![Mulabagil](https://www.udayavani.com/wp-content/uploads/2024/12/Mulabagil-415x249.jpg)
ಪೈಪಲೈನ್ ಒಡೆದು ಚಿಮ್ಮಿದ ನೀರು
Team Udayavani, Jun 27, 2020, 11:27 AM IST
![27-June-04](https://www.udayavani.com/wp-content/uploads/2020/06/27-June-04-620x351.gif)
ದಾವಣಗೆರೆ: ಪೈಪ್ಲೈನ್ ಒಡೆದು ನೀರು ಚಿಮ್ಮುತ್ತಿರುವುದು.
ದಾವಣಗೆರೆ: ಜಿಲ್ಲೆಯ ಪೂರ್ವ ಭಾಗದ ಕೆರೆಗಳಿಗೆ ನೀರು ತುಂಬಿಸುವ ಮುಖೇನ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿತ 22 ಕೆರೆಗಳ ಏತ ನೀರಾವರಿ ಯೋಜನೆಗೆ ದಶಕವೇ ಕಳೆದರೂ ವಿಘ್ನಗಳು ಮಾತ್ರ ತಪ್ಪುತ್ತಿಲ್ಲ.
ಹತ್ತು ವರ್ಷಗಳ ಹಿಂದೆ ಸ್ವತಃ ಮಠಾಧೀಶರರು 22 ಕೆರೆಗಳ ಏತ ನೀರಾವರಿ ಜಾರಿಗೆ ಒತ್ತಾಯಿಸಿ ರೈತರು, ಜನಸಾಮಾನ್ಯರು ನಡೆಸಿದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಅಧಿಕಾರವಧಿಯಲ್ಲಿ ಯೋಜನೆಗೆ ಹಸಿರು ನಿಶಾನೆ ದೊರೆತು ಕಾಮಗಾರಿಯು ಪ್ರಾರಂಭವಾಗಿತ್ತು. ಆದರೆ, ಈವರೆಗೆ ಯೋಜನೆಯ ಮೂಲ ಉದ್ದೇಶ ಮಾತ್ರ ಈಡೇರಿಲ್ಲ. ಈಗ ಈಡೇರುವ ಲಕ್ಷಣಗಳು ಕಾಣುತ್ತಲೂ ಇಲ್ಲ. ಪೈಪ್ ಲೈನ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುವುದು ಸಾಮಾನ್ಯ ಎನ್ನುವಂತಾಗಿದೆ.
ಕಳೆದ ಸೋಮವಾರ(ಜೂ.22) ರಂದು ಸಂಸದ ಜಿ.ಎಂ. ಸಿದ್ದೇಶ್ವರ್ ಇತರೆ ಜನಪ್ರತಿನಿಧಿಗಳು ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ ದಿನವೇ ಕೆಲವು ಕಡೆ ಪೈಪ್ ಒಡೆದು ನೀರು ಪೋಲಾಗಿತ್ತು. ಕೆಲವೇ ದಿನಗಳ ಅಂತರದಲ್ಲಿ ಶುಕ್ರವಾರ ಹರಿಹರ-ದಾವಣಗೆರೆ ಮಧ್ಯೆ ಮತ್ತೆ ಪೈಪ್ ಒಡೆದು ನೀರು ಪೋಲಾಯಿತು. ಕಾರಂಜಿಯಂತೆ ನೀರು ಚಿಮ್ಮುವುದನ್ನ ಜನರು ಬೆಕ್ಕಸ ಬೆರಗಾಗುವಂತೆ ನೋಡಿದರು. ಪೈಪ್ ಲೈನ್ ಒಡೆಯುವುದು, ನೀರು ಪೋಲಾಗುವುದು ತಪ್ಪುವುದು ಯಾವಾಗ ಎನ್ನುವುದೇ ಜನ ಸಾಮಾನ್ಯರ ಪ್ರಶ್ನೆಯಾಗಿದೆ.
ಟಾಪ್ ನ್ಯೂಸ್
![Mulabagil](https://www.udayavani.com/wp-content/uploads/2024/12/Mulabagil-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-dvg](https://www.udayavani.com/wp-content/uploads/2024/12/7-dvg-150x90.jpg)
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
![byndoor](https://www.udayavani.com/wp-content/uploads/2024/12/byndoor-6-150x88.jpg)
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
![ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ](https://www.udayavani.com/wp-content/uploads/2024/12/davanagere-150x82.jpg)
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
![1—-kumr-renuka](https://www.udayavani.com/wp-content/uploads/2024/12/1-kumr-renuka-150x80.jpg)
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
![DVG-Duggamma](https://www.udayavani.com/wp-content/uploads/2024/12/DVG-Duggamma-150x90.jpg)
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
![Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ](https://www.udayavani.com/wp-content/uploads/2024/12/renukaswamy-150x103.jpg)
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
![11](https://www.udayavani.com/wp-content/uploads/2024/12/11-21-150x80.jpg)
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.