![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 24, 2020, 9:53 AM IST
ಕಟಪಾಡಿ : ಸುಮಾರು 30 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವೊಂದು ಉಡುಪಿ ಜಿಲ್ಲೆಯ ಮಣಿಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಬಳಿ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ.
ಮೃತ ದೇಹದ ಗುರುತು ಪತ್ತೆಯಾಗಿಲ್ಲವಾಗಿದ್ದು, ವ್ಯಕ್ತಿ ಆಕಾಶ ನೀಲಿ ಬಣ್ಣದ ಟಿ ಶರ್ಟ್ ಹಾಗೂ ಕಪ್ಪು ಚೌಕುಳಿ ಇರುವ ನೀಲಿ ಬಣ್ಣದ ಲುಂಗಿಯನ್ನು ಧರಿಸಿದ್ದಾನೆ, ಕಿವಿಯಲ್ಲಿ ಕಿವಿಯೋಲೆ ಹಾಗೂ ಸೊಂಟದಲ್ಲಿ ಉಡುದಾರ ಜೊತೆಗೆ ಕಪ್ಪು ಬಣ್ಣದ ದರವನ್ನು ಧರಿಸಿರುತ್ತಾನೆ.
ಮೃತ ವ್ಯಕ್ತಿಯ ಬಲಗೈ , ಬಲ ಕಾಲು ಸಂಪೂರ್ಣ ಮುರಿದಿದ್ದು ತಲೆಗೆ ಪೆಟ್ಟಾಗಿರುತ್ತದೆ, ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆಯೇ , ಅಥವಾ ರೈಲಿನಿಂದ ಬಿದ್ದು ಸಾವನಪ್ಪಿದ್ದಾರೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.