ಲಾಕ್‌ಡೌನ್‌ಗೆ ಗ್ರಾಮೀಣ ಪ್ರದೇಶ ಸ್ತಬ್ಧ


Team Udayavani, Jul 6, 2020, 5:26 AM IST

lock-gramina

ಮಳವಳ್ಳಿ: ಸರ್ಕಾರದ ಲಾಕ್‌ಡೌನ್‌ ಸೂಚನೆ ಮೇರೆಗೆ ಭಾನುವಾರ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶವು ಸ್ತಬ್ಧಗೊಂಡಿದ್ದವು. ಪಟ್ಟಣದ ಪೇಟೆ ಬೀದಿ, ಕೊಳ್ಳೇಗಾಲ ರಸ್ತೆ, ಮೈಸೂರು ರಸ್ತೆ ಜನರಿಲ್ಲದೇ ಬಿಕೋ ಎನ್ನುತ್ತಿದ್ದವು.  ತಾಲೂಕಿನ ಬಿ.ಜಿ.ಪುರ ಹೋಬಳಿಯ ಬೆಳಕವಾಡಿ, ಕಿರುಗಾವಲು ಸೇರಿದಂತೆ ಹಲವು ಭಾಗಗಳಲ್ಲೂ ಭಾನುವಾರದ ಲಾಕ್‌ ಡೌನ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಅಗತ್ಯ ವಸ್ತುಗಳ ಖರೀದಿಗೆ ಕೆಲ ಸಮಯ ನಿಗದಿಪಡಿಸಿ ಅವಕಾಶ  ನೀಡಲಾಗಿತು.

ಹೆದ್ದಾರಿಗಳಿಗೆ ಬ್ಯಾರಿಕೇಡ್‌: ಪೊಲೀಸರು ತಾಲೂಕಿನಲ್ಲಿ ಶನಿವಾರ ರಾತ್ರಿಯೇ ಕರ್ಫ್ಯೂಗೆ ಸಿದಟಛಿತೆ ನಡೆಸಿ, ರಾತ್ರಿಯೇ ಪಟ್ಟಣದ ಪ್ರಮುಖ ರಸ್ತೆಗಳು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಿಗೆ ಬ್ಯಾರಿಕೇಡ್‌ ಹಾಕಿ  ಸಂಚರಿಸುವವರಿಗೆ ಎಚ್ಚರಿಗೆ ನೀಡುತ್ತಿದ್ದರು. ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೂ ಜನರ ಸಂಚಾರ ವಿರಳವಾಗಿತು. ಪಟ್ಟಣದ ಒಳಭಾಗ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಮಾಡಲಾಗಿತ್ತು. ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಕೆಲವರಿಗೆ ಅನಂತ್‌  ರಾಂ ಸರ್ಕಲ್‌ ಬಳಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಎ.ಕೆ.ರಾಜೇಶ್‌ ಲಾಕ್‌ಡೌನ್‌ ಮಯದ ಪಾಠ ಮಾಡಿದರು.

ಮನೆಯಲ್ಲಿಯೇ ಇದ್ದ ಗ್ರಾಮೀಣರು: ಗ್ರಾಮೀಣ ಪ್ರದೇಶದ ಜನರಿಗೆ ಲಾಕ್‌ಡೌನ್‌ ಬಗ್ಗೆ ಮೊದಲೇ ಮಾಹಿತಿ ಇದ್ದ ಕಾರಣ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಮನೆಯಲ್ಲಿಯೇ ಇದ್ದರು. ಕೆಲವೇ ಮಂದಿ ಓಡಾಡುತ್ತಿದ್ದವರನ್ನು ಪೊಲೀಸರು  ಹಿಂದೆ ಕಳುಹಿಸುತ್ತಿದ್ದರು. ಎಲ್ಲಾ ಅಂಗಡಿ, ಮಳಿಗೆಗಳನ್ನು ಮುಚ್ಚಲಾಗಿತ್ತು. ಮೆಡಿಕಲ್‌, ಹಾಲು, ತರಕಾರಿ, ದಿನಸಿ, ಮಾಂಸದ ಅಂಗಡಿಗಳು ಮಾತ್ರ ತೆರೆಯಲಾಗಿತ್ತು. ಶನಿವಾರ ರಾತ್ರಿ ಪ್ರಾರಂಭಗೊಂಡಿದ್ದ ಲಾಕ್‌ಡೌನ್‌ ಸೋಮವಾರ ಬೆಳಗ್ಗೆ 5ರವರೆಗೆ ಇತ್ತು.

ಸ್ವಯಂ ಬಂದ್‌ಗೆ ನಿರ್ಧಾರ: ಪಟ್ಟಣದ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರಿಗಳ ಸಂಘ ಹಾಗೂ ವರ್ತಕರ ಸಂಘ ಸಭೆ ನಡೆಸಿ, ಸ್ವಯಂ ಪ್ರೇರಿತವಾಗಿ ಬಂದ್‌ ತೀರ್ಮಾನಿಸಿದ್ದಾರೆ. ನಮ್ಮ ಆರೋಗ್ಯ ನಮ್ಮ ರಕ್ಷಣೆ ಎಂಬ  ಘೋಷಣೆಯೊಂದಿಗೆ ಸೋಮವಾರದಿಂದ ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ನಡೆಸಿ, ಉಳಿದ ಅವಧಿಯಲ್ಲಿ ಸ್ವಯಂಪ್ರೇರಿತ ಬಂದ್‌ ಮಾಡಲು ತೀರ್ಮಾನಿಸಿ ತಹಶೀಲ್ದಾರ್‌ ಕೆ.ಚಂದ್ರಮೌಳಿ ಅವರನ್ನು ಭೇಟಿ ಮಾಡಿ ಅಗತ್ಯ  ಕ್ರಮಕ್ಕೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.