ಹೊಸಕೋಟೆ: ಕೋವಿಡ್‌ 19 ಸೋಂಕಿಗೆ ವೃದ್ಧೆ ಸಾವು


Team Udayavani, Jun 21, 2020, 7:11 AM IST

vijipura

ಹೊಸಕೋಟೆ: ಶನಿವಾರ ಕೋವಿಡ್‌ 19 ಸೋಂಕಿನಿಂದಾಗಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಜಿಲ್ಲೆ ಯಲ್ಲಿ ಇದು ಕೋವಿಡ್‌ 19 ಸೋಂಕಿನಿಂದ ಸಂಭವಿಸಿರುವ 2ನೇ ಸಾವಾಗಿದೆ. ಅಲ್ಲದೇ ಮತ್ತೆ ನಾಲ್ಕು ಪ್ರಕರಣ ಗಳು  ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 30ಕ್ಕೇರಿದೆ.ವೃದ್ಧೆ, ನಗರದ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಕ್ರಾಸ್‌ನ ನಿವಾಸಿಯಾಗಿದ್ದಾರೆ.

ಅವರು ಜೂ. 17ರಂದು ಎದೆನೋವು ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ  ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ ವೈದ್ಯರು ಉಸಿರಾಟದ ತೊಂದರೆಯೆಂದು ತಿಳಿಸಿ, ರಾಜೀವ್‌ಗಾಂಧಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪರೀ ಕ್ಷೆಗೆ ಒಳಪಡಿಸಿದಾಗ ಜೂ.19ರಂದು ಕೋವಿಡ್‌ 19 ಸೋಂಕು ದೃಢ ಪಟ್ಟಿದ್ದು,  ಜೂ.20ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಮತ್ತೆ 4 ಕೋವಿಡ್‌ 19 ಸೋಂಕು ದೃಢ: ಹೊಸ ಕೋಟೆಯಲ್ಲಿ 3 ಹಾಗೂ ವಿಜಯಪುರದಲ್ಲಿ 1 ಸೇರಿ ಶನಿವಾರ ಒಟ್ಟು ನಾಲ್ಕು ಕೋವಿಡ್‌ 19 ಪ್ರಕರಣಗಳು ದೃಢಪಟ್ಟಿವೆ. ತಾಲೂಕು ಸರಕಾರಿ ಆಸ್ಪತ್ರೆ ಯಲ್ಲಿ ಜೂ.17ರಂದು ಲ್ಯಾಬ್‌  ಟೆಕ್ನಿಶಿಯನ್‌ಗೆ ಸೋಂಕು ಇರು ವುದು ದೃಢಪಟ್ಟ ಕಾರಣದಿಂದಾಗಿ ವೈದ್ಯರು, ಸಿಬ್ಬಂದಿ ವರ್ಗದವ ರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗಿತ್ತು.

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಉಳಿದ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರದು ನೆಗೆ ಟಿವ್‌ ಎಂದು ವರದಿಯಾಗಿದೆ. ಮಹಾರಾಷ್ಟ್ರದಿಂದ ಬಂದಿದ್ದ ತಾಲೂಕಿನ ಜಡಿಗೇನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದ 18 ವರ್ಷದ  ಯುವಕ, 39 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಜೂ.17ರಿಂದ ಈವರೆಗೂ ತಾಲೂಕಿನಲ್ಲಿ ಒಟ್ಟು 8 ಕೋವಿಡ್‌ 19 ಸೋಂಕಿನ ಪ್ರಕರಣಗಳು ಕಂಡು ಬಂದಿವೆ.

ಶಾಸಕ ಬಚ್ಚೇಗೌಡ ಆತಂಕ: ತಾಲೂಕಿನಲ್ಲಿ ಕೋವಿಡ್‌ 19 ಸೋಂಕಿನಿಂದ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿರುವ ಬಗ್ಗೆ ಶಾಸಕ ಶರತ್‌ ಬಚ್ಚೇಗೌಡ ಆತಂಕ ವ್ಯಕ್ತಪಡಿಸಿದರು. ಲಾಕ್‌ಡೌನ್‌ ನಿಯಮ ಸಡಿಲಗೊಳಿಸಿದ ನಂತರ  ತಾಲೂಕಿನಲ್ಲಿ ಹೆಚ್ಚಿನ ಪ್ರಕರಣ ಗಳು ಕಂಡುಬರುತ್ತಿರುವುದು ವಿಷಾದನೀಯ ಎಂದರು.

ವ್ಯಾಪಾರಿಗೆ ಸೋಂಕು ದೃಢ
ವಿಜಯಪುರ: ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯದ ಬಳಿ ವಾಸವಿದ್ದ 47 ವರ್ಷದ ವ್ಯಕ್ತಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ವ್ಯಕ್ತಿಯು ಪಟ್ಟಣದ ಗಾಂಧಿ ಚೌಕ್‌ನಲ್ಲಿ ದಿನಸಿ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದು,  ಜೂನ್‌ 18ರಂದು ಜ್ವರ ಬಂದ ಕಾರಣ ದೇವನಹಳ್ಳಿಯ ಲೀನಾ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಅವರ ಗಂಟಲು ದ್ರವ ಮಾದರಿ ಪರೀಕ್ಷಿಸಿದಾಗ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಅವರನ್ನು ಬೆಂಗಳೂರಿನ ಸಿ.ವಿ. ರಾಮನ್‌  ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಸೋಂಕಿತರ ಪತ್ನಿ, ಪುತ್ರಿಯನ್ನು ಕ್ವಾರಂಟೈನ್‌ಗೊಳಿಸಲಾಗಿದ್ದು, ವಾಸವಿದ್ದ ರಸ್ತೆ ಸೀಲ್‌ಡೌನ್‌ ಮಾಡಲಾಗಿದೆ. ವ್ಯಾಪಾರದ ಸ್ಥಳಗಳಲ್ಲಿ ಗ್ರಾಹಕರು ಅಥವಾ ಇತರರಿಂದ ಸೋಂಕು ತಗಲಿರುವ ಸಾಧ್ಯತೆ  ಇರಬಹುದೆಂದು ಶಂಕಿಸಲಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಸಂಜಯ್‌ ತಿಳಿಸಿದರು.

ಸೋಂಕಿತ ವಾಸವಿದ್ದ ಸ್ಥಳಕ್ಕೆ ವಿಜಯಪುರ ಠಾಣೆ ಪಿಎಸ್‌ಐ ಮಂಜುನಾಥ್‌, ಪುರಸಭೆ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್‌ ಕುಮಾರ್‌, ಮುಖ್ಯ ಆರೋಗ್ಯ ಅಧಿಕಾರಿ ಚಿದಾನಂದ್‌, ಪುರಸಭೆ ಆರೋಗ್ಯಾಧಿಕಾರಿ ಉದಯ್‌ ಕುಮಾರ್‌, ಪರಿಸರ ಅಭಿಯಂತರ ಮಹೇಶ್‌, ಗ್ರಾಮ ಲೆಕ್ಕಾಧಿಕಾರಿ ಸುನಿಲ, ಪುರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.