ಕ್ರಿಯಾಶೀಲಗೊಂಡ ಅಂಗನವಾಡಿ ಕೇಂದ್ರಗಳು

ಶಿಕ್ಷಕರು, ಸಿಬ್ಬಂದಿ ಕಾರ್ಯಕ್ಕೆ ಜಿಪಂ ಸಿಇಒ ಶ್ಲಾಘನೆ

Team Udayavani, Jul 27, 2020, 8:54 AM IST

ಕ್ರಿಯಾಶೀಲಗೊಂಡ ಅಂಗನವಾಡಿ ಕೇಂದ್ರಗಳು

ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗಿರುವ ಮಕ್ಕಳಿಗೆ ಆಹಾರ ಪದಾರ್ಥಗಳ ಪೊಟ್ಟಣಗಳನ್ನು ಅವರ ಮನೆಗೆ ತಲುಪಿಸಲು ಜಿಪಂ ವ್ಯವಸ್ಥೆ ಮಾಡುತ್ತಿದೆ. ಒಂದು ತಿಂಗಳಿಗಾಗುವಷ್ಟು ಒಟ್ಟು 13 ಆಹಾರ ಪದಾರ್ಥ ಇರುವ ಪೊಟ್ಟಣಗಳನ್ನು ಅಂಗನವಾಡಿ ಶಿಕ್ಷಕಿಯರು, ಸಿಬ್ಬಂದಿ ಸಿದ್ಧಪಡಿಸುತ್ತಿದ್ದಾರೆ. ಈ ಪೊಟ್ಟಣಗಳ ವಿತರಣಾ ಕಾರ್ಯ ಆರಂಭವಾಗಿದೆ.

ಅಂಗನವಾಡಿ ನಡೆಯುವ ಸಂದರ್ಭದಲ್ಲಿ ಮಕ್ಕಳಿಗೆ ಅಲ್ಲೇ ಪೌಷ್ಟಿಕ ಆಹಾರ ತಯಾರಿಸಿ ತಿನ್ನಿಸಲಾಗುತ್ತಿತ್ತು. ಕೊರೊನಾ ಕಾರಣ ಮಕ್ಕಳ ರಕ್ಷಣೆ ಹಿತ ದೃಷ್ಟಿಯಿಂದ ಅಂಗನವಾಡಿಗಳು ಸದ್ಯ ಬಂದ್‌ ಆಗಿವೆ. ಹೀಗಾಗಿ ನೇರವಾಗಿ ಮಕ್ಕಳ ಮನೆಗೆ ತಲುಪಿಸಲಿದ್ದು ಪೌಷ್ಟಿಕಾಂಶ ಆಹಾರಕ್ಕೆ ಕೊರತೆಯಾಗ ಬಾರದು ಎಂಬುದು ಪಂಚಾಯ್ತಿಯ ಉದ್ದೇಶ. ಅಕ್ಕಿ, ಬೆಲ್ಲ, ಹಾಲಿನ ಪುಡಿ ಸೇರಿ 13 ಪದಾರ್ಥಗಳನ್ನು ಪೊಟ್ಟಣ ಒಳಗೊಂಡಿದೆ. ಒಂದು ತಿಂಗಳಿಗೆ ಆಗುವಷ್ಟು ಪ್ರಮಾಣ ಕೊಡಲಾಗುವುದು. ಮೊಟ್ಟಯನ್ನು ವಾರಕ್ಕೊಮ್ಮೆ ತಲುಪಿಸುವ ವ್ಯವಸ್ಥೆ ಮಾಡಿಕೊಂಡಿವೆ.

