![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 27, 2020, 5:00 AM IST
ಬೆಂಗಳೂರು: ನಗರದ ಕೆಂಗೇರಿ ಬಳಿ ಮಳೆ ನೀರುಗಾಲುವೆ ಒಡೆದು ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಉದ್ದೇಶಿತ ರಾಜಕಾಲುವೆ ನಿರ್ಮಾಣದಲ್ಲಾದ ಲೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ.
ಈ ಸಂಬಂಧ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರಿಗೆ ಪತ್ರ ಬರೆದಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, “ನಗರದಲ್ಲಿ ಗುರುವಾರ ಸುರಿದ ಮಳೆಗೆ ಕೆಂಗೇರಿ ಬಳಿ ತಡೆಗೋಡೆ ಕುಸಿದು, ರಸ್ತೆ ಕಿತ್ತುಹೋಗಿದೆ. ಇಡೀ ನೀರುಗಾಲುವೆ ತಡೆಗೋಡೆ ನಿರ್ಮಿಸಲು ಬಿಬಿಎಂಪಿ ಮಾಡಿದ ಖರ್ಚುವೆಚ್ಚ ಸಹಿತ ಕಾಮಗಾರಿ ಅನುಷ್ಠಾನ, ತಡೆಗೋಡೆ ಕುಸಿಯಲು ಕಾರಣಗಳು ಸೇರಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸಮಿತಿ ರಚಿಸಿ ಮೌಲ್ಯಮಾಪನ ನಡೆಸಬೇಕು. ಕರ್ತವ್ಯಲೋಪ ಕಂಡುಬಂದರೆ ಕ್ರಮವಹಿಸಲು ಪತ್ರದಲ್ಲಿ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.