![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 30, 2020, 5:33 AM IST
ಚಾಮರಾಜನಗರ: ಕೋವಿಡ್ ಪ್ರಯೋಗಾಲಯ ಸೀಲ್ಡೌನ್ ಆಗಿರುವುದರಿಂದ ಜಿಲ್ಲೆಯ ಕೋವಿಡ್ ಪರೀಕ್ಷಾ ಫಲಿತಾಂಶ ಎರಡನೇ ದಿನ ಸೋಮವಾರವೂ ಲಭ್ಯವಾಗಲಿಲ್ಲ. ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ತೆರೆಯಲಾಗಿದ್ದು, ಕೋವಿಡ್ ಪರೀಕ್ಷೆ ನಡೆಸುವ ಪ್ರಯೋಗಾಲಯ ತಂತ್ರಜ್ಞೆಗೆ ಸೋಂಕು ತಗುಲಿದೆ.
ಕಳೆದ ಶನಿವಾರದಿಂದ ಕೋವಿಡ್ ಪ್ರಯೋಗಾಲಯವನ್ನು ಸೀಲ್ಡೌನ್ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಸೋಮವಾರದವರೆಗೆ ನಡೆಸಿರುವ ಕೋವಿಡ್ ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷಾ ಫಲಿತಾಂಶ ದೊರೆತಿಲ್ಲ. ನಗರದ ಪ್ರಯೋಗಾಲಯ ಸೀಲ್ಡೌನ್ ಆಗಿರುವುದರಿಂದ ಭಾನುವಾರ ರಾತ್ರಿ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.
ಇದರ ವರದಿ ಮಂಗಳವಾರ ಬರುವ ನಿರೀಕ್ಷೆಯಿದೆ. ಶನಿವಾರದವರೆಗೆ ಜಿಲ್ಲೆಯಲ್ಲಿ ಒಟ್ಟು 33 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಓರ್ವ ಗುಣಮುಖ ನಾಗಿದ್ದಾನೆ. 32 ಸಕ್ರಿಯ ಪ್ರಕರಣಗಳಿವೆ. ಶನಿವಾರದಿಂದ ಲ್ಯಾಬ್ ಫಲಿತಾಂಶ ಲಭ್ಯವಾಗದ ಕಾರಣ ಎರಡು ದಿನದ ಮಾಹಿತಿ ಲಭ್ಯವಾಗಿಲ್ಲ. ಮಂಗಳವಾರ ಫಲಿತಾಂಶ ಬಂದರೆ ಪ್ರಕರಣಗಳು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.