ಭಾವೈಕ್ಯತೆ ಸಾರುವ ಗಂಗೋದಕ


Team Udayavani, Jun 26, 2020, 4:41 AM IST

ganodhaka

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಹೊಸಬಗೆಯ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಆ ಪೈಕಿ “ಗಂಗೋದಕ ‘ ಎಂಬ ಚಿತ್ರವೂ ಸೇರಿದೆ. ಸದ್ಯಕ್ಕೆ ಚಿತ್ರೀಕರಣ ಮುಗಿಸಿರುವ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರದ  ಟ್ರೇಲರ್‌ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದಲೂ ಪ್ರಶಂಸೆ ಪಡೆದಿದೆ. ಇದೊಂದು ಭಾವೈಕ್ಯತೆ ಸಾರುವಂತಹ ಸಿನಿಮಾ. ಅದರಲ್ಲೂ ಜಾತಿ, ಧರ್ಮ ಕುರಿ ತಾದ ಸೂಕ್ಷ್ಮ ವಿಷಯಗಳನ್ನು ಹೊಂದಿರುವ ಸಿನಿಮಾವಿದು.

ಆ್ಯಕ್ಷನ್‌  ಕಟ್‌ ಪಿಕ್ಚರ್‌ ಹೌಸ್‌ ಬ್ಯಾನರ್‌ನಲ್ಲಿ ಈ ಚಿತ್ರ ತಯಾರಾಗಿದೆ. ಶ್ರೀಧರ್‌ ಹೆಗಡೆ ನಿರ್ದೇಶನ ಮಾಡಿದರೆ, ರಘು ಕಲಾ ವಿದ ನಿಮಾರ್ಣವಿದೆ. ಚಿತ್ರದಲ್ಲಿ ಐಕ್ಯತೆ ವಿಷಯಗಳಿವೆ. ಇಂದಿಗೂ ಜಾತಿ, ಧರ್ಮದ ಮಾತಿದೆ. ಚಿತ್ರದಲ್ಲಿ ಮುಸಲ್ಮಾನ  ಹುಡುಗನ ಬಾಯಲ್ಲಿ ಭಗವದ್ಗೀತೆ ಬಂದರೆ, ಏನೆಲ್ಲಾ ತೊಂದರೆ ಆಗುತ್ತೆ, ಆಗಲ್ಲ ಅನ್ನೋ ಸೂಕ್ಷ್ಮತೆ ಇಲ್ಲಿದೆ. ಒಟ್ಟಾರೆ, ಇದೊಂದು ಭಾವುಕತೆಯನ್ನು ಹೆಚ್ಚಿಸುವ ಸಾಮಾಜಿಕ ಸಮಸ್ಯೆ ಗಳನ್ನು ಬಿಂಬಿಸುವ ಕಥಾಹಂದರ ಹೊಂದಿದೆ.

ಚಿತ್ರಕ್ಕೆ  ಪ್ರವೀಣ್‌ಕುಮಾರ್‌ ,ಮೋಹನ್‌ಕುಮಾರ್‌, ರಮೇಶ್‌, ಪ್ರಸನ್ನ ರಮಲತಾ, ಗಿರಿಧರ್‌, ಸುನಿಲ್‌ ಸನ್ನಿ ಸಹ ನಿರ್ಮಾಣವಿದೆ. ಕೃಷ್ಣ ನಾಯಕ್‌ ಛಾಯಾಗ್ರಹಣ ಮಾಡಿದರೆ, ಉದಯ್‌ ಸಂಭಾಷಣೆ, ಚಿತ್ರಕಥೆ ಮಾಡಿ ದ್ದಾರೆ. ನಿತಿನ್‌ ಕುಮಾರ್‌  ಸಂಗೀತವಿದೆ. ಪ್ರಜ್ವಲ್‌ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ ರಮೇಶ್‌ ಪಂಡಿತ್‌ ಹೈಲೈಟ್‌. ಅವರ ಮಗಳ ಪಾತ್ರದಲ್ಲಿ ಶ್ರುತಿ ಶಂಕರ್‌ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕೃಷ್ಣ ನಾಡಿಗ್‌, ನಾಗರಾಜ್‌ ರಾವ್‌, ಶ್ರೀಧರ್‌, ಮಾಲಿನಿ ರಾವ್‌,ಶಾಲಿನಿ,  ಇತರರು ಇದ್ದಾರೆ.

ಚಿತ್ರ ಇಷ್ಟರಲ್ಲೆ ಪ್ರೇಕ್ಷಕರ ಮುಂದೆ ಬರಲಿದೆ. ಇನ್ನು, ಗಂಗೋದಕ ಚಿತ್ರದಲ್ಲಿ ನಟಿಸಿರುವ ಶ್ರುತಿ ಶಂಕರ್‌ ಅವರು ಮೂಲತಃ ಡಬ್ಬಿಂಗ್‌ ಕಲಾವಿದೆ. ತಮ್ಮ ಧ್ವನಿ ನೀಡುವ ಮುನ್ನ ಅವರು ಗಾಯಕಿಯಾ ಗಿಯೂ  ಗುರುತಿಸಿಕೊಂಡವರು. ಕನ್ನಡದ ಬಹುತೇಕ ನಟಿಯರಿಗೆ ವಾಯ್ಸ್‌ ಕೊಡುವ ಮೂಲಕ ಆ ನಟಿಯರ ಪಾತ್ರಕ್ಕೆ ಜೀವ ತುಂಬುವಂತಹ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.