
ಕೆಂಪೇಗೌಡ ಜಯಂತಿ ಆಚರಣೆ
Team Udayavani, Jun 28, 2020, 11:17 AM IST

ಬಾಗಲಕೋಟೆ: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಜಿ.ಪಂ ಉಪ ಕಾರ್ಯದರ್ಶಿ ಎ.ಜಿ ತೋಟದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್ ದೇಸಾಯಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ|ವಿಜಯ ಕಂಠಿ ಮುಂತಾದವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.