ದ.ಕ., ಉಡುಪಿ ಎರಡೂ ಕಡೆ ಆಹಾರ ಪ್ರ”ಭಾರ’
Team Udayavani, Jul 12, 2020, 10:31 AM IST
ಉಡುಪಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಸಿಬಂದಿ ಕೊರತೆ ಕೆಲಸ ಕಾರ್ಯಗಳಿಗೆ ತೊಡರು ಗಾಲು ಹಾಕಿದ್ದು, ಸಾರ್ವಜನಿಕರಿಗೆ ಸೇವೆ ಒದಗಿಸುವುದು ಸವಾಲಾಗಿದೆ. ಇದಕ್ಕೆಲ್ಲ ಕಿರೀಟ ಇರಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಎರಡೂ ಜಿಲ್ಲೆಗಳಲ್ಲಿ ಇಲಾಖೆಯ ನೇತೃತ್ವ ವಹಿಸಬೇಕಿದ್ದ ಉಪ ನಿರ್ದೇ ಶಕ ಹುದ್ದೆಗಳೇ ಪ್ರಭಾರವಾಗಿವೆ.
ಒಟ್ಟಾರೆ ರಾಜ್ಯ ಮಟ್ಟದಲ್ಲೂ ಇಲಾಖೆಯಲ್ಲಿ ಇದೇ ಸ್ಥಿತಿಯಿದ್ದು, 1,569 ಹುದ್ದೆಗಳ ಪೈಕಿ 730 ಖಾಲಿ ಯಿವೆ. 15 ಕಡೆ ಉಪನಿರ್ದೇಶಕ ಹುದ್ದೆಗಳೇ ಖಾಲಿಯಿವೆ. ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಸಹಿತ ಎಲ್ಲ ಕೆಲಸಗಳನ್ನು ಸೀಮಿತ ಸಿಬಂದಿ ನಡೆಸ ಬೇಕಿದ್ದು,ಒತ್ತಡಕ್ಕೆ ಸಿಲುಕಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಪ ನಿರ್ದೇಶಕ ಹುದ್ದೆಯಲ್ಲಿ ಪ್ರಭಾರ ನೆಲೆಯ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾ ಮತ್ತು ತಾಲೂಕು ಕಚೇರಿಗಳ ಕೆಲವು ಹುದ್ದೆಗಳಿಗೆ ಈ ಹಿಂದೆ ಹೊರಗುತ್ತಿಗೆಯಲ್ಲಿ ಸಿಬಂದಿ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ವರ್ಷದ ಹಿಂದೆ ಅದೂ ರದ್ದಾಗಿದೆ.
ಬಡವಾಯಿತು ಬಡವನ ಇಲಾಖೆ
ಸಮಾಜದ ಕಟ್ಟಕಡೆಯ ವ್ಯಕ್ತಿ ಜತೆ ನೇರ ಸಂಪರ್ಕ ಹೊಂದಿ ಬಡವನ ಹಸಿವು ನೀಗಿಸುವ ಇಲಾಖೆಯಿದು. ಇತರ ಇಲಾಖೆಗಳಿಗೆ ಆದಾಯ ಹರಿದು ಬಂದಂತೆ ಈ ಇಲಾಖೆಗೆ ಬರುವುದಿಲ್ಲ. ಪಡೆಯುವುದಕ್ಕಿಂತ ಹೆಚ್ಚು ಹಂಚುವುದೇ ಇದರ ಕಾರ್ಯಶೈಲಿ. ಇಲಾಖೆ ಆರ್ಥಿಕವಾಗಿ ಅಷ್ಟು ಸದೃಢವಾಗಿಲ್ಲ, ಸಿಬಂದಿ ಕೊರತೆಯೂ ಇದ್ದು, ಬಡವರ ಇಲಾಖೆ ಸ್ವತಃ ಬಡವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.