![supreme-Court](https://www.udayavani.com/wp-content/uploads/2025/02/supreme-Court-5-415x249.jpg)
![supreme-Court](https://www.udayavani.com/wp-content/uploads/2025/02/supreme-Court-5-415x249.jpg)
Team Udayavani, Jul 2, 2020, 6:53 AM IST
ಸೇಂಟ್ ಜಾನ್ಸ್ (ಆಂಟಿಗುವಾ): ಇಂಗ್ಲೆಂಡಿಗೆ ಆಗಮಿಸಿ ಅಂತ್ಯಕ್ರಿಯೆ ಯೊಂದರಲ್ಲಿ ಪಾಲ್ಗೊಂಡ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಕೋಚ್ ಫಿಲ್ ಸಿಮನ್ಸ್ ಅವರನ್ನು ತತ್ಕ್ಷಣವೇ ಉಚ್ಚಾಟಿಸಬೇಕೆಂದು ಮಂಡಳಿ ಸದಸ್ಯರು ಒತ್ತಾಯಿಸಿದ್ದಾರೆ.
“ಫಿಲ್ ಸಿಮನ್ಸ್ ಜವಾಬ್ದಾರಿ ಮರೆತು ಆರೋಗ್ಯ ನಿಯಮವನ್ನು ಗಾಳಿಗೆ ತೂರಿದ್ದಾರೆ. ಜೈವಿಕ ಸುರಕ್ಷಾ ವಲಯದಿಂದ ಹೊರಗೆ ಹೋಗಿ ಮಾವನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪುನಃ ವಾಪಸಾದದ್ದು ದೃಢಪಟ್ಟಿದೆ. ಇದಕ್ಕಾಗಿ ಅವರು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯ ಅನುಮತಿ ಪಡೆದಿರಬಹುದು, ಈಗ ಕ್ವಾರಂಟೈನ್ನಲ್ಲಿ ಇರಬಹುದು, ಆದರೆ ಇದು ಅಪಾಯಕಾರಿ ನಡೆಯಾಗಿದೆ’ ಎಂದು ಮಂಡಳಿಯ ಓರ್ವ ಸದಸ್ಯ ಕಾಂಡೆ ರಿಲೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಬಾರ್ಬಡಾಸ್ ಕ್ರಿಕೆಟ್ ಮಂಡಳಿಯ (ಬಿಸಿಎ) ಅಧ್ಯಕ್ಷರೂ ಆಗಿದ್ದಾರೆ.
ನಿರ್ಲಕ್ಷಿಸುವ ಸಂಗತಿಯಲ್ಲ
“ಇಂಗ್ಲೆಂಡ್ ಪ್ರವಾಸದಲ್ಲಿರುವ ವಿಂಡೀಸ್ ತಂಡದಲ್ಲಿ 14 ಆಟಗಾರರು ಬಾರ್ಬಡಾಸ್ನವರಾಗಿದ್ದಾರೆ. ಇವರ ಕುಟುಂಬದವರು ಮತ್ತು ಬಿಸಿಎ ನನ್ನ ಮೇಲೆ ಮುಗಿಬಿದ್ದಿದ್ದಾರೆ. ಇದು ನಿರ್ಲಕ್ಷಿಸುವ ಸಂಗತಿಯಲ್ಲ…’ ಎಂದು ರಿಲೀ ಹೇಳಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
You seem to have an Ad Blocker on.
To continue reading, please turn it off or whitelist Udayavani.