ನರೇಗಾದಡಿ ಕೆಲಸ ನೀಡಿ ವಲಸೆ ತಡೆಗಟ್ಟಿ


Team Udayavani, Jun 23, 2020, 10:41 AM IST

ನರೇಗಾದಡಿ ಕೆಲಸ ನೀಡಿ ವಲಸೆ ತಡೆಗಟ್ಟಿ

ಮೊಳಕಾಲ್ಮೂರು: ತಾಲೂಕಿನಲ್ಲಿ ಭೀಕರ ಬರ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಬಡ ಕುಟುಂಬಗಳ ಜೀವನ ನಿರ್ವಹಣೆಗಾಗಿ ಕಡ್ಡಾಯವಾಗಿ ನರೇಗಾ ಯೋಜನೆ ಕೂಲಿ ಕೆಲಸ ನೀಡಬೇಕು. ನಗರ ಪ್ರದೇಶಗಳಿಗೆ ವಲಸೆ  ಹೋಗದಂತೆ ತಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ತಾಲೂಕಿನ ರಾಂಪುರ ಗ್ರಾಮ ವ್ಯಾಪ್ತಿಯ ಜಮೀನೊಂದರಲ್ಲಿ ನರೇಗಾ ಯೋಜನೆಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಬಹಳಷ್ಟು ಬಡ ಕುಟುಂಬಗಳಿರುವುದರಿಂದ ಯಾವುದೇ ಕಾರಣಕ್ಕೂ ಜೆಸಿಬಿಯಿಂದ ಕೆಲಸ ಮಾಡಿಸದೆ ಜಾಬ್‌ ಕಾರ್ಡ್‌ ಹೊಂದಿದವರಿಗೆ ಕಡ್ಡಾಯವಾಗಿ ಕೆಲಸ ನೀಡಬೇಕು. ಬಹುತೇಕ ಕುಟುಂಬಗಳು ಕೆಲಸವಿಲ್ಲದೆ ದೂರದ ನಗರ ಪ್ರದೇಶಗಳಿಗೆ ಗುಳೆ ಹೋಗಿ ಕೆಲಸ ಮಾಡಿ ಜೀವನ ಸಾಗಿಸುವಂತಾಗಿದೆ. ಬಡ ಕುಟುಂಬಗಳ ಜೀವನೋಪಾಯಕ್ಕಾಗಿ ಜಾಬ್‌ಕಾರ್ಡ್‌ ಹೊಂದಿದವರಿಗೆ ಕಡ್ಡಾಯವಾಗಿ ಕೂಲಿ ಕೆಲಸ ನೀಡಬೇಕೆಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ದೇವಸಮುದ್ರ ಗ್ರಾಮದ ಬಳಿ ಇರುವ ಶ್ರೀ ಪರಮೇಶ್ವರಪ್ಪ ಚೌಕಿಮಠದ ಸಮೀಪದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸ ಕಟ್ಟಡವನ್ನು ಸಚಿವರು ಉದ್ಘಾಟಿಸಿದರು. ತಹಶೀಲ್ದಾರ್‌ ಎಂ.ಬಸವರಾಜ್‌, ತಾಪಂ ಇಒ ಪ್ರಕಾಶ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮೊಳಕಾಲ್ಮೂರು ತಾಲೂಕು ಮಂಡಲಾಧ್ಯಕ್ಷ ಡಾ| ಪಿ.ಎಂ. ಮಂಜುನಾಥ, ನಾಯಕನಹಟ್ಟಿ ಮಂಡಲಾಧ್ಯಕ್ಷ ರಾಮರೆಡ್ಡಿ, ತಾಪಂ ಸದಸ್ಯರಾದ ಎಸ್‌. ತಿಪ್ಪೇಸ್ವಾಮಿ, ಬಾಬು, ಮುಖಂಡರಾದ ಜಿಂಕಲು ಬಸವರಾಜ್‌, ಡಿ.ಎಂ. ಈಶ್ವರಪ್ಪ, ಆರ್‌.ಜಿ. ಗಂಗಾಧರಪ್ಪ, ಎಲ್‌.ಪರಮೇಶ್ವರಪ್ಪ ಇತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.