ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳಕ್ಕೆ ಶೀಘ್ರವೇ ದಿಲ್ಲಿಗೆ: ರಮೇಶ ಜಾರಕಿಹೊಳಿ


Team Udayavani, Jul 2, 2020, 6:39 PM IST

ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಶೀಘ್ರವೇ ದಿಲ್ಲಿಗೆ: ರಮೇಶ ಜಾರಕಿಹೊಳಿ

ಕಲಬುರಗಿ: ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀ.ನಿಂದ 524.26 ಮೀ.ಗೆ ಎತ್ತರಿಸುವ ಕುರಿತು ಕೇಂದ್ರ ಸರಕಾರ ಮಧ್ಯಪ್ರವೇಶಿಸುವಂತೆ ಕೋರಲಾಗಿದೆ.

ಶೀಘ್ರವೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರಸಿಂಗ್‌ ಶೇಕಾವತ್‌ ಅವರನ್ನು ಭೇಟಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ನೀರು ಹಂಚಿಕೆ ವಿಷಯ ಸಂಬಂಧ ಆಂಧ್ರದ ತಕರಾರು ಅರ್ಜಿ ನ್ಯಾಯಾಲಯದಲ್ಲಿದೆ. ಈಗಾಗಲೇ ಕೇಂದ್ರ ಸರಕಾರಕ್ಕೆ ಮಧ್ಯ ಪ್ರವೇಶ ಮಾಡುವಂತೆ ಕೋರಿ ಪತ್ರ ಬರೆಯಲಾಗಿದೆ.

ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗುತ್ತದೆ. ಕೇಂದ್ರದ ಮೇಲೆ ಒತ್ತಡ ಹಾಕಿ ಅಧಿಸೂಚನೆ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು.

ಮಹಾದಾಯಿ ಯೋಜನೆಯ ಕಾಮಗಾರಿಯ ಡಿಪಿಆರ್‌ ಅನುಮೋದನೆಗೂ ಕೇಂದ್ರ ಸರಕಾರಕ್ಕೆ ಕಳುಹಿಸಿ ಕೊಡಲಾಗಿದೆ.

ಕೋವಿಡ್-19 ಹಾವಳಿ ಕಡಿಮೆ ಆದ ಮೇಲೆ ದಿಲ್ಲಿಗೆ ತೆರಳಿ ಅನುಮೋದನೆಗೆ ಮನವಿ ಸಲ್ಲಿಸಲಾಗುವುದು.

ಪ್ರವಾಹ ಬಾರದಂತೆ ಮುಂಜಾಗ್ರತೆ ವಹಿಸಲು ಜು. 15ರ ಅನಂತರ ಮಹಾರಾಷ್ಟ್ರ ಸರಕಾರದ ಜತೆ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.