![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 23, 2020, 6:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಮೇಕ್ ಇನ್ ಇಂಡಿಯಾ ಯೋಜನೆಗೆ ಇಂಬು ನೀಡುವಲ್ಲಿ ಮತ್ತೂಂದು ಹೆಜ್ಜೆಯನ್ನಿಟ್ಟಿರುವ ರಕ್ಷಣ ಇಲಾಖೆ, ಬೆಂಗಳೂರಿನ ಭಾರತ್ ಅರ್ತ್ ಮೂವರ್ಸ್ ಸಂಸ್ಥೆಯ (ಬೆಮೆಲ್) ಜತೆಗೆ ಒಪ್ಪಂದ ಮಾಡಿಕೊಂಡಿದೆ.
ಇತ್ತೀಚೆಗೆ ಗಾಲ್ವಾನ್ ಕಣಿವೆಯಲ್ಲಿ ಚೀನದೊಂದಿಗೆ ಮುಖಾಮುಖಿಯಾದಾಗ ಅಲ್ಲಿನ ದುರ್ಗಮ ಹಾದಿಯಲ್ಲಿ ಮುಂದುವರಿಯಲು ಟ್ಯಾಂಕರ್ಗಳಿಗೆ ಅಡಚಣೆಯಾಗಿದ್ದರಿಂದ ನೇಗಿಲು ಮಾದರಿಯ ಸಲಕರಣೆಯನ್ನು ಜೋಡಿಸಲು ನಿರ್ಧರಿಸಿದ್ದು, ಅದರಂತೆ ಸೇನೆಯ ಇಂಡಿಯನ್ ಆರ್ಮ್ಡ್ ಕಾರ್ಪ್ಸ್ ತುಕಡಿ ಬಳಸುವ ಟಿ-90 ಎಸ್/ಎಸ್ಕೆ ಮಾದರಿಯ ಟ್ಯಾಂಕರ್ ಗಳಿಗೆ 1,512 ಕಬ್ಬಿಣದ ನೇಗಿಲುಗಳ ಮಾದರಿಯ ಸಾಮಗ್ರಿಗಳನ್ನು ತಯಾರಿಸಿಕೊಡುವಂತೆ ಬೆಮೆಲ್ಗೆ ಸೂಚಿಸಿದೆ.
557 ಕೋ.ರೂ. ಮೊತ್ತದ ಒಪ್ಪಂದಕ್ಕೆ ರಕ್ಷಣ ಇಲಾಖೆ ಸಹಿ ಹಾಕಿದೆ. 2027ರ ವೇಳೆಗೆ ಈ ಉಪಕರಣಗಳನ್ನು ಬೆಮೆಲ್ ಸಂಸ್ಥೆಯು ತಯಾರಿಸಿಕೊಡಲಿದ್ದು, ಅವು ಕಡಿದಾದ ಪರ್ವತ ಶ್ರೇಣಿಗಳಲ್ಲಿ ಉರುಳಿ ಬೀಳುವ ಅಪಾಯವಿಲ್ಲದೆ ಟ್ಯಾಂಕರ್ಗಳು ಸಾಗಲು ಸಹಕಾರಿಯಾಗಲಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.