ಎಲ್ಲಾ ಕೋವಿಡ್ ಸೋಂಕಿತರಿಗೂ ಉಚಿತ ಚಿಕಿತ್ಸೆ ನೀಡಬೇಕೆಂಬ ಆಗ್ರಹದ ಕುರಿತಾಗಿ ಅಭಿಪ್ರಾಯವೇನು


Team Udayavani, Jun 27, 2020, 5:00 PM IST

ಎಲ್ಲಾ ಕೋವಿಡ್ ಸೋಂಕಿತರಿಗೂ ಉಚಿತ ಚಿಕಿತ್ಸೆ ನೀಡಬೇಕೆಂಬ ಆಗ್ರಹದ ಕುರಿತಾಗಿ ಅಭಿಪ್ರಾಯವೇನು

ಮಣಿಪಾಲ: ರಾಜ್ಯದಲ್ಲಿ ಎಲ್ಲಾ ಕೋವಿಡ್-19 ಸೋಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಬೇಕೆಂಬ ಆಗ್ರಹದ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಸಂತೋಷ್ ಸಲಿಕೇರಿ: ಜನರು ಈಗಾಗಲೇ ಹಣ ಇಲ್ಲದೆ ಸೋತು ಹೋಗಿದ್ದರೆ, ಸಾವು ಬಂದರು ಪರವಾಗಿಲ್ಲ ಅನ್ನು ನಿದಾ೯ರದಲಿದಾರೆ, ಉಚಿತ ವಾಗಿ ಚಿಕಿತ್ಸೆ ಕೊಟ್ಟರೆ ಜನ ಬದುಕುತ್ತಾರೆ, ಇಲ್ಲಾಂದ್ರೆ ಚಿಕಿತ್ಸೆಗೆ ಹಣ ಇದಲ್ಲದೆ ಸಾವುತಾರೆ, ಬಡವರಿಗೆ ಕೋವಿಡ್-19 ಹರಡಿದ್ದರೆ ಮತ್ತೆ ಕಂಟ್ರೋಲ್ ಮಾಡಲು ಆಗಿದ್ದಿಲ,

ಅನುಸೂಯ ಅನ್ಸುರಿ: ಈ ರೋಗ ದೇಶಕ್ಕೆ ಕಾಲಿಡದಂತೆ ಮೊದಲೇ ಎಚ್ಚರಿಕೆ ವಹಿಸಬೇಕಿತ್ತು. ಆದರೆ ಈಗ ದೇಶಾದ್ಯಂತ ಹರಡಿರುವುದರಿಂದ ಜನರೇ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಬಡ,ಕೆಳ ಮತ್ತು ಮಧ್ಯಮವರ್ಗದ ಜನರಿಗೆ ಉಚಿತ ಚಿಕಿತ್ಸೆ ನೀಡಬೇಕು.

ಗೋಪಾಲ್ ಕೆವಿ ಕೆವಿ ಗೋಪಾಲ್: ಮಾರ್ಚ್ ಆರಂಭದಲ್ಲಿ ವಿದೇಶಿ ವಾಪಸಾತಿ ಲಾಕ್ ಡೌನ್ ನಡುವೆ ಕಂಟ್ರೋಲ್ ಇದ್ದ ಕೊರೋನಾವನ್ನು ಅವೈಜ್ಞಾನಿಕ ಅಂತರರಾಜ್ಯ ಮತ್ತು ಅವೈಜ್ಞಾನಿಕ ಕ್ವಾರೆಂಟಿನ್ ಮತ್ತು ಸೊಂಕಿತರ ಟ್ರಾವೆಲ್ ಹಿಸ್ಟರಿ ಸರಿಯಾಗಿ ಜನರಿಗೆ ತಿಳಿಸದೆ, ಸಮುದಾಯದ ಅಪಾಯಕ್ಕೆ ತಳ್ಳಿ ಬೆಲೆ ನಿಗದಿ ಮಾಡುವುದು ವ್ಯವಹಾರವಾಗುವುದು,! ಜನರ ವೈಪಲ್ಯಕ್ಕಿಂತ ಸರ್ಕಾರದ ವೈಫಲ್ಯ ಹೆಚ್ಚಿದೆ, ಹಾಗಾಗಿ ಕೋವಿಡ್-19 ವಿಷಯದಲ್ಲಿ ಸರ್ಕಾರ ಉಚಿತ ಟ್ರೀಟ್‌ಮೆಂಟೇ ಕೊಡಬೇಕು,

ಎಚ್. ಹನುಮಂತರಾಜ್: ಈ ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರಕಬೇಕು ಬಡವ ಮತ್ತು ಶ್ರೀಮಂತ ಎಂಬ ಭೇದ ಭಾವ ಇಲಾದೆ ಎಲ್ಲ ಸಾರ್ವಜನಿಕರಿಗೆ ದೊರೆತ್ತಾಗ ಈ ದೇಶ ಉದಾರ ವಾಗುತ್ತದೆ.

ಸತೀಶ್ ಚಾಣಾಕ್ಷ ಪಾರ್ಥಿವಾಸ: ಆರೋಗ್ಯ ಮತ್ತು ಶಿಕ್ಷಣ ಎಂದಿಗೂ ವ್ಯಾಪಾರಿಕರಣ ಆಗ್ಲೇ ಬಾರದು. ಈ ಕೋವಿಡ್-19 ಸಂದರ್ಭ ದಲ್ಲಿಯಾದರೂ ಸರ್ಕಾರ ಉಚಿತವಾಗಿ ನೀಡುವುದರ ಬಗ್ಗೆ ಗಂಭೀರವಾಗಿ ಯೋಚಿಸಲೇ ಬೇಕಿದೆ.

ಜಹೀರ್ ಅಹಮದ್: ಖಂಡಿತ ಬಡವರಿಗೆ ಉಚಿತ ಚಿಕಿತ್ಸೆ ಕೊಡ್ಬೇಕು. ಆದರೆ ದೊಡ್ಡ ದೊಡ್ಡ ಮೊಸೊಳೆಗಳು ಇದ್ದಾವೆ. ಮೊದಲು ಅವುಗಳಿಗೆ ಹಿಡಿದು ಚಿಕಿತ್ಸೆ ನೀಡಿ.

ಗುರು ಪ್ರಸಾದ್: ಬಡವರಿಗೆ ಒಂದು ವತ್ತು ಊಟಕ್ಕೆ ಕೂಡ ತುಂಬಾ ಕಷ್ಟ ಆಗಿದೆ ಈಗ ಆಸ್ಪತ್ರೆ ಖರ್ಚು ಭರಿಸಲು ಸಾಧ್ಯವಿಲ್ಲ.. ಆದ್ದರಿಂದ ಸರ್ಕಾರವೇ ಉಚಿತ ಚಿಕಿತ್ಸೆ ಕೊಡಬೇಕು

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.