![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 22, 2020, 1:43 PM IST
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಜಯಶ್ರೀ ರಾಮಯ್ಯ ಅವರು ಬೆಳ್ಳಂಬೆಳಗ್ಗೆ ‘I Quit, goodbye the world and depression’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅವರು ಸ್ಪಷ್ಟನೆ ನೀಡಿದ್ದು, ನಾನು ಸೇಫ್ ಆಗಿದ್ದೇನೆ ಎಂದಿದ್ದಾರೆ.
ಜಯಶ್ರೀ ನಿನ್ನೆ ಜಯನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಖಿನ್ನತೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ತದನಂತರದಲ್ಲಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಫೇಸ್ ಬುಕ್ ನಲ್ಲಿ ಐ ಕ್ವಿಟ್ ,ಎಲ್ಲವನ್ನೂ ತೊರೆಯುತ್ತೇನೆ ಎಂದು ಪೋಸ್ಟ್ ಮಾಡಿದ್ದರು.
ಈ ವೇಳೆ ಅವರಿಗೆ ಅನೇಕರು ಕರೆ ಮಾಡಿದರೂ ಯಾರೊಬ್ಬರ ಕರೆಯನ್ನೂ ಅವರು ಸ್ವೀಕರಿಸಿರಲಿಲ್ಲ. ಇದು ಸಾಕಷ್ಟು ಆತಂಕ ಮೂಡಿಸಿತ್ತು. ಅವರ ಪೋಸ್ಟ್ ಗೆ ಕಮೆಂಟ್ಗಳ ಸುರಿಮಳೆಯೇ ಹರಿದು ಬಂದಿತ್ತು. ಇದಾದ ಬೆನ್ನಲ್ಲೇ ಜಯಶ್ರೀ ಹಳೆಯ ಪೋಸ್ಟ್ ಡಿಲೀಟ್ ಮಾಡಿ ಹೊಸ ಪೋಸ್ಟ್ ಹಾಕಿದ್ದಾರೆ. ಅದರಲ್ಲಿ ತಾವು ಸೇಫ್ ಆಗಿರುವುದಾಗಿ ಹೇಳಿಕೊಂಡಿದ್ದಾರೆ.
ಈ ವೇಳೆ ದುಡುಕಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಅನೇಕರು ಕಿವಿಮಾತು ಹೇಳಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.