ದಾವಣಗೆರೆ ಮೇಯರ್ ಮತ್ತು ಕುಟುಂಬಕ್ಕೆ ಕೋವಿಡ್ ಸೋಂಕು ಕಾಟ
Team Udayavani, Jul 25, 2020, 4:47 PM IST
ದಾವಣಗೆರೆ: ನಗರದ ಪ್ರಥಮ ಪ್ರಜೆ ಮತ್ತವರ ಕುಟುಂಬಕ್ಕೆ ಕೋವಿಡ್-19 ವೈರಸ್ ಕಾಟ ಆರಂಭವಾಗಿದೆ. ಮೇಯರ್ ಬಿ.ಜಿ.ಅಜಯ್ ಕುಮಾರ್, ಪತ್ನಿ ಹಾಗೂ ಮಗನಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಸ್ವತಃ ಮೇಯರ್ ಅಜಯ್ ಕುಮಾರ್ ಮಾಧ್ಯಮಗಳಿಗೆ ಸೋಂಕು ತಾಗಿರುವುದು ಖಚಿತಪಡಿಸಿದ್ದಾರೆ.
ಇತ್ತೀಚೆಗೆ ನಗರಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಕಾರು ಚಾಲಕ ಇತರೆ ಓರ್ವನಿಗೆ ಸೋಂಕು ಪತ್ತೆಯಾಗಿದೆ. ಹಾಗಾಗಿ ದೂಡಾ ಅಧ್ಯಕ್ಷ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ. ದಾವಣಗೆರೆಯ ಪುರಪಿತೃಗಳೇ ಸೋಂಕಿಗೆ ಒಳಗಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.