ರಾವಣನದ್ದೇ ಮೊದಲ ವಿಮಾನ ; ನಮ್ಮ ಬಳಿ ದಾಖಲೆ ಇದೆ ಎಂದ ಶ್ರೀಲಂಕಾ ಸರಕಾರ

5 ಸಾವಿರ ವರ್ಷಗಳಷ್ಟು ಹಿಂದೆಯೇ ರಾವಣ ವಿಮಾನದಲ್ಲಿ ಸಂಚರಿಸುತ್ತಿದ್ದ ; ರಾವಣನ ಬಗ್ಗೆ ದಾಖಲೆ, ಪುಸ್ತಕ ಇದ್ದಲ್ಲಿ ನೀಡಿ ಎಂದು ಮನವಿ

Team Udayavani, Jul 20, 2020, 7:10 AM IST

ರಾವಣನದ್ದೇ ಮೊದಲ ವಿಮಾನ ; ನಮ್ಮ ಬಳಿ ದಾಖಲೆ ಇದೆ ಎಂದ ಶ್ರೀಲಂಕಾ ಸರಕಾರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ರಾಮಾಯಣದಲ್ಲಿ ಬರುವ ರಾವಣ, ಭಾರತೀಯರಿಗೆ ರಾಕ್ಷಸನಿರಬಹುದು. ಸೀತೆಯನ್ನು ಕದ್ದೊಯ್ದ ಖಳನಾಯಕನಿರಬಹುದು.

ಆದರೆ, ಶ್ರೀಲಂಕಾನ್ನರಿಗೆ ಆತ ಮಹಾನ್‌ ರಾಜ, ವಿದ್ವಾಂಸ ಹಾಗೂ ವಿಶ್ವದ ಮೊದಲ ವಾಯುಯಾನಿ.

ಮೊಟ್ಟಮೊದಲ ಬಾರಿಗೆ ವಿಮಾನದ ಮೂಲಕ ಹಾರಾಟ ನಡೆಸಿದ ರಾಜ ಎಂಬ ಬಲವಾದ ನಂಬಿಕೆ ಅವರದು.

5 ಸಾವಿರ ವರ್ಷಗಳಷ್ಟು ಹಿಂದೆಯೇ ಆತ ವಿಮಾನದ ಮೂಲಕ ಹಾರಾಟ ನಡೆಸಿದ್ದ ಎಂದು ಪ್ರತಿಪಾದಿಸುವ ಶ್ರೀಲಂಕಾದ ನಾಗರಿಕ ವಿಮಾನ ಯಾನ ಪ್ರಾಧಿಕಾರ, ಪ್ರಾಚೀನ ಕಾಲದಲ್ಲಿಯೇ ಆತ ವಿಮಾನ ಹಾರಿಸಲು ಬಳಸಿದ ತಂತ್ರಜ್ಞಾನ ಕುರಿತು ಸಂಶೋಧನೆ ಕೈಗೊಳ್ಳಲು ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಶ್ರೀಲಂಕಾದ ಪ್ರವಾಸೋದ್ಯಮ ಮತ್ತು ವಾಯುಯಾನ ಸಚಿವಾಲಯ ಪತ್ರಿಕೆಗಳಿಗೆ ಜಾಹೀರಾತೊಂದನ್ನು ನೀಡಿದ್ದು, ರಾವಣನ ಬಗ್ಗೆ ಮಾಹಿತಿ ಇದ್ದರೆ, ರಾವಣನ ಕುರಿತಾದ ದಾಖಲೆಗಳು, ಪುಸ್ತಕಗಳಿದ್ದರೆ ಅದನ್ನು ನಮಗೆ ಕಳುಹಿಸಿಕೊಡಿ. ಪೌರಾಣಿಕ ಹಿನ್ನೆಲೆಯ ರಾಜನ ಕುರಿತಾಗಿ, ಕಳೆದುಹೋದ ಪರಂಪರೆಯ ಕುರಿತಾಗಿ ಅಧ್ಯಯನ ನಡೆಸಲು, ಸಂಶೋಧನೆ ಕೈಗೊಳ್ಳಲು ಇದು ನಮಗೆ ನೆರವಾಗಬಹುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀಲಂಕಾದ ನಾಗರಿಕ ವಿಮಾನಯಾನ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷ ಶಶಿ ದನಾತುಂಗೆ, ರಾವಣ, ವಿಶ್ವದ ಮೊದಲ ವಾಯುಯಾನಿ ಎಂಬುದು ಪುರಾಣದ ಕತೆಯಲ್ಲ. ಸತ್ಯ ಸಂಗತಿ. ಇದಕ್ಕೆ ನಮ್ಮ ಬಳಿ ಸಾಕಷ್ಟು ದಾಖಲೆಗಳಿವೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಲಾಗುತ್ತಿದೆ. ಮುಂದಿನ 5 ವರ್ಷಗಳಲ್ಲಿ ಇದನ್ನು ಸಾಬೀತುಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಈ ಮಧ್ಯೆ, ಶ್ರೀಲಂಕಾ ಇತ್ತೀಚೆಗೆ ಮೊದಲ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದ್ದು, ಅದಕ್ಕೆ ರಾವಣನ ಹೆಸರಿಟ್ಟಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.