ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ

ಹೋಂ ಕ್ವಾರಂಟೈನ್‌ನಲ್ಲಿದ್ದು ಬೇಕಾಬಿಟ್ಟಿ ತಿರುಗಾಡಿದ ಹಿನ್ನೆಲೆ

Team Udayavani, Jul 11, 2020, 12:21 PM IST

ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ

ಮೂಡಿಗೆರೆ: ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೂ.29ರಂದು ತಾಪಂ ಸಭಾಂಗಣದಲ್ಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದಿದ್ದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿದವರನ್ನು ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ ಇರಿಸಿದರೂ ಅಧಿಕಾರಿಗಳು ಮಾತ್ರ ತಾಲೂಕಿನಾದ್ಯಂತ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ.

ಅಂದು ಸಭೆಯ ವೇದಿಕೆಯಲ್ಲಿ ಎಂ.ಕೆ. ಪ್ರಾಣೇಶ್‌ ಸಹಿತ ವೇದಿಕೆಯಲ್ಲಿ ಕುಳಿತಿದ್ದ ಶಾಸಕರು, ತಹಶೀಲ್ದಾರ್‌, ತಾ.ಪಂ.ಇಒ, ತಾಪಂ ಉಪಾಧ್ಯಕ್ಷೆ, ಹಾಗೂ ಜಿ.ಪಂ. ಸದಸ್ಯರಿಬ್ಬರನ್ನು ಸೇರಿದಂತೆ 6 ಮಂದಿಯನ್ನು ಪ್ರಾಥಮಿಕ ಸಂಪರ್ಕವೆಂದು ಪರಿಗಣಿಸಿ ಕಡ್ಡಾಯ ಹೋಂ ಕ್ವಾರಂಟೈನ್‌ಗೆ ಒಳಪಡಿಸಿದ್ದರೆ, ಪೊಲೀಸ್‌ ವೃತ್ತ ನಿರೀಕ್ಷಕರು, ತಾಲೂಕು ಆರೋಗ್ಯಾಧಿಕಾರಿ, ಎಂಜಿಎಂ ಸರಕಾರಿ ಆಸ್ಪತ್ರೆ ಆಡಳಿತಾಧಿಕಾರಿ, ಜಿ.ಪಂ, ಪಿಡಬ್ಲೂಡಿ, ಮೆಸ್ಕಾಂ ಸಹಾಯಕ ಅಭಿಯಂತರು, ಹೆದ್ದಾರಿ ಪ್ರಾಧಿಕಾರದ ಬೇಲೂರು ವಿಭಾಗೀಯ ಎಂಜಿನಿಯರ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಕೆಲ ಗ್ರಾ.ಪಂ. ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು, ಪತ್ರಕರ್ತರು ಸೇರಿದಂತೆ ಸುಮಾರು 65 ಮಂದಿಯನ್ನು ದ್ವಿತೀಯ ಸಂಪರ್ಕವೆಂದು ಪರಿಗಣಿಸಿ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಕ್ವಾರಂಟೈನ್‌ಗೊಳಗಾದವರನ್ನು ಅವರ ಮನೆಯಲ್ಲಿ ಇರುವುದನ್ನು ಖಚಿತಪಡಿಸಲು 8 ತಂಡ ರಚಿಸಲಾಗಿದೆ. ಪ್ರತಿದಿನ ಶಾಸಕರು, ಎಲ್ಲಾ ಅಧಿಕಾರಿಗಳು, ಪತ್ರಕರ್ತರ ಮನೆಗೆ ಭೇಟಿ ನೀಡಿ ಫೋಟೊ ತೆಗೆದು ಅಧಿಕಾರಿಗಳು ಕೊಂಡೊಯ್ಯುತ್ತಾರೆ. ಆದರೆ ಪ್ರಥಮ ಸಂಪರ್ಕದ ಶಾಸಕರು ಸಹಿತ ಇಬ್ಬರು ಅಧಿಕಾರಿಗಳು, ಮೂವರು ಸ್ಥಳೀಯ ಜನಪ್ರತಿನಿ ಧಿಗಳು ಹಾಗೂ ದ್ವಿತೀಯ ಸಂಪರ್ಕದ ಪತ್ರಕರ್ತರನ್ನುಹೊರತುಪಡಿಸಿ ಉಳಿದೆಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅಲ್ಲದೇ ತಾಲೂಕಿನಾದ್ಯಂತ ಬೇಕಾಬಿಟ್ಟಿ ತಿರುಗಾಡುತ್ತಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದರೆ ಬೇಜವಾಬ್ದಾರಿ ಉತ್ತರ ನೀಡಿ ನುಣುಚಿಕೊಳ್ಳುತ್ತಿದ್ದಾರೆ ಎಂದು ಜನ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.