![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 2, 2020, 3:43 PM IST
ಬೀದರ್ : ಜಿಲ್ಲೆಯಲ್ಲಿ ಗುರುವಾರ ಸಿಆರ್.ಪಿಎಫ್ ಯೋಧ ಮತ್ತು ಮೂವರು ಕೆ ಎಸ್.ಆರ್.ಪಿ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಒಕ್ಕರಿಸಿದೆ.
ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಒಬ್ಬರು ಎಎಸ್.ಐ, ಇಬ್ಬರು ಪೇದೆಗಳ ಬಳಿಕ ಈಗ ನೌಬಾದ ಕೆಎಸ್.ಆರ್.ಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೋಂಕು ತಗುಲಿರುವುದು ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.
ದೆಹಲಿ ಸಿಆರ್.ಪಿಎಫ್ ನಲ್ಲಿ ಕರ್ತವ್ಯ ನಿರ್ವಹಿಸುವ ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮದ 35 ವರ್ಷದ ಕಾನಸ್ಟೇಬಲ್ ಅವರಲ್ಲಿ ಸೋಂಕು ಪತ್ತೆಯಾಗಿದೆ. ಜೂ. 13ರಂದು ದೆಹಲಿಯಿಂದ ರೈಲು ಮೂಲಕ ಹೊರಟು 15ಕ್ಕೆ ಸ್ವಗ್ರಾಮ ತಲುಪಿದ್ದರು. ನಂತರ ಗ್ರಮಾದ ಶಾಲೆಯ ಕ್ವಾರಂಟೈನ್ ನಲ್ಲಿ ಉಳಿದಿದ್ದರು. ಜೂ. 24 ರಂದು ಅವರ ಗಂಟಲು ಮಾದರಿ ಪರೀಕ್ಷೆ ನಡೆಸಿದ್ದು ಗುರುವಾರ ವರದಿಯಲ್ಲಿ ಪಾಸಿಟಿವ್ ಬಂದಿದೆ.
39 ವರ್ಷದ ಔರಾದ ತಾಲೂಕಿನ ನಾರಾಯಣಪುರ ಗ್ರಾಮದ ಪೇದೆ, 52 ವರ್ಷದ ಬೀದರ್ ತಾಲೂಕಿನ ಅಮಲಾಪುರ ಗ್ರಾಮ ಮತ್ತು 42 ವರ್ಷದ ಚಿದ್ರಿ ಗ್ರಾಮದ ಪೇದೆಯಲ್ಲಿ ಸೋಂಕು ಪತ್ತೆಯಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.