ಬಾಕಿ ಹಣ ಪಾವತಿಗೆ ಒತ್ತಾಯ

ಸಂಗೂರು ಸಕ್ಕರೆ ಕಾರ್ಖಾನೆ ಎದುರು ರೈತರು-ಕಾರ್ಮಿಕರ ಪ್ರತಿಭಟನೆ ಬೆಂಬಲ ಬೆಲೆ ನಿಗದಿಪಡಿಸಿ

Team Udayavani, Jun 27, 2020, 4:13 PM IST

27-June-20

ಹಾವೇರಿ: ರೈತರು, ಕಾರ್ಮಿಕರು ಸಂಗೂರ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು

ಹಾವೇರಿ: ಸಂಗೂರು ಸಕ್ಕರೆ ಕಾರ್ಖಾನೆ ಗುತ್ತಿಗೆದಾರರು ಕಬ್ಬು ಸಾಗಾಣಿಕೆ ಮಾಡಿದ ರೈತರಿಗೆ ಬೆಂಬಲ ಬೆಲೆ ದರ ನಿಗದಿಪಡಿಸದೇ ಕಾರ್ಖಾನೆ ಪ್ರಾರಂಭಿಸಿದ್ದಾರೆ. ಜೊತೆಗೆ ಕಳೆದ ಬಾರಿ ರೈತರ ಬಾಕಿ ಹಣವನ್ನು ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು, ಕಾರ್ಮಿಕರು ಶುಕ್ರವಾರ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು.

ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿರುವ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ಹೊರ ರಾಜ್ಯದ ಜನರನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ. ಆದರೆ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳಿಯರಿಗೆ ಕೆಲಸ ಕೊಡಬೇಕೆಂದು ನಿಯಮವಿದ್ದರೂ ಸ್ಥಳಿಯ ಜನರನ್ನು ಕೈಬಿಟ್ಟು ಹೊರ ರಾಜ್ಯದ ಜನರನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಂಗೂರ ಸಕ್ಕರೆ ಕಾರ್ಖಾನೆಯನ್ನು ಜಿಎಂ ಶುಗರ್ನವರಿಗೆ ಗುತ್ತಿಗೆ ನೀಡಿದ್ದು ಅವರು ಒಪ್ಪಂದದಂತೆ ನಡೆಸದುಕೊಳ್ಳದೇ ಕಾರ್ಮಿಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ. ಪ್ರಸಕ್ತ ಸಾಲಿನ ಕಬ್ಬಿಗೆ ಅಂತಿಮ ದರ ನಿಗದಿಪಡಿಸಬೇಕು. ಕೆಲಸದಿಂದ ತೆಗೆದುಹಾಕಿದ್ದ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಹೊರ ರಾಜ್ಯದಿಂದ ಕೆಲಸಕ್ಕೆ ಬಂದಿದ್ದ ಕಾರ್ಮಿಕರನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಬಸಪ್ಪ ನೆಗಳೂರ, ಶಂಕರಗೌಡ ಸುಂಕದ, ಮಂಜಪ್ಪ ಪುಟ್ಟಣ್ಣನವರ, ಲೋಹಿತಪ್ಪ ಹೊಂಕಳದ, ಮಲ್ಲೇಶಪ್ಪ ಹೋತನಹಳ್ಳಿ ಇನ್ನಿತರರು ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.