ಕುಣಿಗಲ್‌ ಶಾಸಕರಿಗೆ ಕೋವಿಡ್‌ 19 ದೃಢ


Team Udayavani, Jul 7, 2020, 7:17 AM IST

kunigal-19

ಕುಣಿಗಲ್‌: ಕ್ಷೇತ್ರದ ಶಾಸಕ ಡಾ. ಎಚ್‌.ಡಿ. ರಂಗನಾಥ್‌ ಅವರಿಗೆ ಕೋವಿಡ್‌ 19 ಸೋಂಕು ತಗಲಿದ್ದು ತಾಲೂಕಿನ ಜನತೆ, ಕಾಂಗ್ರೆಸ್‌ ಕಾರ್ಯ ಕರ್ತರ ಹಾಗೂ ಅವರ ಅಭಿಮಾನಿ ಗಳ ಆತಂಕಕ್ಕೆ ಕಾರಣವಾಗಿದೆ. ಡಾ. ರಂಗನಾಥ್‌ ಪ್ರತಿ 15  ದಿನ ಕೊಮ್ಮೆ ಕೋವಿಡ್‌ 19 ಪರೀಕ್ಷೆಗೆ ಒಳ ಗಾಗುತ್ತಿದ್ದರು, ಆದರೆ ಜು.6 ರಂದು ಸೋಂಕು ತಗುಲಿರುವುದು ದೃಢ ಪಟ್ಟಿದೆ.

ತಾಲೂಕಿನ ಅಧಿಕಾರಿ ಗಳೊಂದಿಗೆ ಸಭೆ ನಡೆಸಿರುವ ವೇಳೆ ಅಥವಾ ಸೋಂಕಿತನ ಶವ ಸಂಸ್ಕಾರ ದಲ್ಲಿ ಭಾಗವಹಿಸಿದ  ಸಂದರ್ಭದಲ್ಲಿ ಸೋಂಕು ತಗಲಿರಬಹುದೆಂದು ಎಂದು ಅಂದಾಜಿಸಲಾಗಿದೆ. ಶಾಸಕರು ಬೆಂಗಳೂರಿನ ಮಹಾಲಕ್ಷಿ ಲೇಔಟ್‌ನ ಅವರ ಮನೆಯಲ್ಲಿ ಕಳೆದ ರಾತ್ರಿ ಹೋಂ ಕ್ವಾರಂಟೈನಲ್ಲಿದ್ದು, ಸೋಮವಾರ ಮಣಿಪಾಲ್‌  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಆತಂಕ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸಂಬಂಧಿ ಯಾಗಿರುವ ಡಾ.ರಂಗನಾಥ್‌ ಡಿಕೆಶಿ ಪದಗ್ರಹಣ ಕಾರ್ಯಕ್ರಮದಲ್ಲಿ ಮುಂಚೂಣಿ ಯಲ್ಲಿ ನಿಂತು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು. ಈಗ ಅವರಿಗೆ  ಸೋಂಕು ತಗಲಿರುವುದು ಪಕ್ಷದ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಆಡಳಿತ ಯಂತ್ರ ಸ್ಥಗಿತ: ತಾಪಂ ಸಭಾಂಗಣದಲ್ಲಿ ಶಾಸಕರು ಅಧಿಕಾರಿ, ವರ್ತಕರ ಹಾಗೂ ಪಿಡಿಒಗಳ ಸಭೆ ನಡೆಸಿದರು. ಈ ವೇಳೆ ತಹಶೀಲ್ದಾರ್‌, ತಾಪಂ ಇಒ, ಶಾಸಕರ ಅಕ್ಕ ಪಕ್ಕದಲ್ಲಿ ಕುಳಿತಿದ್ದರು, ಈಗ ಅವರು ಕೂಡ ಹೋಂ  ಕ್ವಾರಂಟೈನ್‌ಗೆ ಒಳಗಾಗಿರುವುದು ತಾಲೂಕು ಆಡಳಿತ ಯಂತ್ರ ಸ್ಥಗಿತಗೊಂಡಿದೆ.

15 ದಿನಗಳ ಕಾಲ ಸಂಪರ್ಕ ಸಾಧ್ಯವಿಲ್ಲ. ಆದರೆ ದೂರವಾಣಿ ಮೂಲಕ ಸಂಪರ್ಕಕ್ಕೆ ಸಿಗಲಿದ್ದೇನೆ. ಎಲ್ಲರೂ ಜಾಗೃತರಾಗಿ ಕೋವಿಡ್‌ 19 ಸೋಂಕು ಬಾರದಂತೆ ಎಚ್ಚರ ವಹಿಸಿ.
-ಡಾ.ರಂಗನಾಥ್‌, ಶಾಸಕ

ಶಾಸಕರು ಮತ್ತು ತಾ. ಮಟ್ಟದ ಅಧಿಕಾರಿಗಳು ಕಾರ್ಯಚಟುವಟಿಕೆಯಲ್ಲಿ ಇರು ವರು, ಹೋಂ ಕ್ವಾರಂಟೈನಲ್ಲಿ ಇದ್ದುಕೊಂಡು ಜನತೆಯ ಕೆಲಸ ಮಾಡುತ್ತಿದ್ದೇವೆ.
-ವಿ.ಆರ್‌.ವಿಶ್ವನಾಥ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.