ದೇಶದಲ್ಲಿ ಒಂದೇ ದಿನ ದಾಖಲೆಯ 20 ಸಾವಿರ ಜನರಿಗೆ ಸೊಂಕು: 410 ಜನರು ಬಲಿ


Team Udayavani, Jun 28, 2020, 1:56 PM IST

india-covid19

ನವದೆಹಲಿ: ದೇಶವನ್ನೇ ಕೋವಿಡ್-19 ಅಕ್ಷರಶಃ ನಡುಗಿಸಿದ್ದು ಕಳೆದ 24 ಗಂಟೆಯಲ್ಲಿ ಸರಿಸುಮಾರು 20 ಸಾವಿರ ಜನ ಸೊಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಒಟ್ಟಾರೆ ಸೋಂಕಿತರ ಪ್ರಮಾಣ 5,28,859ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಆರೋಗ್ಯ ಇಲಾಖೆ  ನೀಡಿದ ಅಂಕಿ ಅಂಶಗಳ ಪ್ರಕಾರ ಶನಿವಾರ ಮುಂಜಾನೆಯಿಂದ ಭಾನುವಾರ ಮುಂಜಾನೆಯವರೆಗೆ ಸುಮಾರು 19,906 ಜನರಿಗೆ ವೈರಾಣು ಭಾಧಿಸಿದೆ. ಮಾತ್ರವಲ್ಲದೆ ಈ ಅವಧಿಯಲ್ಲಿ 410 ಜನರು ಮೃತಪಟ್ಟಿದ್ದು, ಕೋವಿಡ್ ಗೆ ಒಟ್ಟಾರೆ ಬಲಿಯಾದರ ಸಂಖ್ಯೆ 16,095ಕ್ಕೆ ಏರಿಕೆಯಾಗಿದೆ.

ಒಂದೇ ದಿನ ಮಹಾರಾಷ್ಟ್ರದಲ್ಲಿ 167 ಜನರು ಮೃತಪಟ್ಟಿದ್ದು, ತಮಿಳುನಾಡಿನಲ್ಲಿ 68, ದೆಹಲಿಯಲ್ಲಿ 66, ಉತ್ತರಪ್ರದೇಶದಲ್ಲಿ 19, ಗುಜರಾತ್ ನಲ್ಲಿ 18, ಪಶ್ಚಿಮಬಂಗಾಳದಲ್ಲಿ 13 ಜನರು ಪ್ರಾಣತ್ಯೆಜಿಸಿದ್ದಾರೆ. ಮಾತ್ರವಲ್ಲದೆ ರಾಜಸ್ಥಾನ, ಕರ್ನಾಟಕ, ಆಂಧ್ರಪ್ರದೇಶ, ಹರ್ಯಾಣ, ಪಂಜಾಬ್, ತೆಲಂಗಾಣ, ಮಧ್ಯಪ್ರದೇಶ, ಜಮ್ಮು ಕಾಶ್ಮೀರ, ಬಿಹಾರ, ಒಡಿಶಾ, ಪುದುಚೇರಿಯಲ್ಲಿ ಮೃತರ ಪ್ರಮಾಣ ದ್ವಿಗುಣಗೊಂಡಿದೆ.

ಗಮನಾರ್ಹ ಸಂಗತಿಯೆಂದರೇ ದೇಶದಲ್ಲಿ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಿದ್ದು (58.56%) ನಿಟ್ಟುಸಿರು ಬಿಡುವಂತಾಗಿದೆ. ಈವರೆಗೂ ಸುಮಾರು 3.09,712 ಜನರು ಸೊಂಕಿನಿಂದ ಮುಕ್ತರಾಗಿದ್ದು, 2,03,051 ಸಕ್ರೀಯ ಪ್ರಕರಣಗಳಿವೆ.

ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ತೆಲಂಗಾಣ, ಗುಜರಾತ್ , ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಈ 8 ರಾಜ್ಯಗಳಲ್ಲೇ ಶೇ 85.5% ರಷ್ಟು ಕೋವಿಡ್ ಸಕ್ರೀಯ ಪ್ರಕರಣಗಳಿದ್ದು, ಇಲ್ಲಿ ಮೃತರ  ಪ್ರಮಾಣ ಕೂಡ ಶೇ 87% ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.