![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 5, 2020, 4:59 AM IST
ಕೊಳ್ಳೇಗಾಲ: ಬಡವರಿಗೆ ನೀಡುವ ಪಡಿತರ ವಿತರಣೆಯಲ್ಲಿ ಕಳೆದ 2018ರಲ್ಲಿ 1.14 ಕೋಟಿ ರೂ. ದುರ್ಬಳಕೆ ತನಿಖೆ ನಡೆಸಿ ಒಂದು ವಾರ ದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಎನ್.ಮಹೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಅಕ್ಕಿ 2261 ಕ್ವಿಂಟಲ್, ತೊಗರಿ ಬೇಳೆ 234.57 ಕ್ವಿಂಟಲ್, ಸಕ್ಕರೆ 530.17 ಕ್ವಿಂಟಲ್, ತಾಳೆ ಎಣ್ಣೆ 15835 ಲೀಟರ್ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಜಿಲ್ಲಾ ಆಹಾರ ಉಪ ನಿರ್ದೇಶಕ ವಿಕ್ರಮ್ ರಾಜೇ ಅರಸ್ ತನಿಖೆ ಚುರುಕುಗೊಳಿಸಿ ದ್ದು, ಒಂದು ವಾರದಲ್ಲಿ ಫಲಿತಾಂಶ ಹೊರ ಬೀಳಲಿದೆ ಎಂದರು.
ಸಂಸ್ಥೆಯಲ್ಲಿ 17 ನೌಕರರು ಕರ್ತವ್ಯ ನಿರ್ವಹಿ ಸುತ್ತಿದ್ದು, ಹಲವು ತಿಂಗಳಿಂದ ಸಂಬಳ ನೀಡಿಲ್ಲ. ಪಡಿತರ ಅಕ್ಕಿಯೂ ಸಮರ್ಪಕವಾಗಿ ವಿತರಿಸಿಲ್ಲ. ನನಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಹಣ ದುರ್ಬಳ ಕೆಯಾಗಿರುವುದು ಕಂಡು ಬಂದಿದೆ. ತನಿಖೆಯ ಬಳಿಕ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಅಥವಾ ಮಂಡಳಿ ಸೂಪರ್ಸೀಡ್ ಮಾಡಲಾ ಗುವುದು ಎಂದರು.
ಅಭಿನಂದನೆ: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಯಶಸ್ವಿಗೊಳಿಸಿದ್ದು, ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.