ಯೋಗಿ ಕೈ ತುಂಬಾ ಸಿನಿಮಾ

ಹುಟ್ಟುಹಬ್ಬಕ್ಕೆ ಅಕಟಕಟ

Team Udayavani, Jul 10, 2020, 4:52 AM IST

ogi-movies

ನಟ ಯೋಗಿ ಅಭಿನಯದ ಒಂದೆರೆಡು ಸಿನಿಮಾಗಳು ಈಗ ಬಿಡುಗಡೆಗೆ ಸಜ್ಜಾಗಿವೆ. ಇದರ ನಡುವೆಯೇ ಯೋಗಿ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಅಕಟಕಟ. ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ಯೋಗಿ ಹುಟ್ಟುಹಬ್ಬಕ್ಕೆ ಅನೌನ್ಸ್‌ ಆಗಿದ್ದು,  ಚಿತ್ರ ಪೋಸ್ಟರ್‌ ಕೂಡಾ ರಿಲೀಸ್‌ ಆಗಿದೆ. ಈ ಸಿನಿಮಾದ ಕಥೆ ಯೋಗಿಗೆ ತುಂಬಾನೇ ಇಷ್ಟವಾಗಿದೆಯಂತೆ.

ಅದೇ ಕಾರಣ ದಿಂದ ಕಥೆ ಕೇಳಿ ಹತ್ತೇ ನಿಮಿಷದಲ್ಲಿ ಓಕೆ  ಮಾಡಿದ್ದಾರಂತೆ. ದಿ ಬೆಸ್ಟ್‌ ಆ್ಯಕ್ಟರ್‌ ಎಂಬ ಕಿರು ಚಿತ್ರ ಮಾಡಿ ಪ್ರಶಂಸೆ ಪಡೆದಿದ್ದ ನಿರ್ದೇಶಕ ನಾಗರಾಜ್‌ ಸೋಮಯಾಜಿಯವರ ಕಥೆ ಅಕಟಕಟ. ನಿರ್ದೇಶಕ ನಾಗರಾಜ್‌ ಕಥೆ ಹೇಳಿದ ಶೈಲಿಗೆ ನಿಮಿಷಗಳಲ್ಲಿ ಯೋಗೀಶ್‌ ಸಿನಿಮಾ ಮಾಡೋ ದಕ್ಕೆ ಸಹಿ ಹಾಕಿದ್ದಾರೆ. ಅಕಟಕಟ ಕಥಾವಸ್ತು ಮತ್ತು ನಿರೂಪಣೆ ತಾಜಾನದಿಂದ ಕೂಡಿದೆ ಎಂಬುದು ಚಿತ್ರತಂಡದ ಮಾತು.

ಅಕಟಕಟ ಯೋಗಿ ವೃತ್ತಿ ಬದುಕಿನ ವಿಭಿನ್ನ ಚಿತ್ರವಾಗಲಿದೆಯಂತೆ. ಸೌಂಡ್‌ ಆಫ್ ಅಬ್‌ನಾರ್ಮಲ್‌  ಸೋಲ್‌ ಅಂಡ್‌ ಮೈಂಡ್‌ ಅನ್ನೋ ಟ್ಯಾಗ್‌ಲೈನ್‌ ಅಕಟಕಟ ಚಿತ್ರದ ಪೋಸ್ಟರ್‌ ನಲ್ಲಿದೆ. ಈಗಾಗಲೇ ಯೋಗಿ ನಟಿಸಿರುವ “ಒಂಬತ್ತನೇ ದಿಕ್ಕು’  ಚಿತ್ರದ ಸೆನ್ಸಾರ್‌ ಆಗಿದೆ. ಯೋಗಿ ಅಭಿನಯದ ಮತ್ತೂಂದು ಬಿಗ್‌ ಸಿನಿಮಾಗೆ ರೆಡಿಯಾಗುತ್ತಿದ್ದಾರೆ. ಹೌದು,  ತಮ್ಮದೇ ಬ್ಯಾನರ್‌ನಲ್ಲಿ “ಕಂಸ’ ಎಂಬ ಚಿತ್ರದಲ್ಲಿ ನಟಿಸುವ ಬಗ್ಗೆ ಈಗಾಗಲೇ ಸುದ್ದಿಯೂ ಆಗಿದೆ.

ಆದರೆ, ಆ ಚಿತ್ರ ಸೆಟ್ಟೇರುವ ಮುನ್ನವೇ ಯೋಗಿ ಅವರು, ಮತ್ತೂಂದು ಹೊಸ ಚಿತ್ರದಲ್ಲಿ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹೌದು,  ಯೋಗಿ ಹೊಸ ಚಿತ್ರ ಒಪ್ಪಿದ್ದು, ಅನಂತ್‌ರಾಜು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಅದೊಂದು ಪಕ್ಕಾ ದೇಸಿ ಕಥೆ. ಅದರಲ್ಲೂ ಈಗಿನ ಮಾಡರ್ನ್ ಹುಡುಗರ ಲವ್‌ಸ್ಟೋ ಇಲ್ಲಿರಲಿದೆ. ನಾಲ್ವರು ಹುಡುಗರು ಹುಡುಗಿಯೊಬ್ಬಳ ಹಿಂದೆ  ಹೋದಾಗ, ಏನೆಲ್ಲಾ ಆಗುತ್ತೆ ಅನ್ನೋದು ಒನ್‌ಲೈನ್‌.

ಆ ಹುಡುಗರ ಬದುಕಲ್ಲಿ ಹುಡುಗಿ ಎಂಟ್ರಿ ಕೊಟ್ಟಾಗ, ಹೇಗೆಲ್ಲಾ ಬದಲಾಗು ತ್ತಾರೆ ಎಂಬುದನ್ನು, ಹಾಸ್ಯದ ರೂಪದಲ್ಲಿ ಹೇಳುವ ಪ್ರಯತ್ನ ಮಾಡಲಿದ್ದಾರೆ ನಿರ್ದೇಶಕರು. ಜೊತೆಗೆ ಈಗ  “ಲಂಕೆ’ ಚಿತ್ರ ದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರದ ಚಿತ್ರೀಕರಣ ಮುಗಿದ ಬಳಿಕ ಬೇರೆ ಸಿನಿಮಾದತ್ತ ಮುಖ ಮಾಡಲಿದ್ದಾರೆ. ಒಟ್ಟಾರೆಯಾಗಿ ಯೋಗಿ ಮುಂದಿನ ವರ್ಷ ಕಂಬ್ಯಾಕ್‌ ಆಗಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.