ತಡವಾಗಲಿದೆ ಯುವರತ್ನ ಆಡಿಯೋ


Team Udayavani, Jun 26, 2020, 4:49 AM IST

tada-audio

ಪುನೀತ್‌ ರಾಜ್‌ಕುಮಾರ್‌ ಅಭಿನಯದ “ಯುವರತ್ನ’ ಚಿತ್ರದ ಹಾಡುಗಳ ಬಿಡುಗಡೆ ತಡವಾಗಲಿದೆ. ಹೀಗಂತ ಸುಳಿವು ನೀಡಿದವರು ಬೇರಾರು ಅಲ್ಲ, ಸ್ವತಃ ಆ ಚಿತ್ರದ ಸಂಗೀತ ನಿರ್ದೇಶಕ ತಮನ್‌. ಹೌದು, ಲಾಕ್‌ ಡೌನ್‌ನಲ್ಲಿದ್ದು  ಬೇಸರಗೊಂಡ ಅಭಿಮಾನಿಗಳು ಸ್ಟಾರ್‌ ಸಿನಿಮಾಗಳ ಆಡಿಯೋ, ಟೀಸರ್‌ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕೇಳುತ್ತಿದ್ದಾರೆ. ಅದರಂತೆ ಪುನೀತ್‌ ರಾಜ್‌ಕುಮಾರ್‌ ಅವರ ಯುವರತ್ನ ಚಿತ್ರದ ಆಡಿಯೋ ಬಗ್ಗೆಯೂ ಅಭಿಮಾನಿಗಳು  ಪ್ರಶ್ನೆ ಮಾಡುತ್ತಿದ್ದರು. ಈಗ ಅದಕ್ಕೆ ಉತ್ತರ ಸಿಕ್ಕಿದೆ.

ಅದೇನೆಂದರೆ ಆಡಿಯೋ ಹೊರಬರೋದು ಸ್ವಲ್ಪ ತಡವಾಗುತ್ತದೆ ಎಂದು. ತೆಲುಗು ಮೂಲದ ತಮನ್‌, ಕನ್ನಡ ಸಿನಿಪ್ರೇಮಿಗಳಿಗಾಗಿ ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ. “ಎಲ್ಲರಿಗು  ನಮಸ್ಕಾರ. ನಾನು ಚೆನ್ನೈ ಅಲ್ಲಿ ಲಾಕ್‌ ಡೌನ್‌ನಲ್ಲಿ ಇರುವ ಕಾರಣ ಕೆಲಸಗಳು ನಡೆಯುತ್ತಿಲ್ಲ, ಹಾಡುಗಾರರು ಮತ್ತು ಸಂಗೀತಗಾರರು ಈ ಇಕ್ಕಟ್ಟಿನ ಪರಿಸ್ಥಿತಿ ಯಲ್ಲಿರುವ ಕಾರಣ ಯುವರತ್ನ ಚಿತ್ರದ ಹಾಡುಗಳು ತಡವಾಗಲಿದೆ. ನಿಮಗೆ  ಪವರ್‌ ಫ‌ುಲ್‌ ಆಲ್ಬಮ್‌ ಕೊಡುವ ಜವಾ ಬ್ದಾರಿ ನಮ್ಮದು.

ದಯವಿಟ್ಟು ಅಭಿಮಾನಿಗಳು ಸಹಕರಿಸಿ..’ ಎಂದು ಟ್ವೀಟ್‌ ಮಾಡಿದ್ದಾರೆ. ಸಂತೋಷ್‌ ಆನಂದರಾಮ್‌ ನಿರ್ದೇಶನದ “ಯುವರತ್ನ’ ಚಿತ್ರವನ್ನು ಹೊಂಬಾಳೆ ಫಿಲಂಸ್‌ ನಿರ್ಮಿಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ  ಚಿತ್ರದ ಟೀಸರ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಮಾಸ್‌ ಡೈಲಾಗ್‌ಗಳಂತೂ ಅಭಿಮಾನಿಗಳ ಮನ  ಗೆದ್ದಿದೆ. “ಗಂಡಸ್ತನ, ಛರ್ಬಿ, ಮೀಟರ್‌, ಮಾರ್ಕೇಟ್‌ ಇವೆಲ್ಲ ಇರೋನೊಬ್ಬ ಬೇಕು?  ಸಿಗ್ತಾನಾ..’ ಈ ಡೈಲಾಗ್‌ ಮೂಲಕ ಟೀಸರ್‌ ಶುರುವಾಗುತ್ತೆ. ಇಷ್ಟಕ್ಕೂ ಈ ಡೈಲಾಗ್‌ ಹೇಳ್ಳೋದು ಬೇರಾರೂ ಅಲ್ಲ, “ಡಾಲಿ’ ಧನಂಜಯ್‌. ಅವರ ವಾಯ್ಸ್‌ನಲ್ಲಿ ಬರುವ ಈ ಡೈಲಾಗ್‌ ಆರಂಭದಲ್ಲೇ ಸಾಕಷ್ಟು ಕುತೂಹಲ ಕೆರಳಿಸುತ್ತಾ ಸಾಗಿದೆ.

ಈಗ ಅಭಿಮಾನಿಗಳು ಚಿತ್ರದ ಹಾಡುಗಳಿಗೆ ಎದುರು ನೋಡುತ್ತಿದ್ದಾರೆ. ಇನ್ನು ಸಯೇಷಾ ಸೈಗಲ್‌ ಎಂಬ ಪರಭಾಷಾ ನಟಿ ಶೀಘ್ರದಲ್ಲಿಯೇ “ಯುವರತ್ನ’ ಚಿತ್ರದ ಮೂಲಕ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ. ಪವರ್‌ ಸ್ಟಾರ್‌ ಪುನೀತ್‌  ರಾಜಕುಮಾರ್‌ ಅಭಿನಯದ “ಯುವರತ್ನ’ ಚಿತ್ರದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಸಯೇಷಾ ಸೈಗಲ್‌, ಕನ್ನಡ ಚಿತ್ರರಂಗದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅದೇನೇ ಆದರೂ ಯುವರತ್ನ ಚಿತ್ರದ ಕ್ರೇಜ್‌ ದಿನದಿಂದ  ದಿನಕ್ಕೆ ಹೆಚ್ಚುತ್ತಲೇ ಇದೆ.

* ರವಿ ರೈ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.