ಮುಂಗಾರು ಮತ್ತೆ ಚುರುಕು: ವಿವಿಧೆಡೆ ಉತ್ತಮ ಮಳೆ


Team Udayavani, Jul 3, 2020, 6:38 AM IST

ಮುಂಗಾರು ಮತ್ತೆ ಚುರುಕು: ವಿವಿಧೆಡೆ ಉತ್ತಮ ಮಳೆ

ಮಹಾನಗರ: ಕೆಲವು ದಿನಗಳಿಂದ ದುರ್ಬಲಗೊಂಡ ಮುಂಗಾರು ಗುರುವಾರ ಮತ್ತೆ ಚುರುಕುಗೊಂಡಿದೆ. ಸಂಜೆ ವೇಳೆ ನಗರಾದ್ಯಂತ ಉತ್ತಮ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ.

ಮೂರು ದಿನ “ಆರೆಂಜ್‌ ಅಲರ್ಟ್‌’
ಭಾರತೀಯ ಹವಾಮಾನ ಇಲಾಖೆಯ ಸದ್ಯದ ಮಾಹಿತಿಯಂತೆ ಮುಂದಿನ ಮೂರು ದಿನಗಳ ಕಾಲ ರಾಜ್ಯ ಕರಾವಳಿ ಭಾಗದಲ್ಲಿ “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.

ಈ ಪ್ರಕಾರ ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಂಭವವಿದೆ. ಈ ವೇಳೆ ಭಾರೀ ಮಳೆಯ ಜತೆ ಗಾಳಿ, ಗುಡುಗು ಕೂಡ ಇರಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.

ಕೆಲವು ದಿನ ಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿತ್ತು. ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಇನ್ನೆರಡು ದಿನಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನಿಲ್‌ ಗವಾಸ್ಕರ್‌ ತಿಳಿಸಿದ್ದಾರೆ.

ಮೂಡುಬಿದಿರೆ: ಭಾರೀ ಮಳೆ
ಮೂಡುಬಿದಿರೆ: ಗುರುವಾರ ಮೂಡು ಬಿದಿರೆಯಲ್ಲಿ ಆಗಾಗ ಮಳೆ ಬೀಳುತ್ತಿದ್ದು, ಅಪರಾಹ್ನ 4 ಗಂಟೆ ವೇಳೆಗೆ ಗುಡುಗು -ಸಿಡಿಲು ಸಹಿತ ಭಾರೀ ಮಳೆ ಸುರಿಯಿತು.

ಸುರತ್ಕಲ್‌: ಕೆಲವೆಡೆ ಮನೆಗಳಿಗೆ ನೀರು
ಸುರತ್ಕಲ್‌: ಪಣಂಬೂರು, ಸುರತ್ಕಲ್‌ವಾÂಪ್ತಿಯಲ್ಲಿ ಗುರುವಾರ ಭಾರೀ ಮಳೆಯಾಗಿದೆ. ಕೆಲವಡೆ ತಗ್ಗು ಪ್ರದೇಶದಲ್ಲಿ ನೀರು ನಿಂತು ಹಲವು ಮನೆಗಳಿಗೆ ಸಮಸ್ಯೆಯಾಗಿದೆ.

ಈ ಭಾರೀ ಮಳೆಗೆ ಮುನ್ನ ಚರಂಡಿ ದುರಸ್ತಿ ಪಡಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗದಿದ್ದರೂ ಕೃಷ್ಣಾಪುರದ ಕೆಲವೆಡೆ ತಗ್ಗು ಪ್ರದೇಶದ ಮನೆಗೆ ಚರಂಡಿ ಸಮಸ್ಯೆಯಿಂದ ನೀರು ನಿಂತಿದೆ.

ತುರ್ತು ಸಹಾಯವಾಣಿ
ಜಿಲ್ಲಾಡಳಿತ 1077
ಪಾಲಿಕೆ ಕಚೇರಿ 0824: 2220306
ಅರಣ್ಯ ಇಲಾಖೆ 0824-2423913
ಮೆಸ್ಕಾಂ 1912

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.