ಚಾಮರಾಜನಗರದಲ್ಲಿ ಮತ್ತೆರಡು ಪ್ರಕರಣ ದೃಢ: ಕೊಳ್ಳೇಗಾಲದ KSRTC ಚಾಲಕನಿಗೆ ಸೋಂಕು


Team Udayavani, Jun 25, 2020, 8:07 PM IST

Kollegala

ಗುರುವಾರ ಸಂಜೆ ಮಂಜುನಾಥ ನಗರವನ್ನು ಸೀಲ್‌ಡೌನ್ ಮಾಡಲಾಯಿತು.

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಎರಡು ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಕೊಳ್ಳೇಗಾಲದ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಾಗೂ ಗುಂಡ್ಲುಪೇಟೆಯ 8311 ಸಂಖ್ಯೆಯ ರೋಗಿಯ ಪತ್ನಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ನಿವಾಸಿ ಸರಕು ಸಾಗಣೆ ವಾಹನದ ಚಾಲಕನಿಗೆ ಮೊದಲು ಕೋವಿಡ್ ದೃಢಪಟ್ಟಿತು. ಆತನ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇನ್ನಿಬ್ಬರು ಚಾಲಕರಿಗೆ, ದ್ವಿತೀಯ ಸಂಪರ್ಕ ಹೊಂದಿದ್ದ ಇಬ್ಬರು ಮಹಿಳೆಯರಿಗೆ ಕೋವಿಡ್ ಸೋಂಕು ತಗುಲಿ, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಆತನ ಪತ್ನಿಗೆ ಕೋವಿಡ್ ದೃಢಪಟ್ಟಿದೆ.

ಈ ಮೂಲಕ ಗುಂಡ್ಲುಪೇಟೆಯ 8311 ಸಂಖ್ಯೆಯ ರೋಗಿಯಿಂದ ಐದು ಜನರಿಗೆ ಕೋವಿಡ್ ಸೋಂಕು ತಗುಲಿದೆ. ಆತನೂ ಸೇರಿ ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದಲ್ಲಿ 6 ಮಂದಿ ಸೋಂಕಿತರಾಗಿದ್ದಾರೆ.

ಇದಲ್ಲದೇ, ಕೊಳ್ಳೇಗಾಲದ ಮಂಜುನಾಥನಗರ ಬಡಾವಣೆ ನಿವಾಸಿಯಾದ ಕೆಎಸ್‌ಆರ್‌ಟಿಸಿ ಬಸ್ ಚಾಲಕ/ನಿರ್ವಾಹಕನಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಗುರುವಾರ ಸಂಜೆ ಮಂಜುನಾಥ ನಗರವನ್ನು ಸೀಲ್‌ಡೌನ್ ಮಾಡಲಾಯಿತು. ಈ ಚಾಲಕ/ನಿರ್ವಾಹಕ ಬಸ್‌ನಲ್ಲಿ ಬೆಂಗಳೂರಿಗೆ ತೆರಳಿದ್ದು, ವಾಪಸ್ ಬಂದು ಕೋವಿಡ್ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಲಾಗಿದೆ.

ಚಾಮರಾಜನಗರದ ಭಗೀರಥ ನಗರದ ಭೂಮಾಪಕಿ ಹಾಗೂ ಪೂರ್ವ ಪೊಲೀಸ್‌ಠಾಣೆಯ ಪೇದೆ ಸೇರಿ ಜಿಲ್ಲೆಯಲ್ಲೀಗ 9 ಸಕ್ರಿಯ ಪ್ರಕರಣಗಳಿವೆ. ಒಟ್ಟು ದೃಢೀಕೃತ ಪ್ರಕರಣಗಳು 10. ಓರ್ವ (ಮುಂಬೈ ನಿವಾಸಿ) ಗುಣಮುಖನಾಗಿ ಮನೆಗೆ ತೆರಳಿದ್ದಾನೆ.

ಜಿಲ್ಲೆಯಲ್ಲಿ ನಿಗಾವಣೆಯಲ್ಲಿರುವ ಪ್ರಾಥಮಿಕ ಸಂಪರ್ಕಿತರ ಸಂಖ್ಯೆ ಒಟ್ಟು ಸಂಖ್ಯೆ 82 ಹಾಗೂ ದ್ವಿತೀಯ ಸಂಪರ್ಕಿತರ ಸಂಖ್ಯೆ 124. ಇದುವರೆಗೆ ಪರೀಕ್ಷೆಗೆ ಒಳಪಟ್ಟಿರುವ ಮಾದರಿಗಳ ಸಂಖ್ಯೆ 4589, ಇದರಲ್ಲಿ ನೆಗೆಟಿವ್ ಎಂದು ವರದಿಯಾಗಿರುವ ಮಾದರಿಗಳು 4580. ದೃಢೀಕೃತ ಮಾದರಿಗಳ ಒಟ್ಟು ಸಂಖ್ಯೆ 10.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.