ಮಾಗಡಿ: ಟೋಲ್‌ ವಸೂಲಿಗೆ ಸ್ಥಳೀಯರ ವಿರೋಧ

ಮಾಗಡಿ, ಟೋಲ್‌ ವಸೂಲಿ, ಸ್ಥಳೀಯರು ವಿರೋಧ, Magadi, toll, local, opposition

Team Udayavani, Jul 9, 2020, 6:43 AM IST

magadi-toll

ಮಾಗಡಿ: ಮಾಗಡಿ-ಗುಡೇಮಾರನಹಳ್ಳಿ ಕೆಶಿಫ್ ರಸ್ತೆ ನಡುವೆ ಕೆಆರ್‌ಡಿಸಿಎಲ್‌ ಒಂದು ಶೆಡ್‌ ರೂಪಿಸಿ ಟೋಲ್‌ ವಸೂಲಿಗೆ ಇಳಿ ದಿರುವುದು ರೈತರ ಹಾಗೂ ಸಾರ್ವಜನಿಕರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದೆ. ಕೂಡಲೇ ಸರ್ಕಾರ  ಎಚ್ಚೆತ್ತು  ಟೋಲ್‌ ವಸೂಲಿ ಕೇಂದ್ರ ವನ್ನೇ ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಮಾಗಡಿ-ಗುಡೇಮಾರನಹಳ್ಳಿ ಕೆಶಿಫ್ ರಸ್ತೆಯಲ್ಲಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಟೋಲ್‌ ಕೌಂಟರ್‌ ಮಾಡಿದ್ದು ದುಬಾರಿ ಹಣ ವಸೂಲಿ  ಮಾಡಲಾಗುತ್ತಿದೆ. ಕೂಡಲೇ ಟೋಲ್‌ ರದ್ದುಗೊಳಿಸಿದರೆ ರೈತರ ಪರ ಮುಖ್ಯಮಂತ್ರಿ ಯಡಿಯೂರಪ್ಪ, ತಾಲೂಕಿನ ಯೋಗ್ಯ ಡಿಸಿಎಂ ಡಾ ಅಶ್ವತ್ಥ ನಾರಾಯಣ್‌ ಎಂದು ಜನ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ತುಳುನಾಡಿನ ಧರ್ಮ ಪುರಿಯಿಂದ-ಆಂಧ್ರದ ಮಡಕಶಿರಾ  ವರೆಗೆ ಸಾವಿರಾರು ಹಳ್ಳಿಗಳ ರೈತರು ಇದ ರಿಂದ ನೋವು ನಷ್ಟ ಅನುಭಸುವುದನ್ನು ಮೊದಲು ತಪ್ಪಿಸಿ ಎಂದರು.

ಡಿಸಿಎಂಗೆ ಬಹಿರಂಗ ಪತ್ರ: ಮಾಗಡಿ ಗುಡೇಮಾರನಹಳ್ಳಿ ಕೆಶಿಫ್ ರಸ್ತೆ ಅಗಲ ವಾಗಿಲ್ಲ. ರೋಡ್‌ ಡಿವೈಡರ್‌ ಕೂಡ ಇಲ್ಲ. ಸಣ್ಣ ರೈತರು ಅವರ ಯೋಗ್ಯತೆಗೆ ತಕ್ಕಂತೆ ಪುಟ್ಟ ಹಳೆಯ ಕಾರುಗಳನ್ನು ಹೊಂದಿ ದ್ದಾರೆ. ಅವರು ಟೋಲ್‌  ಕಟ್ಟುವುದಕ್ಕಿಂತಲೂ ಮೊದಲು ಯಡಿಯೂರಪ್ಪನ ಸರ್ಕಾರದ ಮೊದಲ ಸುಲಿಗೆ ಎಂದು ಹೇಳಿಕೊಳ್ಳು ವಲ್ಲಿ ನೀವೇ ಆಸ್ಪದ ಕೊಟ್ಟಂತಾಯಿತು ಎಂದು ಸಿಎಂ ಮತ್ತು ಡಿಸಿಎಂಗೆ ಬಹಿರಂಗ ಪತ್ರಬರೆದಿರುವು ದಾಗಿ ಹಿರಿಯ ಲೇಖಕ  ಖಂಡಪರಶು ತಿಳಿಸಿದ್ದಾರೆ.

ದರಪಟ್ಟಿ ಹೀಗಿದೆ..: ಲಘುವಾಹನ ಸಿಂಗಲ್‌ ಸಂಚಾರಕ್ಕೆ 45 ರೂ, ರಿಟರ್ನ್ 24 ಗಂಟೆಯೊಳಗೆ 65 ರೂ, ತಿಂಗಳಿಗೆ 1,430 ರೂ, ಸರಕು ವಾಹನ ಹಾಗೂ ಮಿನಿ ಬಸ್‌ ಸಿಂಗಲ್‌ ಸಂಚಾರಕ್ಕೆ 70 ರೂ, ರಿಟರ್ನ್ 24 ಗಂಟೆಯೊಳಗೆ 105 ರೂ,  ತಿಂಗಳಿಗೆ 2,305 ರೂ, ಬಸ್ಸು ಸಂಚಾರ: ಬಸ್‌, ಟ್ರಕ್‌ 2-3 ಆಕ್ಸಿಲ್‌ ವಾಣಿಜ್ಯ ವಾಹನ ಸಿಂಗಲ್‌ ಸಂಚಾರಕ್ಕೆ 145-150 ರೂ, ರಿಟರ್ನ್ 24 ಗಂಟೆಯೊಳಗೆ 220 ರೂ, ತಿಂಗಳಿಗೆ 4,835 ಮತ್ತು 4,920 ರೂ., ಭಾರೀ ನಿರ್ಮಾಣ ಯಂತ್ರಗಳ ಸಿಂಗಲ್‌  ಸಂಚಾರಕ್ಕೆ 225 ರೂ, ರಿಟರ್ನ್ 24 ಗಂಟೆಯೊಳಗೆ 340 ರೂ, ತಿಂಗಳಿಗೆ 7,580 ರೂ, ಭಾರಿ ಗಾತ್ರದ ವಾಹನ ಸಿಂಗಲ್‌ ಸಂಚಾರಕ್ಕೆ 275 ರೂ, ರಿಟರ್ನ್ 24 ಗಂಟೆಯೊಳಗೆ 415 ರೂ, ತಿಂಗಳಿಗೆ 9,225 ರೂ ವಸೂಲಿ ಮಾಡಲು ದರಪಟ್ಟಿ  ಪ್ರಕಟಿಸಲಾಗಿದೆ.

* ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.