ಅನಗತ್ಯ ಸಂಚಾರದ ವಿರುದ್ಧ ಕಠಿಣ ಕ್ರಮ: ರಾಜ್ಯ ಸರಕಾರ


Team Udayavani, Jul 1, 2020, 6:01 PM IST

ಅನಗತ್ಯ ಸಂಚಾರದ ವಿರುದ್ಧ ಕಠಿಣ ಕ್ರಮ: ರಾಜ್ಯ ಸರಕಾರ

ಸಾಂದರ್ಭಿಕ ಚಿತ್ರ

ಮುಂಬಯಿ, ಜೂ. 30: ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ನಾಗರಿಕರು ತಮ್ಮ ಮನೆಯಿಂದ 2 ಕಿ. ಮೀ. ವ್ಯಾಪ್ತಿಯನ್ನು ಮೀರಿ ಹೋಗುವುದನ್ನು ಮುಂಬಯಿ ಪೊಲೀಸರು ನಿಷೇಧಿಸಿದ್ದು, ಇದೊಂದು ಅತ್ಯಗತ್ಯ ನಡೆಯಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ.

ಪೊಲೀಸರ ಮಾರ್ಗಸೂಚಿಗಳ ಪ್ರಕಾರ, ನಾಗರಿಕರು ಕೆಲಸಕ್ಕೆ ಹೋಗಬೇಕಾದರೆ ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ಮಾತ್ರ 2 ಕಿ.ಮೀ. ಮಿತಿ ವರೆಗೆ ಸಂಚರಿಸಬಹುದು. ಈ ನಿಯ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೂ ಎಂದು ರಾಜ್ಯ ಪೊಲೀಸ್‌ ಇಲಾಖೆ ಎಚ್ಚರಿಸಿದೆ. ರಸ್ತೆಗಳಲ್ಲಿ ಅನಿ ಯಂತ್ರಿತ ಮತ್ತು ಅನಗತ್ಯ ಜನಸಂದಣಿಯನ್ನು ತಡೆಹಿ ಡಿಯುವುದು ಇದರಉದ್ದೇಶವಾಗಿದೆ ಎಂದು ಉದ್ಧವ್‌ ಠಾಕ್ರೆ ಹೇಳಿದರು.

ಮುಂಬಯಿ ಮತ್ತು ಮುಂಬಯಿ ಮೆಟ್ರೋಪಾಲಿಟನ್‌ ಪ್ರದೇಶದಲ್ಲಿರುವ ಜನರು ಯಾವುದೇ ಕಾರಣ ವಿಲ್ಲದೆ ತಮ್ಮ ಮನೆಗಳಿಂದ ಹೊರಹೋಗುವುದನ್ನು ಕಾಣಬಹುದು. ಇದು ಜನಸಂದಣಿ ಮತ್ತು ಸಂಚಾರ ದಟ್ಟಣೆಗೆ ಕಾರಣ ವಾಗುತ್ತಿದೆ. ಜನರ ಈ ಮಡೆಯಿಂದ ಕೋವಿಡ್ ಹರಡುವುದನ್ನು ನಿಯಂತ್ರಣದಲ್ಲಿಡಲು ಮಾಡಿದ ಪ್ರಯತ್ನಗಳು ವ್ಯರ್ಥವಾಗುತ್ತದೆ. ಈ ಹಿನ್ನೆಲೆ ಇಂತಹ ಸಂದರ್ಭದಲ್ಲಿ ಮುಂಬಯಿ ಪೊಲೀಸರು ತೆಗೆದುಕೊಳ್ಳುವ ಕ್ರಮಗಳು ಅಗತ್ಯವಾಗಿರುತ್ತದೆ ಎಂದು ಠಾಕ್ರೆ ಪುನರುಚ್ಚಿರಿಸಿದ್ದಾರೆ.

ಪೊಲೀಸರ ಆದೇಶ ಗೊಂದಲಕ್ಕೆ ಕಾರಣವಾಯಿತು : ರಾಜ್ಯ ಸರಕಾರದ ಅಧಿಕಾರಿಗಳ ಪ್ರಕಾರ, ಈ ನಿರ್ಬಂಧಗಳನ್ನು ವಿಧಿಸಲು ಮುಂಬಯಿ ಪೊಲೀಸರಿಗೆ ಯಾವುದೇ ನಿರ್ದಿಷ್ಟ ನಿರ್ದೇಶನಗಳನ್ನು ನೀಡಿಲ್ಲ. ಕಾಲಕಾಲಕ್ಕೆ ಹೊರಡಿಸಿದ ಅಧಿಸೂಚನೆಗಳ ಮೂಲಕ ಅವರಿಗೆ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಜ್ಞೆಯು ಬಹಳಷ್ಟು ಗೊಂದಲಕ್ಕೆ ಕಾರಣವಾಯಿತು ಎಂಬುದು ನಿಜ. ಆದರೆ ಅದು ಅಗತ್ಯವಾಗಿತ್ತು. ಅವರು ನಾಗರಿಕರಲ್ಲಿ ಅಗತ್ಯ ಜಾಗೃತಿ ಮೂಡಿಸಿದ್ದರೆ, ಗೊಂದಲವನ್ನು ತಪ್ಪಿಸಬಹುದಿತ್ತು ಎಂದು ರಾಜ್ಯ ಸರಕಾರಿ ಅಧಿಕಾರಿಯೊಬ್ಬರು ಹೇಳಿದರು.

14,691 ವಾಹನಗಳು ವಶಕ್ಕೆ : ಜೋಗೇಶ್ವರಿ ಪೊಲೀಸ್‌ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್‌ ಮಹೇಂದ್ರ ನೆರ್ಲೇಕರ್‌ ಮಾಹಿತಿ ನೀಡಿ, ಕಳೆದ 24 ಗಂಟೆಗಳಲ್ಲಿ ಮುಂಬಯಿ ಪೊಲೀಸರು ಸಂಚಾರ ಇಲಾಖೆಯೊಂದಿಗೆ 14,691 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದರು. ಜನರು ಅನಗತ್ಯವಾಗಿ ಸಂಚರಿ ಸುತ್ತಿದ್ದಾರೆ. ನಾವು ಅವರನ್ನು ತಡೆದಾಗ ಕ್ಷುಲ್ಲಕ ಕಾರಣಗಳನ್ನು ನೀಡಿ ದಾಖಲೆಗಳನ್ನು ನಮಗೆ ತೋರಿಸಲು ವಿಫ‌ಲರಾಗುತ್ತಾರೆ. ಅಂತವರ ವಿರುದ್ಧ ಕ್ರಮಕೈಗೊಳ್ಳಿತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.