![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 28, 2020, 9:49 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಪವಾಡಸದೃಶ ರೂಪದಲ್ಲಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಡೆದ ಅಪಘಾತ ನಡೆದಿದೆ.
ಅಪಘಾತ ನಡೆದ ಕಾರಣ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರಕ್ಕೆ ತಡೆಯಾಯಿತು. ನಂತರ ಸಂಚಾರಿ ಠಾಣಾ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.