![MH-CM-Fadanavis](https://www.udayavani.com/wp-content/uploads/2025/02/MH-CM-Fadanavis-415x249.jpg)
![MH-CM-Fadanavis](https://www.udayavani.com/wp-content/uploads/2025/02/MH-CM-Fadanavis-415x249.jpg)
Team Udayavani, Jun 22, 2020, 2:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುರುಗೋಡು: ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಮ್ಸ್ ಆಸ್ಪತ್ರೆ ನೇತೃತ್ವದಲ್ಲಿ ಕೋವಿಡ್ -19 ಫೀವರ್ ಕ್ಲಿನಿಕ್ ಸಂಚಾರಿ ಬಸ್ ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಸಂಚರಿಸಿ ಜ್ವರ, ಶೀತ ಕಾಯಿಲೆಗಳ ಕುರಿತು ಜನರನ್ನು ಸ್ಕ್ರೀನಿಂಗ್ ಮಾಡಿದರು.
ವೈದ್ಯಾಧಿಕಾರಿ ಕೆ.ಪ್ರಹ್ಲಾದ್ ಮಾತನಾಡಿ, ಪ್ರತಿಯೊಬ್ಬರಲ್ಲಿ ಜ್ವರ, ಗಂಟಲು ನೋವು, ಕೆಮ್ಮು, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯರ ಬಳಿ ತೆರಳಿ ಸ್ವಯಂ ವರದಿ ಪಡೆದುಕೊಳ್ಳಿ. ಇದರಿಂದ ಭಯ ಪಡುವ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂ ಸ್ವಯಂ ನಿರ್ಧಾರ ಮಾಡಿ ಔಷಧಿಗಳನ್ನು ತೆಗೆದುಕೊಳ್ಳಬೇಡಿ. ಕೂಡಲೇ ಜ್ವರ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಗಂಟಲು ದ್ರವದ ಪರೀಕ್ಷೆ ಮಾಡಿಸಿಕೊಳ್ಳಿ. ಕೋವಿಡ್ ದೃಢಪಟ್ಟಲ್ಲಿ ಅಂತವರನ್ನು ಗುಣಮುಖರನ್ನಾಗಿ ಮಾಡಲು ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದೆ ಎಂದರು.
ಸುಮಾರು 180 ಕ್ಕೂ ಹೆಚ್ಚು ಜನರನ್ನು ತಪಾಸಣಾ ಮಾಡಿದರು. ಬಸವನಗೌಡ, ವಿಘ್ನೇಶ್, ಕೃಷ್ಣ ಮೂರ್ತಿ, ಶಿಕ್ಷಕ ಎಸ್.ರಾಮು, ಎಚ್. ಮಲ್ಲೇಶ ಇತರರು ಇದ್ದರು
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Inter Faith: ಅಂತರ್ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
You seem to have an Ad Blocker on.
To continue reading, please turn it off or whitelist Udayavani.