ಚಾಕುವಿನಿಂದ ಇರಿದು ಬಂಗಾರಪೇಟೆ ತಹಶೀಲ್ದಾರ್ ಹತ್ಯೆ!
Team Udayavani, Jul 9, 2020, 7:35 PM IST
ಕೋಲಾರ : ಜಮೀನಿನ ಸರ್ವೇ ಕಾರ್ಯಕ್ಕೆ ತೆರಳಿದ್ದ ಬಂಗಾರಪೇಟೆ ತಾಲ್ಲೂಕಿನ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬಂಗಾರ ಪೇಟೆಯ ತೋಪನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿವಾದಿತ ಜಾಗಕ್ಕೆ ಸಂಬಂಧಪಟ್ಟಂತೆ ಬಂಗಾರಪೇಟೆ ತಾಲ್ಲೂಕಿನ ತಹಶೀಲ್ದಾರ್ ಬಳಿ ಸರ್ವೇ ನಡೆಸಲು ತಿಳಿಸಲಾಗಿತ್ತು.
ತಹಶೀಲ್ದಾರ್ ಹಾಗೂ ಓರ್ವ ಸಿಬ್ಬಂದಿ ಜೊತೆ ಜಾಗದ ಸರ್ವೇ ಕಾರ್ಯಕ್ಕೆ ತೆರಳುತ್ತಾರೆ.ಈ ಸಂದರ್ಭ ವೆಂಕಟಾಚಲಪತಿ ಎಂಬುವವರು ತಹಶೀಲ್ದಾರ್ ಎಡೆದೆ ಚಾಕುವಿನಿಂದ ಇರಿಡಿದ್ದಾರೆ ಗಂಭೀರ ಗಾಯಗೊಂಡ ಬಿ.ಕೆ.ಚಂದ್ರಮೌಳೇಶ್ವರ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.