ಸಿಇಒ ಮೆಚ್ಚುಗೆ: ಆಹಾರ ಪದಾರ್ಥ ಸಿದ್ಧಪಡಿಸುತ್ತಿರುವ ಅಂಗನವಾಡಿ ಕೇಂದ್ರದ ಶಿಕ್ಷಕಿಯರು ತಮ್ಮ ಕ್ರಿಯಾತ್ಮಕ ಕೌಶಲ್ಯ ಮರೆಯುತ್ತಿರುವುದು ವಿಶೇಷ. ಆಹಾರ ಪ್ಯಾಕ್‌ ಮಾಡುವ ಮುನ್ನ ಮತ್ತು ನಂತರ ಅದರ ಚಿತ್ರಗಳನ್ನು ಸಂಬಂಧಿಸಿದ ಅಧಿಕಾರಿಗಳ ಮೊಬೈಲ್‌ಗೆ ಅಪ್‌ಲೋಡ್‌ ಮಾಡ ಬೇಕು. ಹೀಗೆ ಅಪ್‌ಲೋಡ್‌ ಮಾಡುವ ಮುನ್ನ ಆಹಾರ ಪದಾರ್ಥ ಮತ್ತು ಪ್ಯಾಕೆಟ್‌ಗಳನ್ನು ಸುಂದರ ಆಕೃತಿ ಮೂಡುವಂತೆ ಜೋಡಿಸಿ ಫೋಟೋ ಕ್ಲಿಕ್ಕಿಸಿ ಕಳುಹಿಸಿದೆ. ಜಿಪಂ ಸಿಇಒ ಇಕ್ರಂ ಅವರ ಗಮನಕ್ಕೂ ಬಂದಿದೆ. ಟ್ವೀಟ್‌ಗಳ ಮೂಲಕ ಈ ಶಿಕ್ಷಕರು ಖುಷಿಯಿಂದ ಮಾಡುತ್ತಿರುವ ಕಾರ್ಯ ಶ್ಲಾ ಸಿದ್ದಾರೆ. ಟ್ವಿಟರ್‌ನಲ್ಲಿ ಫೋಟೋಶೇರ್‌ ಮಾಡಿಕೊಂಡಿದ್ದಾರೆ. ಶಿಕ್ಷಕಿಯರ ಸಕಾರಾತ್ಮಕ ಮನಸ್ಥಿತಿಗೆ ಶಹಬ್ಟಾಸ್‌ ಎಂದಿದ್ದಾರೆ.

ಅಂಗನವಾಡಿಗಳಲ್ಲಿ ನೆಲವೇ ಬೋರ್ಡು! :  ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು ಕ್ರಿಯಾತ್ಮಕತೆ ರೂಢಿಸಿಕೊಳ್ಳುತ್ತಿವೆ. ಅಕ್ಷರ ಕಲಿಸಲು ಹಸಿರು, ಕಪ್ಪು ಬೋರ್ಡುಗಳೇ ಬೇಕಂತೇನಿಲ್ಲ ಎಂಬುದನ್ನು ನಿರೂಪಿಸಲು ಮುಂದಾಗಿದ್ದಾರೆ. ಶಿಕ್ಷಕಿಯರು ಕೇಂದ್ರಗಳ ನೆಲವನ್ನೇ ಬೋರ್ಡು ಮಾಡಿಕೊಂಡಿದ್ದಾರೆ. ನೆಲದ ಮೇಲೆ ಆಂಗ್ಲ ಭಾಷೆಯ ಅಕ್ಷರ, ಕನ್ನಡ ವರ್ಣಮಾಲೆ, ಸಂಖ್ಯೆ ಇತ್ಯಾದಿ ಅವಶ್ಯಕ ಮಾಹಿತಿಯನ್ನು ವರ್ಣಮಯವಾಗಿ ರಚಿಸಿದ್ದಾರೆ. ಅಂಗನವಾಡಿಗಳಲ್ಲಿ ಪುಟ್ಟ ಮಕ್ಕಳು ನೆಲದ ಮೇಲೆ ಕೂರುವುದು ಹೆಚ್ಚು. ಅವರನ್ನು ಅಕ್ಷರಗಳ ಕಡೆ ಆಕರ್ಷಿಸಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಜಿಲ್ಲೆಯ ಎಲ್ಲಾ 950 ಅಂಗನವಾಡಿಗಳಲ್ಲೂ ಇದನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 58000 ಮಕ್ಕಳು ದಾಖಲಾಗಿದ್ದಾರೆ. ಈ ಮಕ್ಕಳೆಲ್ಲರಿಗೂ ಆಹಾರ ಪದಾರ್ಥಗಳನ್ನು ಮನೆಗೆ ತಲುಪಿಸುವುದನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದೇವೆ.  ಇಕ್ರಂ, ಜಿಪಂ ಸಿಇಒ

 

-ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.