ಕೊಠಡಿಗೆ ಸ್ಥಳಾಂತರಿಸಲಾಗಿದೆ. ಇದು ಲಾಕ್‌ಡೌನ್‌ ಆರಂಭದಿಂದ ಇದು ವರೆಗೂ ಹಗಲಿರುಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯ ಅಧಿಕಾರಿ, ಸಿಬಂದಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

38 ಕೋ.ರೂ. ವೆಚ್ಚದ ಹೊಸ ಸರ್ಜಿಕಲ್‌ ಬ್ಲಾಕ್‌
ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಸರ್ಜಿಕಲ್‌ ಬ್ಲಾಕ್‌ ಇಲ್ಲದಿ ರುವುದರಿಂದ 38 ಕೋ.ರೂ. ವೆಚ್ಚದಲ್ಲಿ ಹೊಸ ಸರ್ಜಿ ಕಲ್‌ ಬ್ಲಾಕ್‌ ಕೂಡ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ನಿರ್ಮಾ ಣಗೊಳ್ಳಲಿದೆ. ಇದು 5 ಅಂತ ಸ್ತಿನ ಕಟ್ಟಡವಾಗಿರುತ್ತದೆ. ಪ್ರಸ್ತುತ ಕೋವಿಡ್‌ ಚಿಕಿತ್ಸೆ ಯ ಜವಾ ಬ್ದಾರಿಯೂ ಇರುವು ದರಿಂದ ಪ್ರತ್ಯೇಕ ಸರ್ಜಿಕಲ್‌ ವಾರ್ಡ್‌ ಇತರೆ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಇದಕ್ಕೆ ಒಂದು ವಾರದಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ.

ತುರ್ತು ಸ್ಪಂದನೆ
ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆ, ಅಂಡರ್‌ಪಾಸ್‌ ಮೊದಲಾದ ಕಾಮಗಾರಿಗಳಲ್ಲದೆ ಆರೋಗ್ಯ, ಶಿಕ್ಷಣ, ಕ್ರೀಡೆ ಮೊದಲಾದವುಗಳಿಗೂ ಸಂಬಂಧಿಸಿದ ಮೂಲಸೌಕರ್ಯ ಅಭಿವೃದ್ಧಿ ಕೆಲಸಗಳನ್ನು ಕೂಡ ಮಾಡಲು ಅವಕಾಶವಿದೆ. ಆದರಂತೆ ವೆನ್ಲಾಕ್ ಆಸ್ಪತ್ರೆಯಲ್ಲಿ ಹಲವು ಕಾಮಗಾರಿಗಳು ನಡೆಯುತ್ತಿವೆ. ಸದ್ಯ ಕೋವಿಡ್‌ ಆಸ್ಪತ್ರೆಯಾಗಿರುವುದರಿಂದ ತುರ್ತಾಗಿ ಸ್ಪಂದಿಸಿ ಕೆಲವು ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ.
 - ಮೊಹಮ್ಮದ್‌ ನಝೀರ್‌, ವ್ಯವಸ್ಥಾಪಕ ನಿರ್ದೇಶಕರು, ಸ್ಮಾರ್ಟ್‌ ಸಿಟಿ ಯೋಜನೆ ಮಂಗಳೂರು

ಟಾಪ್ ನ್ಯೂಸ್

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.